ಕರ್ಫ್ಯೂ ಕಟ್ಟುನಿಟ್ಟು; 23,226 ಪ್ರಕರಣ ದಾಖಲು


Team Udayavani, May 13, 2021, 12:33 PM IST

Curfew is strict

ಹುಬ್ಬಳ್ಳಿ: ಕೊರೊನಾ ವೈರಸ್‌ ಎರಡನೇ ಅಲೆತಡೆಗಟ್ಟಲು ರಾಜ್ಯ ಸರಕಾರ ಕರ್ಫ್ಯೂ ಘೋಷಿಸಿದ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಹು-ಧಾ ಪೊಲೀಸರು ಇದುವರೆಗೆ ಒಟ್ಟು 23,226 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

50,59,50ರೂ.ಗಳ ದಂಡವಿಧಿಸಿದ್ದು, 1,582 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ನಿಯಮ ಉಲ್ಲಂಘನೆಯ 393 ಪ್ರಕರಣಗಳನ್ನುದಾಖಲಿಸಿದ್ದಾರೆ. ರಾಜ್ಯ ಸರಕಾರ ಏಪ್ರಿಲ್‌ 26ರಿಂದ ಮೇ 9ರವರೆಗೆಮೇ 10ರಿಂದ 14ದಿನಗಳ ಕಾಲ ಕರ್ಫ್ಯೂ ಘೋಷಿಸಿದೆ.

ಈ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸದ,ಸಾಮಾಜಿಕ ಅಂತರ ಕಾಯ್ದುಕೊಳ್ಳದ, ನಿಗದಿಪಡಿಸಿದಸಮಯ ಮೀರಿ ಅನಗತ್ಯವಾಗಿ ಸಂಚರಿಸುತ್ತಿದ್ದಹಾಗೂ ಸಾಮಾಜಿಕ ಅಂತರವಿಲ್ಲದೆ, ಸ್ಯಾನಿಟೈಸರ್‌ಬಳಸದೆ ವಹಿವಾಟು ನಡೆಸುತ್ತಿದ್ದ ಅಂಗಡಿಕಾರರಮೇಲೆ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ,ದಂಡ ಹಾಕಿದ್ದಾರೆ.ಹು-ಧಾ ಪೊಲೀಸ್‌ ಕಮೀಷನರೇಟ್‌ ಘಟಕದ ಪೊಲೀಸರು ಏ.26ರಿಂದ ಇಲ್ಲಿಯವರೆಗೆ (ಮೇ11ರವರೆಗೆ) ನಿಯಮ ಉಲ್ಲಂಘಿಸಿದವರ ಮೇಲೆ393 ಪ್ರಕರಣ, ಮಾರ್ಗ ಸೂಚಿಗಳನ್ನು ಉಲ್ಲಂಘಿಸಿಓಡಾಡುತ್ತಿದ್ದ ಆಟೋರಿಕ್ಷಾ, ಬೈಕ್‌, ಕಾರು ಸೇರಿದಂತೆ1,582 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಮಾಸ್ಕ್ಧರಿಸದೆ ತಿರುಗಾಡುತ್ತಿದ್ದವರ ಮೇಲೆ 8,015ಪ್ರಕರಣಗಳನ್ನು ದಾಖಲಿಸಿದ್ದು, 20,03,750ರೂ.ದಂಡ ವಿ ಸಿದ್ದಾರೆ. ಅದೇ ರೀತಿ ಸಾಮಾಜಿಕ ಅಂತರಕಾಯ್ದುಕೊಳ್ಳದವರ ವಿರುದ್ಧ 15,211 ಪ್ರಕರಣದಾಖಲಿಸಿಕೊಂಡು, 30,55,900ರೂ. ದಂಡಹಾಕಿದ್ದಾರೆ. ಇದರಲ್ಲಿ ಜನತಾ ಕರ್ಫ್ಯೂ ವೇಳೆನಿಯಮ ಉಲ್ಲಂಘಿಸಿದವರ ಮೇಲೆ 139 ಪ್ರಕರಣದಾಖಲಿಸಿದ್ದು, 926 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಮಾಸ್ಕ್ ಹಾಕಿಕೊಳ್ಳದವರ ವಿರುದ್ಧ 7,740 ಪ್ರಕರಣದಾಖಲಿಸಿದ್ದು, 19.35ಲಕ್ಷ ರೂ. ದಂಡ ಹಾಕಿದ್ದಾರೆ.ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ಮೇಲೆ14,667 ಪ್ರಕರಣ ದಾಖಲಿಸಿ, 29,33,400ರೂ.ದಂಡ ವಿ ಧಿಸಿದ್ದಾರೆ. ಜನತಾ ಕರ್ಫ್ಯೂ ಸಂದರ್ಭದಲ್ಲಿಎರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ಮೇಲೆ 254 ಪ್ರಕರಣ ದಾಖಸಿದ್ದಾರೆ.656 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಮಾಸ್ಕ್ಹಾಕಿಕೊಳ್ಳದವರ ಮೇಲೆ 275 ಪ್ರಕರಣದಾಖಲಿಸಿಕೊಂಡು 68,750 ರೂ. ದಂಡ ವಿ ಧಿಸಿದ್ದಾರೆ.ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ544 ಪ್ರಕರಣ ದಾಖಲಿಸಿದ್ದು, 1,22,700ರೂ. ದಂಡಹಾಕಿದ್ದಾರೆ.

ಶಿವಶಂಕರ ಕಂಠಿ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.