ಕರ್ಫ್ಯೂ; ಅನಗತ್ಯವಾಗಿ ರಸ್ತೆಗಿಳಿದ ವಾಹನ ಸೀಜ್‌


Team Udayavani, May 13, 2021, 1:01 PM IST

covid effect

ಲೋಕಾಪುರ: ಕರ್ಫ್ಯೂ ಹಿನ್ನೆಲೆಯಲ್ಲಿ ಪಟ್ಟಣದಬಸವೇಶ್ವರ ವೃತ್ತದಲ್ಲಿ ಪೊಲೀಸರು ಅನಗತ್ಯವಾಗಿತಿರುಗಾಡುವ ದ್ವಿಚಕ್ರ ವಾಹನ ವಶಪಡಿಸಿಕೊಂಡುಸೀಜ್‌ ಮಾಡಿದ್ದಾರೆ.ಪಿಎಸ್‌ಐ ಶಿವಶಂಕರ ಮುಕರಿ ನೇತೃತ್ವದಲ್ಲಿಠಾಣೆಯ ಎಲ್ಲ ಎಎಸ್‌ಐ ಸೇರಿದಂತೆ ಕಾನ್ಸ್‌ಸ್ಟೇಬಲ್‌ಗಳೂ ಸೇರಿ ಕರ್ಫ್ಯೂ ನಿಯಮ ಉಲ್ಲಂಘಿಸಿದವರವಿರುದ್ಧ ದಂಡದ ಅಸ್ತ್ರ ಉಪಯೋಗಿಸಿದ್ದಾರೆ.

ಸೀಜ್‌ಮಾಡಿದ ವಾಹನ ಕರ್ಫ್ಯೂ ಮುಗಿಯುವವರೆಗೂಬಿಡಲಾಗುವುದಿಲ್ಲ ಎಂದು ಸವಾರರಿಗೆ ತಿಳಿಸಿದ್ದಾರೆ.ಕೊರೊನಾ ಎರಡನೇ ಅಲೆ ತುಂಡರಿಸಲು ಸರ್ಕಾರಮೇ 24ರವರೆಗೆ ಕಠಿಣ ಕರ್ಫ್ಯೂ ಜಾರಿ ಮಾಡಿದ್ದು,ಪೊಲೀಸ್‌ ಇಲಾಖೆ ಅನಗತ್ಯವಾಗಿ ಓಡಾಟಮಾಡುವವರ ಮೇಲೆ ಹದ್ದಿನ ಕಣ್ಣು ಇರಿಸಿದೆ.ಪ್ರಮುಖ ಬೀದಿಗಳಲ್ಲಿ ಅನಗತ್ಯವಾಗಿರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸಿ ದಾಖಲೆಪರಿಶೀಲಿಸಿ ಬೈಕ್‌ಗಳನ್ನು ಸೀಜ್‌ ಮಾಡಿದ್ದಾರೆ.

ವಿನಾಕಾರಣ ರಸ್ತೆಗಿಳಿದು ಪೊಲೀಸರ ಕೈಗೆಸಿಕ್ಕಿಬಿದ್ದವರು ಗೋಗರೆಯುತ್ತಿರುವುದು ಕಂಡುಬಂತು. ಬೆಳಗ್ಗೆ 10ರವರೆಗೆ ದಿನಸಿ ಹಾಗೂ ವಸ್ತುಗಳಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು . 10 ಗಂಟೆನಂತರ ಸ್ವಯಂ ಪ್ರೇರಿತವಾಗಿ ಅಂಗಡಿಗಳನನ್ನುಬಂದ್‌ ಮಾಡಿ ಅಂಗಡಿಕಾರರು ಮಾರ್ಗಸೂಚಿಪಾಲಿಸಿ ಕರ್ಫ್ಯೂ ಬೆಂಬಲಿಸಿದ್ದಾರೆ.ಈ ವೇಳೆ ಎಎಸ್‌ಐ ಎಸ್‌.ಎಸ್‌. ಹೆಳವರ,ಎಲ್‌.ಪಿ. ಲಮಾಣಿ, ಐ.ಆರ್‌. ಮಾದರ, ಪೊಲೀಸ್‌ಸಿಬ್ಬಂದಿ ಅಶೋಕ ಪರೀಟ, ಎಸ್‌.ಎಸ್‌. ಗಂಗಾಯಿ,ಮೌನೇಶ ಪತ್ತಾರ, ಮಹಾಂತೇಶ ಸಕ್ರಿ, ವಿಠuಲಉಪ್ಪಾರ, ನಾಗೇಶ ಭಜಂತ್ರಿ ಇದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.