ವ್ಯಾಪಾರ ವಲಯಕ್ಕೆ ಕರ್ಫ್ಯೂ ಕಾರ್ಮೋಡ!


Team Udayavani, May 13, 2021, 3:37 PM IST

fghjhgfghjh

ರಾಯಚೂರು: ಜನತಾ ಕರ್ಫ್ಯೂ ಅವಧಿ  ವಿಸ್ತರಿಸುತ್ತಲೇ ಸಾಗಿದಂತೆ ವ್ಯಾಪಾರ ವಲಯ ಸಂಪೂರ್ಣ ಜರ್ಜರಿತಗೊಂಡಿದೆ. ಕಳೆದ 22 ದಿನಗಳಿಂದ ವ್ಯಾಪಾರಕ್ಕೆ ಬ್ರೇಕ್‌ ಬಿದ್ದಿದ್ದು, ಈಗಾಗಲೇ ವ್ಯಾಪಾರಸ್ಥರು ಕೋಟ್ಯಂತರ ರೂ. ನಷ್ಟ ಅನುಭವಿಸಿದ್ದಾರೆ.

ಎಲ್ಲೆಡೆ ಕೊರೊನಾ ಸೋಂಕು ಮಿತಿಮೀರಿ ಹರಡುತ್ತಿದೆ. ಇದರಿಂದ ಸರ್ಕಾರ ಕಟ್ಟುನಿಟ್ಟಿನ ಜನತಾ ಕರ್ಫ್ಯೂ ಜಾರಿ ಮಾಡಿದೆ. ಕಳೆದ ಏ.20ರಿಂದಲೇ ಅಗತ್ಯ ವಸ್ತುಗಳು ಬಿಟ್ಟರೆ ಉಳಿದ ಯಾವುದೇ ವಹಿವಾಟು ನಡೆಸುವಂತಿಲ್ಲ ಎಂಬ ಸರ್ಕಾರದ ಆದೇಶದಿಂದ ವ್ಯಾಪಾರ ವಲಯ ತಲ್ಲಣಗೊಂಡಿದೆ. ನಿತ್ಯ ಕೋಟ್ಯಂತರ ವಹಿವಾಟು ನಡೆಯುತ್ತಿದ್ದು, ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ಪಾವತಿಯಾಗುತ್ತಿತ್ತು.

ಈಗ ವ್ಯಾಪಾರಿಗಳಿಗೂ ಆದಾಯವಿಲ್ಲ; ಅತ್ತ ಸರ್ಕಾರಕ್ಕೂ ತೆರಿಗೆ ಇಲ್ಲ ಎನ್ನುವಂತಾಗಿದೆ. ಇದು ಮದುವೆ ಕಾಲವಾದ್ದರಿಂದ ಬಟ್ಟೆ, ಚಿನ್ನಾಭರಣ ಸೇರಿದಂತೆ ಇನ್ನಿತರ ವಸ್ತುಗಳ ಖರೀದಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತಿತ್ತು. ಕರ್ಫ್ಯೂ ಕಾರಣಕ್ಕೆ ಅದೆಲ್ಲದಕ್ಕೂ ಬ್ರೇಕ್‌ ಬಿದ್ದಿದೆ. ನಗರದಲ್ಲಿ 250ಕ್ಕೂ ಅ ಧಿಕ ಚಿನ್ನಾಭರಣ ಅಂಗಡಿಗಳಿದ್ದು, ಮದುವೆ ಕಾಲದಲ್ಲಿ ಏನಿಲ್ಲವೆಂದರೂ 20-25 ಕೋಟಿ ವಹಿವಾಟು ನಡೆಯುತ್ತಿತ್ತು. ಚಿನ್ನಕ್ಕೆ ಶೇ.3ರಷ್ಟು ತೆರಿಗೆ ಇರುವ ಕಾರಣ ಸರ್ಕಾರ ಲಕ್ಷಾಂತರ ರೂ. ಆದಾಯಕ್ಕೆ ಕೊಕ್ಕೆ ಬಿದ್ದಿದೆ. ಸರಾಫ್‌ ಬಜಾರ್‌ ವೆಲೆಧೀರ್‌ ಅಸೊಸಿಯೇಶನ್‌ನಿಂದ ಮದುವೆ ಕಾಲ ಮುಗಿಯುವವರೆಗೆ ಕೆಲ ಕಾಲ ವ್ಯಾಪಾರ ವಹಿವಾಟು ನಡೆಸಲು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು.

ಆದರೆ, ಅದಕ್ಕೆ ಜಿಲ್ಲಾಡಳಿತದಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಅಲ್ಲದೇ, ಈಗ ಅಕ್ಷಯ ತೃತೀಯ ಇರುವ ಕಾರಣ ಅದಕ್ಕೂ ಕರ್ಫ್ಯೂ ಕಾರ್ಮೋಡ ಕವಿದಂತಾಗಿದೆ. ಅಕ್ಷಯ ತೃತೀಯ ದಿನದಂದೇ ಏನಿಲ್ಲವೆಂದರೂ ಒಂದರಿಂದ ಒಂದೂವರೆ ಕೋಟಿ ರೂ. ವಹಿವಾಟು ನಡೆಯುತ್ತಿತ್ತು. ಇನ್ನೂ ಅಟೋ ಮೊಬೈಲ್‌ ಕ್ಷೇತ್ರವಂತೂ ಸಂಪೂರ್ಣ ಸ್ಥಗಿತಗೊಂಡಿದೆ. ನಗರದಲ್ಲಿ 70 ಕ್ಕೂ ಅಧಿಕ ಅಂಗಡಿಗಳಿದ್ದರೆ, ಜಿಲ್ಲೆಯಲ್ಲಿ 500ಕ್ಕೂ ಅಧಿಕ ಇವೆ. ನಿತ್ಯ ಕೋಟ್ಯಂತರ ವಹಿವಾಟು ನಡೆಸುತ್ತಿದ್ದ ಅಟೋ ಮೊಬೈಲ್‌ ಅಂಗಡಿಗಳು, ಈಗ ಬಾಗಿಲು ಹಾಕಿಕೊಂಡು ಬಿಟ್ಟಿವೆ. ಇದರಿಂದಲೇ ಸರ್ಕಾರಕ್ಕೆ ಸಾಕಷ್ಟು ನಷ್ಟ ಎಂದರೆ ತಪ್ಪಾಗಲಿಕ್ಕಿಲ್ಲ. ಅಟೋ ಮೊಬೈಲ್‌ ವಲಯದ ಮೇಲೆ ಸರ್ಕಾರ ಶೇ.28 ತೆರಿಗೆ ವಿಧಿ ಸುತ್ತಿದೆ.

ಆದರೆ, ಈಗ ಬಹುತೇಕ ಅಂಗಡಿಗಳ ವಹಿವಾಟು ನಿಂತಿರುವ ಕಾರಣ ನಿತ್ಯ ಸಾವಿರಾರು ನಷ್ಟ ಎದುರಿಸುವಂತಾಗಿದೆ. ಸರ್ಕಾರಿ ಇಲಾಖೆಗಳ ವಾಹನಗಳು ಮಾತ್ರ ದುರಸ್ತಿ ಮಾಡಿ ಕೊಡಲಾಗುತ್ತಿದೆ. ಮುಂಗಾರು ಶುರುವಾಗುವ ಕಾರಣ ರೈತಾಪಿ ವರ್ಗ ವಾಹನಗಳ ದುರಸ್ತಿಗೆ ಈಗಾಗಲೇ ಬರುತ್ತಿತ್ತು. ಆದರೆ, ಈ ವರ್ಷ ಲಾಕ್‌ಡೌನ್‌ ಕಾರಣ ಯಾರು ಬರುತ್ತಿಲ್ಲ. ಆದರೆ, ಕೆಲ ಮೆಕ್ಯಾನಿಕ್‌ಗಳು ವಾಹನಗಳು ಇದ್ದಲ್ಲಿಗೆ ಹೋಗಿ ದುರಸ್ತಿ ಮಾಡಿ ಬರುತ್ತಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.