ಚಾ.ನಗರ: ಪ್ರತಿ 100 ಕೋವಿಡ್‌ ಪರೀಕ್ಷೆಗೆ 30 ಪಾಸಿಟಿವ್‌

ಜಿಲ್ಲೆಯಲ್ಲಿ ಶೇ. 31.1 ಪಾಸಿಟಿವಿಟಿ ದರ, ಶೇ.1.48 ಸಾವಿನ ದರ

Team Udayavani, May 13, 2021, 5:30 PM IST

COVID19-positive-Sandhya-APR-2021-678×381

 ಕೆ.ಎಸ್‌. ಬನಶಂಕರ ಆರಾ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ -19 ಪಾಸಿಟಿವಿಟಿ ದರ ಕಳೆದ ಒಂದು ವಾರದ ಸರಾಸರಿಯಂತೆ ಶೇ. 31.1 ಇದೆ. ಸಾವುಗಳ ದರ ಶೇ.1.48 ಇದೆ. ಅಂದರೆ ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿದ 100 ಮಾದರಿಗಳ ಪೈಕಿ 31 ಮಾದರಿಗಳ ವರದಿ ಪಾಸಿಟಿವ್‌ ಬರುತ್ತಿದೆ. ಹಾಗೆಯೇ ಇದು ವರೆಗೆ ಪಾಸಿಟಿವ್‌ ಆಗಿರುವ ರೋಗಿಗಳಲ್ಲಿ ಸತ್ತವರ ಮರಣ ದರ ಶೇ.1.48 ಅಂದರೆ, ಪ್ರತಿ 200 ರೋಗಿಗಳಿಗೆ ಮೂವರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ 3 ದಿನಗಳ ಹಿಂದಿನ ವರೆಗೆ ಪ್ರತಿ ನಿತ್ಯದ ಪರೀಕ್ಷೆಯ ಪ್ರಮಾಣ 2,000 ದಿಂದ 2,500 ರವರೆಗೆ ಇತ್ತು. ಉದಾಹರಣೆಗೆ ಮೇ 9ರಂದು 2,553 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಆಗ 910 ಮಾದರಿಗಳು ಪಾಸಿಟಿವ್‌ ಆಗಿದ್ದವು. ಮೇ 10ರಂದು 2,286 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಅಂದು 669 ಪ್ರಕರಣ ದೃಢಪಟ್ಟಿತ್ತು. ಆದರೆ, ಕಳೆದ 2 ದಿನಗಳ ಪರೀಕ್ಷೆಯ ಪ್ರಮಾಣ ಕಡಿಮೆ ಮಾಡ ಲಾಗಿದೆ. ಮೇ 11ರಂದು 1,645 ಮಾದರಿ ಗಳನ್ನು ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 367 ಪಾಸಿಟಿವ್‌ ಆಗಿವೆ. ಮೇ 12ರಂದು 1,160 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಹೀಗಾಗಿ ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿದೆ. ಅಂದರೆ 534 ಪ್ರಕರಣ ದೃಢಪಟ್ಟಿದೆ. ಈ ಅಂಕಿ ಅಂಶ ಗಮನಿಸಿ ದಾಗ ಜಿಲ್ಲೆಯಲ್ಲಿ 2500ರ ವರೆಗೆ ನಡೆಯುತ್ತಿದ್ದ ಪರೀಕ್ಷಾ ಮಾದರಿಗಳನ್ನು 15,00ಕ್ಕೆ ಸೀಮಿತ ಗೊಳಿಸಲಾಗಿದೆ.

ಬುಧ ವಾರ ಕೇವಲ 1,160 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಪರೀಕ್ಷಾ ಪ್ರಮಾಣ ಕಡಿಮೆ ಯಾದರೆ ಸೋಂಕಿತರ ಪತ್ತೆ ಹಚ್ಚುವಿಕೆ ಕಡಿಮೆ ಯಾಗಿ, ಸೋಂಕು ಇನ್ನಷ್ಟು ಹರಡಲು ಕಾರಣ ವಾಗುತ್ತದೆ ಎಂದು ತಜ್ಞರೇ ಹೇಳಿದ್ದಾರೆ.

ಪ್ರಕರಣ ಹೆಚ್ಚಲು ಕಾರಣ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಗಳು ಹೆಚ್ಚಲು ಈ ಬಾರಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಬೇಗ ಆರಂ ಭಿಸದಿದ್ದುದೇ ಪ್ರಮುಖ ಕಾರಣ. ಮೊದಲ ಅಲೆ ಯಲ್ಲಿ ತೆರೆಯಲಾಗಿದ್ದ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಆಗಲೇ ಮುಚ್ಚಲಾಗಿತ್ತು. ಎರಡನೇ ಅಲೆ ಆರಂಭವಾದಾಗ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಜಿಲ್ಲಾಡಳಿತ ಆರಂಭ ಮಾಡಲಿಲ್ಲ. ಸೋಂಕಿತರನ್ನು ಹೋಂ ಐಸೋಲೇಷನ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಕಳಹಿಸಲಾಯಿತು. ಗ್ರಾಮೀಣ ಪ್ರದೇಶ ಗಳಲ್ಲಿ ಜನರು ಹೋಂ ಐಸೋಲೇಷನ್‌ ನಿಯಮ ಗಳನ್ನು ಗಾಳಿಗೆ ತೂರಿದ್ದರಿಂದಾಗಿ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಾ ಹೋದವು.

ಕೈಗೊಂಡ ಕ್ರಮಗಳು: ಪ್ರಕರಣಗಳ ಸಂಖ್ಯೆ ಹೆಚ್ಚಾದ ಬಳಿಕ, ಇದೀಗ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ. ಚಾಮರಾಜನಗರದ ಮುಕ್ತ ವಿಶ್ವವಿದ್ಯಾಲಯ ಕಟ್ಟಡ, ಸರ್ಕಾರಿ ವೈದ್ಯಕೀಯ ಕಾಲೇಜು, ಮಾದಾಪುರದ ಮೊರಾರ್ಜಿ ವಸತಿ ಶಾಲೆಗಳಲ್ಲಿ ಕೋವಿಡ್‌ ಕೇರ್‌ ಕೇಂದ್ರ ಆರಂಭಿಸಲಾಗಿದೆ. ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆ, ಹನೂರಿನ ಆರ್‌ ಎಸ್‌ ದೊಡ್ಡಿ ಮೊರಾರ್ಜಿ ವಸತಿ ಶಾಲೆ, ಗುಂಡ್ಲುಪೇಟೆ ತಾಲೂಕಿನ ವೀರನಪುರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿಯೂ ಕೋವಿಡ್‌ ಕೇರ್‌ ಕೇಂದ್ರ ಪ್ರಾರಂಭಿಸಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಲು ಐಎಫ್ ಎಸ್‌ ಅಧಿಕಾರಿ ಏಡುಕೊಂಡಲು ಅವ ರನ್ನು ನೋಡೆಲ್‌ ಅಧಿಕಾರಿಯಾರಿಯಾಗಿ ನೇಮಿಸಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಒಟ್ಟು 205 ಹಾಸಿಗೆಗಳಿದ್ದು, 40 ಸಾಮಾನ್ಯ ಹಾಸಿಗೆಗಳು, 115 ಆಕ್ಸಿಜನೇಟೆಡ್‌ ಬೆಡ್‌, 50 ಐಸಿಯು ಗಳಿವೆ. 50 ಐಸಿಯು ಬೆಡ್‌ಗಳಲ್ಲಿ 32ಕ್ಕೆ ವೆಂಟಿಲೇಟರ್‌ಗಳಿವೆ.

ಟಾಪ್ ನ್ಯೂಸ್

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.