ಉಡುಪಿ: ವಿಪರೀತ ಕಡಲ್ಕೊರೆತ; ಅಪಾಯದ ಅಂಚಿನಲ್ಲಿ ಮೀನುಗಾರರ ಕುಟುಂಬ
Team Udayavani, May 14, 2021, 2:47 PM IST
ಉಡುಪಿ: ಜಿಲ್ಲೆಯ ಉಪ್ಪುಂದ ಗ್ರಾಮದ ಮಡಿಕಲ್ ಕರಾವಳಿ ತೀರದಲ್ಲಿ ಕಳೆದ ಒಂದು ವಾರದಿಂದ ಪ್ರಾರಂಭವಾದ ಕಡಲ್ಕೊರೆತ ವಿಪರೀತವಾಗಿದೆ.
ಈ ಕಡಲ್ಕೊರೆತದ ಪರಿಣಾಮವಾಗಿ ಮೀನುಗಾರಿಕೆ ಕುಟುಂಬಕ್ಕೆ ಸೇರಿದ ಕೆಲವು ಮನೆಗಳು ಸಮುದ್ರ ಪಾಲಾಗುವ ಅಂಚಿಗೆ ಬಂದು ಮುಟ್ಟಿದೆ.
ಇದನ್ನೂ ಓದಿ:ಕೋವಿಡ್ ಆಸ್ಪತ್ರೆಯಲ್ಲಿ ಆರೈಕೆ ಸಿಗದ್ದಕ್ಕೆ ಸಿಡಿದೆದ್ದ ಸೋಂಕಿತರು
ಹವಾಮಾನ ಇಲಾಖೆಯಿಂದ ಕೊಟ್ಟ ಮಾಹಿತಿಯಂತೆ ಇನ್ನೂ ಎರಡು ದಿನ ಅಪಾಯಕಾರಿ ಚಂಡಮಾರುತ ಬರುವ ಮುನ್ಸೂಚನೆ ಇರುವುದರಿಂದ ತಕ್ಷಣ ತಾತ್ಕಾಲಿಕ ಅಡೆತಡೆಯ ಅವಶ್ಯಕತೆ ಇದೆ.
ಇನ್ನು ಮರವಂತೆಯಲ್ಲೂ ಕೂಡಾ ಕಡಲ್ಕೊರೆತ ತೀವ್ರಗೊಂಡಿದ್ದು, ಪರಿಣಾಮ ತೆಂಗಿನ ಮರಗಳು, ಮೀನುಗಾರಿಕಾ ಶೆಡ್ ಸಮುದ್ರಪಾಲಾಗಿದೆ. ಅಲ್ಲದೆ ಕಾಂಕ್ರೀಟ್ ರಸ್ತೆಗೂ ಅಲೆಗಳು ಅಪ್ಪಳಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು