ಶೀರೂರು ಮಠಕ್ಕೆ ನೂತನ ಪೀಠಾಧಿಪತಿಯಾಗಿ ವೇದವರ್ಧನ ತೀರ್ಥರು ನೇಮಕ
Team Udayavani, May 14, 2021, 2:24 PM IST
ಉಡುಪಿ : ಶ್ರೀ ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ಮಾಡಲಾಗಿದೆ. 31 ಪೀಠಾಧಿಪತಿಯಾಗಿ ಶ್ರೀ ಶ್ರೀ ವೇದವರ್ಧನ ತೀರ್ಥರನ್ನು ನೇಮಕ ಮಾಡಲಾಗಿದೆ
ಶುಕ್ರವಾರ ಮಧ್ಯಾಹ್ನ 12. 35ಕ್ಕೆ ಕೋವಿಡ್ ನಿಯಮಾನುಸಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 40 ಜನರು ಮಾತ್ರ ಭಾಗಿಯಾಗಿದ್ದರು.
ಶೀರೂರು ಮಠದ ಶ್ರೀಗಳು ಕಾಲವಾದ ನಂತರ ಮಠದ ಆಡಳಿತವನ್ನು ಸೋದೆ ಮಠವೇ ನೋಡಿಕೊಳ್ಳುತ್ತಿತ್ತು. ಇದೀಗ ಸೋದೆ ಮಠದ ಶ್ರೀ ವಿಶ್ವ ಮಲ್ಲಭ ತೀರ್ಥ ಸ್ವಾಮಿಗಳೇ ಶ್ರೀ ವೇದವರ್ಧನ ತೀರ್ಥರಿಗೆ ಪಟ್ಟಾಭಿಷೇಕ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಗಿರಿರಾಜ್ ಉಪಾದ್ಯ, ಪಾಡಿಗಾರ್ ಉಪಾದ್ಯ, ಉದಯ ಸರಳತ್ತಾಯರು ಸೇರದಂತೆ ಹಲವುರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ