ಪ್ರಧಾನಿಯನ್ನು ನರಹಂತಕನೆನ್ನುವುದು ಅಸಂವಿಧಾನಿಕವಲ್ಲವೇ..? : ಸಿ.ಟಿ ರವಿ
ನ್ಯಾಯಾಲಯದ ಬಗ್ಗೆ ಅಗೌರದ ಮಾತನಾಡಿಲ್ಲ, ನ್ಯಾಯಾಲಯದ ಬಗ್ಗೆ ಗೌರವ ಇದೆ, ಇರುತ್ತದೆ
Team Udayavani, May 14, 2021, 2:56 PM IST
ಚಿಕ್ಕಮಗಳೂರು : ನ್ಯಾಯಧೀಶರು ಕೂಡ ತಾಂತ್ರಿಕ ಸಮಿತಿಯ ವರದಿ ಆಧರಿಸಿ ನಿರ್ದೇಶನ ಕೊಡುತ್ತಾರೆ. ನಾನು ನ್ಯಾಯಧೀಶರು ಸರ್ವಜ್ಞರಲ್ಲವೆಂದಷ್ಟೇ ಹೇಳಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಇದನ್ನೂ ಓದಿ : ಸೋಂಕಿತ ಮಹಿಳೆ ಸಾವು : ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ
ನ್ಯಾಯಧೀಶರೆಲ್ಲಾ ಸರ್ವಜ್ಞರಲ್ಲ ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿದ ರವಿ, ಸುಪ್ರೀಂಕೋರ್ಟ್ ಹೇಳಿಯೇ ಟೆಕ್ನಿಕಲ್ ಕಮಿಟಿ ನೇಮಿಸಿದೆ ಎಂದಿದ್ದೇನೆ. ನನ್ನ ಹೇಳಿಕೆಯಲ್ಲಿ ಅಗೌರವ, ಅಪನಂಬಿಕೆಯ ಹುಟ್ಟಿಸುವ ಹೇಳಿಕೆ ಏನಿದೆ..? ಸರ್ವಜ್ಞರಲ್ಲ ಎನ್ನುವುದು ನಿಂದನೆಯೇ, ಟೀಕೆಯೇ.. ಏನೂ ಅಲ್ಲ. ಜಗದ 780 ಕೋಟಿ ಜನರಲ್ಲಿ ಎಲ್ಲಾ ತಿಳಿದ ಸರ್ವಜ್ಞರಿಲ್ಲ ಎಂದು ಹೇಳಿದ್ದಾರೆ.
ಇನ್ನು, ಹೆಚ್ಚು ತಿಳಿದವರರಬಹುದು, ನನ್ನಂಥ ಅಲ್ಪ ತಿಳಿದವರಿರಬಹುದು, ಸರ್ವಜ್ಞರಿಲ್ಲ. ಪ್ರಧಾನಿಯನ್ನು ನರಹಂತಕ ಎಂದು ಕರೆಯುತ್ತಾರೆ, ಅದು ಅಸಂವಿಧಾನಿಕ ಪದ ಅಲ್ಲವೇ..? ಅಧಿಕೃತ ಪಕ್ಷಗಳ ಸಾಮಾಜಿಕ ಮಾಧ್ಯಮಗಳಲ್ಲಿ ಯಮನ ರೂಪದಲ್ಲಿ ತೋರಿಸಿದ್ದರು, ಅದು ಸರಿಯೇ..? ನನ್ನ ಒಂದೊಂದು ಶಬ್ಧಕ್ಕೂ ನಾನು ಕಮಿಟಿಡ್ ಇದ್ದೇನೆ, ಯಾರೂ ತಪ್ಪು ಗ್ರಹಿಸಬಾರದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಬಾಲಗಂಗಾಧರನಾಥ ಸ್ವಾಮೀಜಿ ಕಂಚಿನ ಪ್ರತಿಮೆ ಅನಾವರಣ ಮಾಡಿದ ವಿ ಸೋಮಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್