ಕೇಂದ್ರ ನೌಕರರ ಡಿಎ ಹೆಚ್ಚಳ ಮತ್ತೆ ವಿಳಂಬ..!?


Team Udayavani, May 14, 2021, 5:19 PM IST

7th pay commission central may announce da hike for central govt employees in june-2021

ನವ ದೆಹಲಿ: 1 ಜನವರಿ 2021 ರ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಘೋಷಣೆ ಇನ್ನೂ ವಿಳಂಬವಾಗಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಜೂನ್‌ನಲ್ಲಿ ಕೇಂದ್ರ ನೌಕರರ ಡಿಎ ಹೆಚ್ಚಳವನ್ನು ಪ್ರಕಟಿಸಬಹುದು. ಆದರೆ, ಕೇಂದ್ರದ ಉದ್ಯೋಗಿಗಳಿಗೆ ಡಿಎ ಹೆಚ್ಚಳವು ಮೂಲ ವೇತನದ ಕನಿಷ್ಠ ಶೇಕಡಾ 4 ರಷ್ಟು ಇರಲಿದೆ ಎಂದು ಜೆಸಿಎಂ ಅಧಿಕಾರಿಯೊಬ್ಬರು ಹೇಳಿರುವುದಾಗಿ ನ್ಯಾಷನಲ್ ಕೌನ್ಸಿಲ್ ಜೆಸಿಎಂ ಸ್ಟಾಫ್ ಸೈಡ್ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ ಸಂಕಷ್ಟಕ್ಕೆ ಮಿಡಿದ ತಲೈವಾ : ಒಂದು ಕೋಟಿ ರೂ. ನೆರವು ನೀಡಿದ ರಜನಿ

ಈ ಬಗ್ಗೆ ಮಾಹಿತಿ ನೀಡಿದ ಸ್ಟಾಫ್ ಸೈಡ್ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ, ಆರ್ಥಿಕ  ಸಚಿವಾಲಯದ ಖರ್ಚು ಮತ್ತು ವೈಯಕ್ತಿಕ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೋವಿಡ್ ಕಾರಣದಿಂದಾಗಿ ಏಪ್ರಿಲ್ ಅಂತ್ಯ ಅಥವಾ ಮೇ ಎರಡನೇ ಅಥವಾ ಮೂರನೇ ವಾರದಲ್ಲಿ ಘೋಷಿಸಬೇಕಿದ್ದ ಡಿಎ ಹೆಚ್ಚಳವು ಈಗ ಜೂನ್ ಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು,  ಕೇಂದ್ರ ನೌಕರರ 7 ನೇ ಸಿಪಿಸಿ ವೇತನ ಮ್ಯಾಟ್ರಿಕ್ಸ್ ಮೇಲೆ ಇದು ಪರಿಣಾಮ ಬೀರುವುದಿಲ್ಲ. ಯಾಕೆಂದರೆ ಕೇಂದ್ರ ಸರ್ಕಾರವು ಈಗಾಗಲೇ ನೌಕರರು ಮತ್ತು ಪಿಂಚಣಿದಾರರ ಡಿಎ ಮತ್ತು ಡಿಆರ್ ನನ್ನು 2021 ಜೂನ್ ವರೆಗೆ ಸ್ಥಗಿತಗೊಳಿಸಿದೆ.

ಡಿಎ, ಡಿಆರ್ ಹೆಚ್ಚಿಸುವದನ್ನು ಜುಲೈ 1 ರಿಂದ ಪುನರಾರಂಭಿಸಲಾಗುತ್ತದೆ, ಮಾರ್ಚ್ 2021 ರಲ್ಲಿ ರಾಜ್ಯ ಆರ್ಥಿಕ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ :  ಇಂಡಿಯಾ ಬುಲ್ಸ್‌ ಮ್ಯೂಚುವಲ್‌ ಫಂಡ್‌ ಕಂಪನಿಯ ‘ಗ್ರೋವ್‌’ ದಾಪುಗಾಲು..!?

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.