ಕೋವಿಡ್ ತುರ್ತುಸ್ಥಿತಿ ವಿಸ್ತರಣೆ : ಟೋಕಿಯೊ ಒಲಿಂಪಿಕ್ಸ್‌ ತಯಾರಿಗೆ ಹಿನ್ನಡೆ


Team Udayavani, May 15, 2021, 7:10 AM IST

ಕೋವಿಡ್ ತುರ್ತುಸ್ಥಿತಿ ವಿಸ್ತರಣೆ : ಟೋಕಿಯೊ ಒಲಿಂಪಿಕ್ಸ್‌ ತಯಾರಿಗೆ ಹಿನ್ನಡೆ

ಟೋಕಿಯೊ : ಜಪಾನ್‌ ಸರಕಾರ ಶುಕ್ರವಾರ ಇನ್ನೂ 3 ಪ್ರಾಂತ್ಯಗಳಿಗೆ “ಕೊರೊನಾ ತುರ್ತು ಸ್ಥಿತಿ’ಯನ್ನು ವಿಸ್ತರಿಸಿದೆ. ಒಲಿಂಪಿಕ್ಸ್‌ ಆರಂಭಕ್ಕೆ ಕೇವಲ ಎರಡು ತಿಂಗಳಿರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿಷ್ಠಿತ ಕ್ರೀಡಾಕೂಟಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಎ. 25ರಂದು ಮೂರನೇ ಸಲ ಜಪಾನ್‌ ಕೊರೊನಾ ತುರ್ತು ಪರಿಸ್ಥಿತಿ ಜಾರಿಗೊಳಿಸಿತ್ತು. ಟೋಕಿಯೊ, ಒಸಾಕಾ, ಕೋಟೊ, ಹ್ಯೋಗೊ ಮೊದಲಾದ 6 ಪ್ರಾಂತ್ಯಗಳು ಈ ವ್ಯಾಪ್ತಿಗೆ ಬಂದಿದ್ದವು. ಈಗ ಇದನ್ನು ಇನ್ನೂ 3 ಪ್ರಾಂತ್ಯಗಳಿಗೆ ವಿಸ್ತರಿಸಿದೆ. ಇದು ಮೇ 31ರ ತನಕ ಜಾರಿಯಲ್ಲಿರುತ್ತದೆ.

ಇದರಲ್ಲಿ ಪ್ರಮುಖವಾದುದು, ದೇಶದ ಉತ್ತರ ಭಾಗದ ದ್ವೀಪವಾಗಿರುವ ಹೊಕೈಡೊ. ಇಲ್ಲಿ ಒಲಿಂಪಿಕ್ಸ್‌ ಮ್ಯಾರಥಾನ್‌ ರೇಸ್‌ ನಡೆಯಲಿದೆ. ಉಳಿದೆರಡು ಪ್ರಾಂತ್ಯಗಳೆಂದರೆ ಹಿರೋಶಿಮಾ ಮತ್ತು ಒಕಾಯಾಮ.

ಒಲಿಂಪಿಕ್ಸ್‌ಗೆ ವಿರೋಧ
ಇದೇ ವೇಳೆ ಜಪಾನ್‌ನಲ್ಲಿ ಒಲಿಂಪಿಕ್ಸ್‌ ವಿರೋಧ ಅಭಿಯಾನ ತೀವ್ರಗೊಂಡಿದೆ. ಇದಕ್ಕೆ ಸಹಿ ಹಾಕಿದವರ ಸಂಖ್ಯೆ ಮೇ ಆರಂಭ ದಲ್ಲೇ ಮೂರೂವರೆ ಲಕ್ಷದ ಗಡಿ ದಾಟಿತ್ತು. ಒಲಿಂಪಿಕ್ಸ್‌ಗೆ ವಿನಿಯೋಗಿಸುವ ಮೊತ್ತವನ್ನು ಕೊರೊನಾದಿಂದ ತೀವ್ರ ಆರ್ಥಿಕ ಅಡಚಣೆಗೆ ಸಿಲುಕಿದವರ ನೆರವಿಗೆ ಬಳಸಬೇಕೆಂದು ಟೋಕಿಯೊ ಗವರ್ನರ್‌ ಯುರಿಕೊ ಕೊçಕೆ ಅವರಿಗೆ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.