ಕ್ಯಾಂಟೀನ್ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ
Team Udayavani, May 15, 2021, 7:18 PM IST
ಚಿಕ್ಕಬಳ್ಳಾಪುರ: ಲಾಕ್ಡೌನ್ ಜಾರಿ ಹಿನ್ನೆಲೆ ಬಡವರಹಸಿವು ನೀಗಿಸಲು ಸರ್ಕಾರ ಇಂದಿರಾ ಕ್ಯಾಂಟೀನ್ನಲ್ಲಿ ಮೂರು ಹೊತ್ತು ಉಚಿತ ಊಟದ ವ್ಯವಸ್ಥೆಮಾಡಿದ್ದು, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ರೆಡ್ಡಿ, ಅಧಿ ಕಾರಿಗಳು ದಿಢೀರ್ ಭೇಟಿ ನೀಡಿ ಆಹಾರಸೇವಿಸಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆ ಸಮೀಪದಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದ ನಗರಸಭೆಅಧ್ಯಕ್ಷ ಹಾಗೂ ಅ ಧಿಕಾರಿಗಳು ಆಹಾರ ಸೇವಿಸಿ,ರುಚಿಯೇ ಇಲ್ಲದ್ದನ್ನು ಕಂಡು ಗುತ್ತಿಗೆದಾರರನ್ನುತರಾಟೆಗೆ ತೆಗೆದುಕೊಂಡರು.
ಬಡವರು, ಕೂಲಿಕಾರ್ಮಿಕರು ಸೇವಿಸುವ ಆಹಾರವನ್ನುರುಚಿಕರವಾಗಿ ತಯಾರಿಸಬೇಕು, ಮತ್ತೂಮ್ಮೆದೂರು ಬಂದರೇ ಕ್ರಮ ಜರುಗಿಸಲಾಗುವುದೆಂದುಎಚ್ಚರಿಕೆ ನೀಡಿದರು. ಈ ವೇಳೆ ಆರೋಗ್ಯ ನಿರೀಕ್ಷಕಿರೇಖಾ, ಮುಕ್ತಾಂಭ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ