ಕೊಂಡರಾಜನಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ
Team Udayavani, May 15, 2021, 9:09 PM IST
ಕೋಲಾರ: ಕೊರೊನಾ ಎರಡನೇ ಅಲೆಹಿನ್ನೆಲೆಯಲ್ಲಿ ಯಾವುದೇ ರೋಗಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿಕೊಂಡರಾಜನಹಳ್ಳಿ ಗ್ರಾಪಂ ವ್ಯಾಪ್ತಿಗೆಬರುವ ವಿಜಯನಗರ, ಜಮಾಲ್ ಶಾನಗರದಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಗ್ರಾಪಂ ಅಧ್ಯಕ್ಷೆ ಪುಷ್ಪಾ ಬಾಬು ಅವರುಸ್ವತಃ ಮುಂದೆ ನಿಂತು ಚರಂಡಿಸ್ವತ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿಕಾಮಗಾರಿ ಮೇಲ್ವಿಚಾರಣೆ ನಡೆಸಿದರು.
ಪುಷ್ಪಾ ಬಾಬು ಅವರು ಈಗಾಗಲೇ ತಮ್ಮಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆಭೇಟಿ ನೀಡಿ ಅಲ್ಲಿನ ಸಮಸ್ಯೆ ಪರಿಶೀಲಿಸಿಪರಿಹಾರಕ್ಕೆ ಮುಂದಾಗುತ್ತಿರುವುದುಅಲ್ಲದೇ, ಕೊರೊನಾದಿಂದಮುಕ್ತರಾಗಲು ಮಾಸ್ಕ್, ಸ್ಯಾನಿಟೈಜರ್ಬಳಸಬೇಕು, ತಪ್ಪದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಮುಖಂಡರಾದ ಸೀನಪ್ಪ,ಅಪ್ಸರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್