ಚಿಕ್ಕಮಗಳೂರು: 15 ವಿಚಾರಣಾಧೀನ ಖೈದಿಗಳಿಗೆ ಕೋವಿಡ್
Team Udayavani, May 16, 2021, 11:26 AM IST
ಚಿಕ್ಕಮಗಳೂರು: ಕಾಫಿನಾಡಿನ ಜೈಲಿನ 15 ವಿಚಾರಣಾಧೀನ ಖೈದಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ಕೋವಿಡ್ ಪರೀಕ್ಷೆಯಿಂದ ದೃಡಪಟ್ಟಿದೆ.
ಮೂರು ದಿನದ ಹಿಂದೆ 65 ವರ್ಷದ ಕೈದಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಉಳಿದ ಖೈದಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇದನ್ನೂ ಓದಿ : ಕಾಪು ಬಳಿ ಕಲ್ಲಿಗೆ ಢಿಕ್ಕಿ ಹೊಡೆದ ಟಗ್: ಅಪಾಯದಲ್ಲಿ 9 ಜನ ಸಿಬ್ಬಂದಿಗಳು
ಜೈಲಿನಲ್ಲಿದ್ದ 35 ಖೈದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ 15 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಜೈಲಿನಲ್ಲಿ ಒಟ್ಟು 260 ವಿಚಾರಣಾಧೀನ ಕೈದಿಗಳಿದ್ದು ಸಾಮಾಜಿಕ ಅಂತರ ಕಾಪಾಡುವಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಕಾರಾಗೃಹ ಅಧೀಕ್ಷಕರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…