ಪ್ರಾಥಮಿಕ ಸಂಪರ್ಕದಿಂದ ಹರಡುತ್ತಿದೆಯೇ ಸೋಂಕು?


Team Udayavani, May 16, 2021, 2:33 PM IST

Is infection spreading from primary contact?

ಬೆಂಗಳೂರು: ನಗರದ ಸ್ಮಶಾನಗಳೇ  ಈಗ ಸೋಂಕಿಗೆ ರಹದಾರಿ ಆಗುತ್ತಿವೆಯೇ? ಸ್ಮಶಾನಗಳ ಮುಂದೆ ಕಳೆದ15-20 ದಿನಗಳಿಂದ ನಿತ್ಯ ಕಂಡುಬರುತ್ತಿರುವ ಶವಗಳಸಾಲು, ಅಂತ್ಯಕ್ರಿಯೆಗೆ ಬಂದವರು ಸಂಜೆವರೆಗೆಕಾಯಬೇಕಾದ ಸ್ಥಿತಿ, ಸುತ್ತಲಿನ ಪ್ರದೇಶಗಳಲ್ಲಿ ಸಾವನ್ನಪ್ಪಿದ ಬಂಧುಗಳ ಓಡಾಟ.

ಇವೆಲ್ಲ ಅಂಶಗಳುಸೋಂಕಿನ ಹೆಚ್ಚಳಕ್ಕೆ ಸ್ಮಶಾನಗಳತ್ತ ಬೊಟ್ಟುಮಾಡುತ್ತಿವೆ.ಹಾಗಂತ, ಕೋವಿಡ್‌ನಿಂದ ಮೃತಪಟ್ಟ ಸ್ಮಶಾನದಮುಂದೆ ಸಾಲುಗಟ್ಟಿರುವ ಪಾರ್ಥಿವ ಶರೀರಗಳಿಂದಸೋಂಕು ಹರಡುತ್ತಿಲ್ಲ. ಬದಲಿಗೆ ಅವುಗಳ ಅಂತ್ಯಸಂಸ್ಕಾರಕ್ಕೆ ಬಂದ ಬಹುತೇಕ ಪ್ರಾಥಮಿಕ ಸಂಪರ್ಕಿತರೂಆಗಿರುವ ಜನರಿಂದ ಗೊತ್ತಿಲ್ಲದೆ, ಸೋಂಕುಹರಡುತ್ತಿದೆಯೇ ಎಂಬ ಅನುಮಾನ ಏಳುತ್ತಿದೆ.

ನಗರದಲ್ಲಿ ಸುಮಾರು 13 ವಿದ್ಯುತ್‌ಚಾಲಿತ ಹಾಗೂಕೋವಿಡ್‌ನಿಂದ ಮೃತಪಟ್ಟವರ ಸಾಮೂಹಿಕ ಅಂತ್ಯಕ್ರಿಯೆಗಾಗಿ ತಾವರೆಕರೆ ಮತ್ತು ಗಿಡ್ಡೇನಹಳ್ಳಿ ಸೇರಿದಂತೆಎರಡು ಸ್ಮಶಾನಗಳು ಇವೆ. ಇವುಗಳಲ್ಲಿ ಬಹುತೇಕಎಲ್ಲವೂ ನಗರದ ಕೇಂದ್ರಭಾಗದಲ್ಲೇ ಇವೆ. ಇಲ್ಲಿಸಂಸ್ಕಾರಕ್ಕಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಇದೆ. ಬೆಳಗ್ಗೆ ಬಂದವರಿಗೆ ಮಧ್ಯಾಹ್ನ ಪಾಳಿ ಸಿಗುತ್ತಿದೆ.

ಸೋಂಕು ಸಾಧ್ಯತೆ ಹೆಚ್ಚು; ತಜ್ಞರು: ಶವಸಂಸ್ಕಾರಕ್ಕೆಬಂದವರು ಅನಿವಾರ್ಯವಾಗಿ ಸ್ಮಶಾನ ಆಸುಪಾಸುಹೊತ್ತು ಕಳೆಯಬೇಕಾಗಿದೆ. ನೆರಳು, ನೀರು, ಟೀ-ಕಾಫಿ,ತಿಂಡಿ ಸಿಗುವ ಜಾಗಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಕೊರೊನಾ ಮಧ್ಯೆಯೂ ಗಲ್ಲಿಗಳಲ್ಲಿ ಸಣ್ಣಪುಟ್ಟ ಹೋಟೆಲ್‌ಗ‌ಳು ತೆರೆದಿರುತ್ತವೆ. ಅಲ್ಲಿ ತಿಂಡಿ-ಊಟಕ್ಕೆಗಂಟೆಗಟ್ಟಲೆ ನಿಲ್ಲುತ್ತಾರೆ. ಜತೆಗೆ ಪಾರ್ಸೆಲ್‌ತೆ ಗೆದುಕೊಂಡು ಹೋಗುತ್ತಿದ್ದಾರೆ. ಇದೆಲ್ಲ ವೂಸೋಂಕಿಗೆ ರಹದಾರಿ ಆಗುತ್ತಿದೆ ಎನ್ನುತ್ತಾರೆ ತಜ್ಞರು.

ಅಂತ್ಯಕ್ರಿಯೆಗೆ ಕೇವಲ ಐದು ಜನರಿಗೆ ಅವಕಾಶಕಲ್ಪಿಸಲಾಗಿದೆ. ಆದರೆ, ವಾಸ್ತವವಾಗಿ ಐದಕ್ಕಿಂತ ಹೆಚ್ಚುಮಂದಿ ಪ್ರತಿ ಶವದ ಬಳಿ ಜಮಾಯಿಸುತ್ತಾರೆ. ಸ್ಮಶಾನಕ್ಕೆಬರುವವರು ನೀರು ಮತ್ತಿತರ ವ್ಯವಸ್ಥೆ ಮಾಡಿಕೊಂಡುಬರುವುದು ಉತ್ತಮ. ಹತ್ತಿರದ ಹೋಟೆಲ್‌ಗ‌ಳಲ್ಲಿಪಾರ್ಸೆಲ್‌ ತಂದು, ಓಪನ್‌ ಸ್ಪೇಸ್‌ (ಮುಕ್ತ ಪ್ರದೇಶ)ನಲ್ಲಿಆಹಾರ ಸೇವಿಸಬೇಕೆಂದು ನಿಮ್ಹಾನ್ಸ್‌ ವೈರಾಲಜಿ ವಿಭಾಗದನಿವೃತ್ತ ಪ್ರಾಧ್ಯಾಪಕ ಡಾ.ವಿ. ರವಿ ತಿಳಿಸುತ್ತಾರೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.