10 ಕ್ರಯೋಜನಿಕ್‌ ಆಮ್ಲಜನಕ ಟ್ಯಾಂಕರ್‌


Team Udayavani, May 16, 2021, 2:48 PM IST

10 Cryogenic Oxygen Tanker

ಬೆಂಗಳೂರು: ಕೋವಿಡ್  ಎರಡನೇ ಅಲೆಯಿಂದಸಂಕಷ್ಟಕ್ಕೆ ಸಿಲುಕಿರುವ ಸೋಂಕಿತರ ರಕ್ಷಣೆಗೆಪ್ರಮುಖವಾಗಿ 10 ಕ್ರಯೋಜನಿಕ್‌ ಆಮ್ಲಜನಕಟ್ಯಾಂಕರ್‌ಗಳನ್ನು ಪ್ರತಿ ಕಂದಾಯ ವಿಭಾಗಗಳಿಗೆ 2ಟ್ಯಾಂಕರ್‌ಗಳು ಹಾಗೂ ಕರಾವಳಿಗೆ ಪ್ರತ್ಯೇಕವಾಗಿ 2ಟ್ಯಾಂಕರ್‌ ನೀಡಲು ಗಣಿ ಮತ್ತು ಭೂ ವಿಜ್ಞಾನಸಚಿವ ಮುರುಗೇಶ್‌ ನಿರಾಣಿ ಸೂಚನೆ ನೀಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಗಣಿ ಮತ್ತುಭೂವಿಜ್ಞಾನ ಕಾರ್ಯದರ್ಶಿ ಪಂಕಜ್‌ ಕುಮಾರ್‌ಪಾಂಡೆ, ನಿದೇರ್ಶಕ ಪಿ.ಆರ್‌ ರವೀಂದ್ರ ಸೇರಿಮತ್ತಿತರ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಈಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾಘಟಕಗಳನ್ನು ಅಳವಡಿಸಲಾಗುತ್ತದೆ. ಆರೋಗ್ಯಇಲಾಖೆಯೊಂದಿಗೆ ಸಮಾಲೋಚಿಸಿ ಗಣಿ ಮತ್ತುಭೂವಿಜ್ಞಾನ ವಿಭಾಗದ ಸಮಿತಿಯು ಆಸ್ಪತ್ರೆಗುರುತಿಸುವ ಹೊಣೆಗಾರಿಕೆಯನ್ನು ಸಭೆ ನೀಡಿದೆ.ಇನ್ನು ಗಣಿ ಇಲಾಖೆಯಿಂದ 1000 ಆಮ್ಲಜನಕಸಾಂದ್ರಕಗಳನ್ನು ಸಂಗ್ರಹಿಸಿ ಅವುಗಳನ್ನು ಎಲ್ಲಾ ಜಿಲ್ಲೆಗಳಿಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆಸಚಿವರು ನಿರ್ದೇಶನ ನೀಡಿದರು.

ಹೆಚ್ಚಿನ ಸಂಖ್ಯೆಯ ಆಕ್ಸಿಮೀಟರಗಳನ್ನು ಸಂಗ್ರಹಿಸಿಇವುಗಳನ್ನು ಗ್ರಾಮ ಪಂಚಾಯಿತಿ ಆರೋಗ್ಯಸಮಿತಿಗಳಿಗೆ ನೀಡಲಾಗುವುದು. ಇದನ್ನು ಗ್ರಾಮಪಂಚಾಯಿತಿ ಮಟ್ಟದಲ್ಲಿ ನೀಡಿದರೆ, ಗ್ರಾಮಸ್ಥರಿಗೆಆಮ್ಲಜನಕದ ಶುದ್ಧತ್ವವನ್ನು ನಿಯಮಿತವಾಗಿಪರಿಶೀಲಿಸಬಹುದು ಎಂದು ಸಲಹೆ ನೀಡಿದರು.ರಾಯಚೂರು ಜಿಲ್ಲೆ  ಲಿಂಗಸೂರು ತಾಲ್ಲೂಕಿನಲ್ಲಿರುವ ಹಟ್ಟಿ ಗೋಲ್ಡ್  ಮೈನ್ಸ್‌ ಕ್ಯಾಂಪ್‌ನಲ್ಲಿ ಆಸ್ಪತ್ರೆಯಲ್ಲಿ ನರ್ಸಿಂಗ್‌ ಕಾಲೇಜುಸ್ಥಾಪಿಸಿಸಲು ತೀರ್ಮಾನಿಸಲಾಗಿದೆ.

ಇದರಿಂದರಾಯಚೂರು ಜಿಲ್ಲೆಯ ಪ್ಯಾರಾ-ಮೆಡಿಸಿನ್‌ ಮತ್ತುದಾದಿಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು ಈಆಸ್ಪತ್ರೆಯಲ್ಲಿ ವಿಶೇಷ ಆಮ್ಲಜನಕ ಜನರೇಟರ್‌ಸ್ಥಾವರವನ್ನು ಸ್ಥಾಪಿಸಲು ನಿರಾಣಿ ಸೂಚಿಸಿದರು.ಯಾವ ಜಿಲ್ಲೆಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆಇದೆಯೋ ಅಂತಹ ಕಡೆ ಮೊದಲ ಆದ್ಯತೆಯಾಗಿಹೆಚ್ಚಿನ ಗಮನ ಹರಿಸಬೇಕು. ಸೋಂಕಿತರ ಪ್ರಾಣರಕ್ಷಣೆಗೆ ಇಲಾಖೆ ವತಿಯಿಂದ ಎಲ್ಲಾ  ಕ್ರಮಗಳನ್ನುತೆಗೆದುಕೊಳುವಂತೆ ಹೇಳಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.