ಕೋವಿಡ್: ಹಲವೆಡೆ ಜಾಗೃತಿ ಜಾಥಾ


Team Udayavani, May 16, 2021, 3:45 PM IST

Awareness jatha in many places

ದೊಡ್ಡಬಳ್ಳಾಪುರ: ಕೋವಿಡ್  ಸೋಂಕುಗ್ರಾಮೀಣ ಪ್ರದೇಶಗಳಲ್ಲಿಯೂಹರಡುತ್ತಿದ್ದು, ರೈತರ ಬದುಕನ್ನು ತೀವ್ರಸಂಕಷ್ಟಕ್ಕೆ ಸಿಲುಕಿದೆ.ಗ್ರಾಮೀಣ ಪ್ರದೇಶಗಳಲ್ಲಿ ಸೋಂಕುಹರಡದಂತೆ ತಡೆಯಲು ರಚಿತವಾಗಿರುವಗ್ರಾಪಂ ಕಾರ್ಯಪಡೆ ಕಾರ್ಯಾರಂಭ ಮಾಡಲಾರಂಭಿಸಿದ್ದು, ಸೋಂಕು ತಡೆಗಟ್ಟಲುಕೈಗೊಳ್ಳಬೇಕಾದ ಮಾರ್ಗೋಪಾಯಗಳಕುರಿತು ಸಭೆ ನಡೆಸಲಾಗುತ್ತಿದೆ.

ಗ್ರಾಮದಲ್ಲಿನಚರಂಡಿಗಳ ಸ್ವತ್ಛತೆ, ಕುಡಿಯುವ ನೀರಿನಕೊಳಾಯಿಗಳ ಸಮೀಪ ಸೇರಿದಂತೆ ಅಗತ್ಯಇರುವ ಕಡೆಗಳಲ್ಲಿ ಸ್ವತ್ಛತೆಗೆ ಪ್ರಥಮ ಆದ್ಯತೆನೀಡಲಾಗಿದ್ದು, ಸದಸ್ಯರು ಹಾಗೂ ಗ್ರಾಪಂಸಿಬ್ಬಂದಿ ಗ್ರಾಮಗಳಲ್ಲಿ ಜಾಗೃತಿ ಪ್ರಚಾರಆಂದೋಲನಗಳನ್ನು ನಡೆಸುತ್ತಿದ್ದಾರೆ.

ಹೋಬಳಿ ಕೇಂದ್ರವಾಗಿರುವ ತೂಬಗೆರೆಗ್ರಾಮದಲ್ಲಿ ಸ್ವತ್ಛತೆ, ಆರೋಗ್ಯದ ಬಗ್ಗೆವಹಿಸಬೇಕಾದ ಕನಿಷ್ಟ್ ಎಚ್ಚರಿಕೆಗಳ ಕುರಿತಂತೆ ಇಡೀ ಗ್ರಾಮದಲ್ಲಿ ಪ್ರಚಾರ ನಡೆಸಲಾಗಿದೆ.ಜನರು ಸಾಧ್ಯವಾದಷ್ಟು ಮನೆಗಳಲ್ಲಿಯೇಇರುವ ಕಡೆಗೆ ಪ್ರಥಮ ಆದ್ಯತೆ ನೀಡುವುದುಅನಿವಾರ್ಯವಾಗಿದೆ ಎಂದು ಗ್ರಾಪಂ ಸದಸ್ಯರವಿಸಿದ್ದಪ್ಪ ತಿಳಿಸಿದರು.ರೈತರು ಸೋಂಕಿಗೆ ಒಳಗಾಗುತ್ತಿರುವುದುಆತಂಕಕಾರಿ ಬೆಳವಣಿಗೆ. ರೈತರು ಅಸ್ವಸ್ಥರಾದರೆ ಜಾನುವಾರುಗಳಿಗೂ ತೊಂದರೆ, ಕೃಷಿ ಚಟುವಟಿಕೆಗೂ ತೊಂದರೆ ಹೀಗಾಗಿಮುಂಜಾಗ್ರತಾ ಕ್ರಮ ಪಾಲಿಸಬೇಕೆಂದುಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.