ಹೂವಿನ ಬೆಲೆ ಕುಸಿತ: ರೈತರಿಗೆ ಅಪಾರ ನಷ್ಟ


Team Udayavani, May 16, 2021, 7:12 PM IST

Enormous loss to the farmers

ಕೊರಟಗೆರೆ: ತಾಲೂಕಿನ ಚನ್ನರಾಯನ ದುರ್ಗಹೋಬಳಿಯಲ್ಲಿ ನೂರಾರು ಎಕರೆ ಪ್ರದೇಶಹೂವಿನಿಂದ ಆವೃತ್ತವಾಗಿದ್ದು, ಹೂವು ಬೆಳೆದರೈತರನ್ನು ಮಾತನಾಡಿಸಿದರೆ ಧ್ವನಿಗಿಂತಮೊದಲು ಕಣ್ಣೀರು ಕಾಣಿಸುತ್ತದೆ.2 ವರ್ಷಗಳಿಂದ ಹೂವಿನ ಬೆಲೆಕುಸಿದಿದೆ. ಹೂವು ಬೆಳೆಗಾರರುಲಕ್ಷಾಂತರ ಮೌಲ್ಯದ ಹೂವನ್ನು ನಾಶಮಾಡಿದ್ದಾರೆ.

ಹೋಬಳಿ ಯಲ್ಲಿ 300ಕ್ಕೂಹೆಚ್ಚು ರೈತರು ಚಾಂದಿನಿ, ಬಟ®Õ…, ಸೇವಂತಿಗೆಬೆಳೆಯುತ್ತಾರೆ. ಕಳೆದ ದೀಪಾವಳಿಯಲ್ಲಿ ಕೆಲವರುಉತ್ತಮ ಬೆಲೆಗೆ ಮಾರಾಟ ಮಾಡಿದ್ದರು. ವರ್ಷದಲ್ಲಿ2 ಸಲ ಕೋವಿಡ್‌ ಬಂದು ಕೋಟ್ಯಂತರ ರೂಪಾಯಿತರುತ್ತಿದ್ದ ಹೂವಿನ ಬೆಳೆ ಸದ್ಯ ರೈತರ ಕೈ ಹಿಡಿದಿಲ್ಲ.ಹೂವನ್ನು ಖರೀದಿಸುವವರು ಇಲ್ಲದೇಹೊಲಗಳಲ್ಲಿಯೇ ಬಿಟ್ಟು ಉಳುಮೆ ಮಾಡಿಸುತ್ತಿದ್ದಾರೆ.

ಇನ್ನೂ ಕೆಲವರು ಕಟಾವು ಯಂತ್ರದ ಮೂಲಕಭೂಮಿಗೆ ಗೊಬ್ಬರವಾಗಲಿ ಎಂದು ಬುಡಕ್ಕೆ ಕಟಾವುಮಾಡುತ್ತಿದ್ದು, ಹೆಚ್ಚಿನವರು ಹೂವಿನಗಿಡಗಳನ್ನು ಜಾನುವಾರುಗಳಿಗೆ ಮೇವಿನರೂಪದಲ್ಲಿ ಉಪಯೋಗಿಸುತ್ತಿದ್ದಾರೆ. ಹಲವರುನೀರು ಹಾಯಿಸುವುದನ್ನು ನಿಲ್ಲಿಸಿ ಒಣಗಲುಬಿಟ್ಟಿದ್ದಾರೆ. ತಾಲೂಕಿನ ಅಜ್ಜಿಹಳ್ಳಿ, ಥರಟಿ, ಅಗ್ರಹಾರಸೂರೇನಹಳ್ಳಿ, ದೇವರಹಳ್ಳಿ ದೊಡ್ಡ ನರಸಯ್ಯನ ಪಾಳ್ಯ,ಮಣವಿನಕುರಿಕೆ ಸೇರಿದಂತೆ ಮೂವತ್ತಕ್ಕೂ ಹೆಚ್ಚುಹಳ್ಳಿಗಳಲ್ಲಿ ವಿವಿಧ ಜಾತಿ ಹೂವು ಬೆಳೆಯುತ್ತಾರೆ. ಪ್ರತಿರೈತ ಕನಿಷ್ಠ 50 ಸಾವಿರ ರೂ.ದಿಂದ 1ಲಕ್ಷದವರೆಗೆ ಹಣಖರ್ಚು ಮಾಡುತ್ತಾರೆ.

ಕೂಲಿ ಹಣವು ಸಿಗುತ್ತಿಲ್ಲ: ಚಾಂದಿನಿ ಮತ್ತು ಬಟನ್ಸ್ 1.20ಎಕರೆಯಲ್ಲಿ 1ಲಕ್ಷ ರೂ. ಖರ್ಚು ಮಾಡಿಬೆಳೆದಿದ್ದಾರೆ. ಹೂವು ದಟ್ಟವಾಗಿ ಕೂಯ್ಯುವ ಹಂತಕ್ಕೆಬಂದಿದೆ. ಖರೀದಿ ಮಾಡುವುದಕ್ಕೆ ವ್ಯಾಪಾರಸ್ಥರುಮುಂದೆ ಬರುತ್ತಿಲ್ಲ. ಮಾರುಕಟ್ಟೆಯಲ್ಲಿ ಕೊಳ್ಳುವವರುಯಾರು ಬರುತ್ತಿಲ್ಲ. ಖರೀದಿದಾರರು ಬೇಕಾಬಿಟ್ಟಿದರದಲ್ಲಿ ಹೂವನ್ನು ಕೇಳುತ್ತಾರೆ. ನನಗೆ ಹೂವನ್ನುಕೊಯ್ದ ಕೂಲಿ ಹಣವು ಸಿಗುತ್ತಿಲ್ಲ ಎಂದು ರೈತಮುಖಂಡ ಟಿ.ಬಿ ನಾಗೇಂದ್ರ ಅಳಲನ್ನುತೋಡಿಕೊಂಡರು.

ಸಿದ್ದರಾಜು.ಕೆ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.