ವಯೋವೃದ್ಧರು ತಂತ್ರಜ್ಞಾನ ಬಳಕೆ ಮಾಡುವುದು ಉತ್ತಮ..! : ಅಧ್ಯಯನ ವರದಿ


ಶ್ರೀರಾಜ್ ವಕ್ವಾಡಿ, May 16, 2021, 9:35 PM IST

Being tech savvy has health benefits for older people: Study

ಕೋವಿಡ್ ಸೋಂಕಿನ ಕಾರಣದಿಂದಾಗಿ ತಂತ್ರಜ್ಞಾನದ ಬೆಳವಣಿಗೆ ವೇಗವನ್ನು ಪಡೆದುಕೊಂಡಿದೆ ಎನ್ನುವುದರಲ್ಲಿ ಅನುಮಾನ ಪಡಬೇಕಾಗಿಲ್ಲ. ಜಗತ್ತಿನಾದ್ಯಂತ ಕೋವಿಡ್ ಸೋಂಕಿನ ಕಾರಣದಿಂದಾಗಿ ಜಗತ್ತಿಗೆ ಜಗತ್ತೇ ಲಾಕ್ ಡೌನ್ ಗೆ ಮೊರೆ ಹೋಗಿದ್ದಾಗ ಈ ತಂತ್ರಜ್ಞಾನ ಹೆಚ್ಚು ಬಳಕೆಗೆ ಬಂದಿದ್ದು ಸತ್ಯ.

ತಂತ್ರಜ್ಞಾನದ ಬಗ್ಗೆ ಅರಿವೇ ಇಲ್ಲದವರ ಕೂಡ ತಂತ್ರಜ್ಞಾನದ ಬಗ್ಗೆ ಸಾಕ್ಷರತೆಯನ್ನು ಕಂಡುಕೊಳ್ಳಬೇಕಾ ಸ್ಥಿತಿಯನ್ನು ಈ ಕೋವಿಡ್ ನಿಂದ ಉಂಟಾದ ಲಾಕ್ ಡೌನ್ ಮಾಡಿತ್ತು. ಹಿರಿಯರು, ಕಿರಿಯರು ಎಂಬ ವಯಸ್ಸಿನ ಗಡಿ ರೇಖೆಗಳಿಲ್ಲದ ಡಿಜಿಟಲೀಕರಣದತ್ತ ಮುಖ ಮಾಡಲೇ ಬೇಕಾಯಿತು.

ಇದನ್ನೂ ಓದಿ : ಏನಿದು ಬ್ಲ್ಯಾಕ್ ಫಂಗಸ್, ಹೇಗಿರುತ್ತೆ ? ಇದಕ್ಕೂ , ಕೊರೋನಾಗೂ ಏನು ಸಂಬಂಧ ?

ಲಾಕ್ ಡೌನ್ ನ ಕಾರಣದಿಂದಾಗಿ ಸಾಂಪ್ರದಾಯಿಕ ಸಂಪರ್ಕ ಇಲ್ಲದೇ ಹೋದಾಗ ವರ್ಚುವಲ್ ಮೀಟ್ ಗೆ ಒಗ್ಗಿಕೊಳ್ಳಲೇ ಬೇಕಾಯಿತು. ಹರೆಯದವರಿಗೆ ಸಾಮಾನ್ಯವಾಗಿ ಆನ್ ಲೈನ್ ನಲ್ಲಿ ಹೆಚ್ಚಾಗಿ ಕಾಲ ಕಳೆಯುತ್ತಿದ್ದರೇ, ಅವರನ್ನು ಮೊಬೈಲ್ ಅಡಿಕ್ ಶಣ‍್ಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತದೆ. ಆದರೇ, ಇಲ್ಲೊಂದ ಅಧ್ಯಯನ ಆನ್ ಲೈನ್ ನಲ್ಲಿ ಹೆಚ್ಚ ಕಾಲ ಕಳೆದರೆ ಮತ್ತು ತಂತ್ರ ಜ್ಞಾನವನ್ನು ಹೆಚ್ಚು ಬಳಸಿದರೇ, ಪ್ರಯೋಜನಕಾರಿ ಎಂದಿದೆ ಅಂದರೇ ಆಶ್ಚರ್ಯ ಎನ್ನಿಸಿದರೂ ಸತ್ಯ.

ಯುಕೆ ಅಧ್ಯಯನವು, ಆನ್‌ ಲೈನ್‌ ನಲ್ಲಿ ಸಮಯ ಕಳೆಯುವುದು ತುಂಬಾ ಪ್ರಯೋಜನಕಾರಿ ಎಂದು ಹೇಳಿದೆ. ವಯಸ್ಸಾದವರಿಗೆ, ಅವರ ಸಾಂಪ್ರದಾಯಿಕ ಸಾಮಾಜಿಕ ಸಂವಹನಗಳ ಹೊರತಾಗಿ, ಆನ್‌ ಲೈನ್ ಪ್ಲಾಟ್‌ ಫಾರ್ಮ್‌ ಗಳನ್ನು ಸಹ ಬಳಸುವುದರಿಂದ ಬುದ್ಧಿಮಾಂದ್ಯತೆಯಿಂದ ಪಾರಾಗಲು ಒಂದು ಮಾರ್ಗ ಎಂದು ಉಲ್ಲೇಖಿಸಿದೆ.

ವೆಸ್ಟ್ ಲಂಡನ್ ವಿಶ್ವವಿದ್ಯಾಲಯದ ಗೆಲ್ಲರ್ ಇನ್ಸ್ಟಿಟ್ಯೂಟ್ ಆಫ್ ಏಜಿಂಗ್ ಆ್ಯಂಡ್ ಮೆಮೊರಿ, ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ ಈ ಅಧ್ಯಯನವು ಸಂವಹನಕ್ಕಾಗಿ ತಂತ್ರಜ್ಞಾನವನ್ನು ಆಗಾಗ್ಗೆ ಬಳಸಿಕೊಳ್ಳುವ ವಯಸ್ಸಾದವರಿಗೆ ಅರ್ಥಪೂರ್ಣ ಘಟನೆಗಳನ್ನು ನೆನಪಿಸಿಕೊಳ್ಳುವ ಉತ್ತಮ ಸಾಮರ್ಥ್ಯವನ್ನು ಒದಗಿಸಿಕೊಡುತ್ತದೆ.

ಹೌದು, “ಸೋಶಿಯಲ್ ಕಾಂಟ್ಯಾಕ್ಟ್ ಆ್ಯಂಡ್ 15 ಈಯರ್ ಎಪಿಸೊಡಿಕ್ ಮೆಮೊರಿ ಟ್ರಾಜೆಕ್ಟರೀಸ್ ಇನ್ ಓಲ್ಡರ್ ಅಡಲ್ಟ್ಸ್ ವಿಥ್ ಆ್ಯಂಡ್ ವಿಥೌಟ್ ಹಿಯರಿಂಗ್ ಲಾಸ್” ಎಂಬ ಅಧ್ಯಯನವು ಸುಮಾರು 11,000 ಮಂದಿ 50 ರಿಂದ 90 ವರ್ಷ ವಯಸ್ಸಿನ ಪುರುಷರು ಮತ್ತು ಮಹಿಳೆಯರ ಸಂವಹನ ಅಭ್ಯಾಸವನ್ನು ಅಧ್ಯಯನ ಮಾಡಿದೆ.

ಮುಖಾಮುಖಿ ಭೇಟಿ ಮತ್ತು ದೂರವಾಣಿ ಸಂವಹನಗಳಂತಹ ಸಾಂಪ್ರದಾಯಿಕ ಸಂವಹನ ವಿಧಾನಗಳನ್ನು ಮಾತ್ರ ಹೆಚ್ಚು ಬಳಸುತ್ತಿದ್ದವರು,  ಆನ್‌ ಲೈನ್‌ ನನ್ನು ಸಂವಹನ ಸಂಪರ್ಕಕ್ಕೆ ಹೆಚ್ಚಾಗಿ ಬಳಸಿಕೊಳ್ಳುವವರಿಗೆ ಹೋಲಿಸಿ ನೋಡಿದರೆ, ಸಾಂಪ್ರದಾಯಿಕವಾಗಿ ಸಂವಹನ ಸಂಫರ್ಕಗಳನ್ನು ಮಾಡುವವರಲ್ಲೆ ಹೆಚ್ಚು ಸ್ಮರಣೆ ಶಕ್ತಿ ಕುಂಟಿತಗೊಂಡಿದೆ ಎಂದು ಜೆರೊಂಟಾಲಜಿ ಜರ್ನಲ್ಸ್ ನಲ್ಲಿ ಪ್ರಕಟಗೊಂಡ ಈ ಅಧ್ಯಯನ ವರದಿ  ಹೇಳೀದೆ.

ಗೆಲ್ಲರ್ ಇನ್ಸ್ಟಿಟ್ಯೂಟ್ ನ ಅಸೋಸಿಯೇಟ್ ಪ್ರೊಫೇಸರ್ ಆಫ್ ಏಜಿಂಗ್ ಆ್ಯಂಡ್ ಡಿಮೇನ‍್ಶಿಯ ಕೇರ್ ವಿಭಾಗದ ಸ್ನೋರಿ ರಾಫ್ನ್ಸನ್ ಈ ಅಧ್ಯಯನದ ನೇತೃತ್ವವನ್ನು ವಹಿಸಿದ್ದರು.

ಆನ್‌ ಲೈನ್ ಸಾಮಾಜಿಕ ತಂತ್ರಜ್ಞಾನವನ್ನು ಬಳಸಲು ಮತ್ತು ತೊಡಗಿಸಿಕೊಳ್ಳಲು ಕಲಿಯುವುದರಿಂದ ಸ್ಮರಣೆಯನ್ನು  ಸಕ್ರಿಯವಾಗಿಡಲು ನೇರ ಅರಿವಿನ ಪ್ರಚೋದನೆಯನ್ನು ನೀಡುತ್ತದೆ. ಇದಲ್ಲದೆ, ವೈವಿಧ್ಯಮಯ ಮಾಧ್ಯಮಗಳ ಮೂಲಕ ಸಂವಹನ ಮಾಡುವುದರಿಂದ ಸಾಮಾಜಿಕ ಬೆಂಬಲ ವಿನಿಮಯ ಮತ್ತು ಸಂವಹನಗಳಿಗೆ ಅನುಕೂಲವಾಗಬಹುದು, ಇದು ನಮ್ಮ ಮೆದುಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ : ‘ಕಾಯಕಾವ್ಯ’ದೊಳಗಿನ ಪ್ರಸ್ತುತದ ನೈಜ ಧ್ವನಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.