ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸತ್ತ ಜಿಂಕೆ ಮರಿ ಪತ್ತೆ
Team Udayavani, May 17, 2021, 9:19 AM IST
ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಯಗ್ರೀವ ನಗರದ 2ನೇ ಕ್ರಾಸ್ ರಸ್ತೆಯಲ್ಲಿ ಸೋಮವಾರ ಸತ್ತ ಜಿಂಕೆ ಮರಿಯೊಂದು ಪತ್ತೆಯಾಗಿದೆ.
ಜಿಂಕೆ ಮರಿ ಕುತ್ತಿಗೆಯಲ್ಲಿ ರಕ್ತ ಸೋರಿಕೆಯಾಗಿದ್ದು, ನಾಯಿ ಕಚ್ಚಿ ಮೃತಪಟ್ಟಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ಇದನ್ನೂ ಓದಿ:ತೌಕ್ತೆ ಚಂಡಮಾರುತದಿಂದ ಹಾನಿ: ಕರಾವಳಿ ಜಿಲ್ಲೆಗಳಿಗೆ ಸಚಿವ ಅಶೋಕ್ ಎರಡು ದಿನಗಳ ಭೇಟಿ
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ