ಅಂಚೆ ಕಚೇರಿಯ ‘ಈ’ ಹೂಡಿಕೆಯ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
Team Udayavani, May 17, 2021, 3:03 PM IST
ನವ ದೆಹಲಿ : ಅಂಚೆ ಕಚೇರಿಗಳಲ್ಲಿ ಹಣ ಹೂಡಿಕೆ ಮಾಡಲು ಅನೇಕ ಆಯ್ಕೆಗಳಿವೆ. ಹಣ ಹೂಡಿಕೆ ಮಾಡುವ ಯೋಜನೆಗಳಲ್ಲಿ ಅಂಚೆ ಕಚೇರಿಯ ಈ ಆಯ್ಕೆ ನಿಮಗೆ ಪ್ರಯೋಜನ ಕಾರಿಯಾಗಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಯೋಜನೆ ಗ್ರಾಹಕ ಸ್ನೇಹಿಯಾಗಿದ್ದು ಹಣ ಹೂಡಿಕೆ ಮಾಡಲು ಉತ್ತಮ ಯೋಜನೆಯಾಗಿದೆ.
ಇದನ್ನೂ ಓದಿ : ಕೋವಿಡ್ ಸೋಂಕು ನಿರ್ಮೂಲನೆಗೆ ಜಿಲ್ಲಾಡಳಿತಕ್ಕೆ ಹೆಗಲು ಕೊಟ್ಟ ಸಹೃದಯಿ ವೈದ್ಯರು
ಎನ್ ಎಸ್ ಸಿ ಅಥವಾ ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ನಲ್ಲಿ ಕನಿಷ ಠನೀವು 100 ರೂಪಾಯಿ ಪಾವತಿ ಮಾಡುವುದರ ಮೂಲಕ ಕೂಡು ನೀವು ಈ ಹೂಡಿಕೆಯ ಯೋಜನೆಯನ್ನು ಪ್ರಾರಂಭಿಸಬಹುದು. ತೆರಿಗೆಯನ್ನು ಉಳಿಸಿಬೇಕು ಅಂತಿದ್ದರೇ ನೀವು ವರ್ಷಕ್ಕೆ 1.5 ಲಕ್ಷ ರೂ ನಲ್ಲಿ ಪಾವತಿ ಮಾಡುವ ಮೂಲಕವೂ ನಿಮ್ಮ ಉಳಿತಾಯವನ್ನು ಖಾತೆಯನ್ನು ತೆರೆಯಬಹುದು.
ಈ ಯೋಜನೆಯಲ್ಲಿ ಸದ್ಯ ಶೇ. 6.8 ರಷ್ಟು ಬಡ್ಡಿ ಬರುತ್ತಿದೆ. 5 ವರ್ಷಗಳ ಎಫ್ ಡಿ ಗೆ ಶೇಕಡಾ 7.5ರಷ್ಟು ಬಡ್ಡಿ ಲಭಿಸುತ್ತಿದೆ.
ಎನ್ ಎಸ್ ಸಿ ಆರಂಭಿಸುವ ಸಂದರ್ಭದಲ್ಲಿ ಇದ್ದ ಬಡ್ಡಿ ದರ ನಿರ್ಧಾರಿಸಲಾಗುತ್ತದೆ. ಈ ಬಡ್ಡಿದರ ನಿಮ್ಮ ಹಣದ ಮ್ಯಾಚುರಿಟಿ (ಐದು ವರ್ಷ) ಬಳಿಕವೂ ಅಷ್ಟೇ ಇರಲಿದೆ.
ಎನ್ ಎಸ್ ಸಿ ಯಲ್ಲಿ ನಿಮ್ಮ ಹಣ ತೊಡಗಿಸಿ ನೀವು ತೆರಿಗೆಯನ್ನೂ ಸಹ ಉಳಿತಾಯ ಮಾಡಬಹುದಾಗಿದ್ದು, ಇಲ್ಲಿ ಠೇವಣಿ ಮಾಡಿರುವ ರಾಶಿಯ ಮೇಲೆ ನೀವು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿ ತೆರಿಗೆ ಉಳಿತಾಯ ಮಾಡಬಹುದು. ಒಂದು ಆರ್ಥಿಕ ವರ್ಷದಲ್ಲಿ ಅತ್ಯಧಿಕ ಅಂದರೆ ರೂ.1.5 ಲಕ್ಷವರೆಗಿನ ಎನ್ ಎಸ್ ಸಿ ಉಳಿತಾಯದ ಮೇಲೆ ನೀವು ಈ ತೆರಿಗೆ ವಿನಾಯಿತಿಯನ್ನು ಕೂಡ ಪಡೆಯಬಹುದು. ಆದರೆ, ೆನ್ ಎಸ್ ಸಿ ಮೇಲೆ ಸಿಗುವ ಬಡ್ಡಿಗೆ ಟ್ಯಾಕ್ಸ್ ವಿಧಿಸಲಾಗುತ್ತದೆ.
ಇನ್ನು ಅಂಚೆ ಕಚೇರಿಯ ಈ ಎನ್ ಎಸ್ ಸಿ ಯೋಜನೆಯನ್ನು ನೀವು ದೇಶದ ಯಾವುದೇ ಅಂಚೆ ಕಚೇರಿಯಲ್ಲಿ ಆರಂಭಿಸಬಹುದು. ಅಷ್ಟೇ ಅಲ್ಲ ದೇಶದ ಯಾವುದೇ ಅಂಚೆ ಕಚೇರಿಗೆ ವರ್ಗಾಯಿಸುವ ಆಯ್ಕೆಯೂ ಕೂಡ ಇದೆ.
ಇದನ್ನೂ ಓದಿ : ನಾರದ ಸ್ಟಿಂಗ್ ಕೇಸ್: ನನ್ನನ್ನೂ ಬಂಧಿಸಿ… ಸಿಬಿಐ ಕಚೇರಿಯಲ್ಲಿ ಮಮತಾ ಹೈಡ್ರಾಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
MUST WATCH
ಹೊಸ ಸೇರ್ಪಡೆ
Allu Arjun: ಯೂಟ್ಯೂಬ್ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?