ನರೇಗಾದಿಂದ ನಳನಳಿಸಿದ ತೋಟಗಾರಿಕೆ


Team Udayavani, May 17, 2021, 9:26 PM IST

17-10

„ಎಚ್‌.ಕೆ. ನಟರಾಜ

ದಾವಣಗೆರೆ: ನರೇಗಾ (ರೈತ ಸಿರಿ) ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಜಿಲ್ಲೆಯ ರೈತರು, ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದು ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಕೊರೊನಾ ಕರ್ಫ್ಯೂನಿಂದಾಗಿ ಮಹಾನಗರಗಳನ್ನು ಬಿಟ್ಟು ಗ್ರಾಮಗಳಿಗೆ ಮರಳುತ್ತಿರುವ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ಕೆಲಸವೇ ಆಸರೆಯಾಗುತ್ತಿದೆ. ಇಂಥ ಸಂದರ್ಭದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ತಮಗಿರುವ ಕಡಿಮೆ ಭೂಮಿಯಲ್ಲೇ ನರೇಗಾ ಯೋಜನೆಯಡಿ ಸ್ವತಃ ತೋಟಗಾರಿಕೆ ಬೆಳೆ ಬೆಳೆದು ಆರ್ಥಿಕವಾಗಿ ಮುಂದೆ ಬರಬಹುದು ಎಂಬುದಕ್ಕೆ ಜಿಲ್ಲೆಯ ರೈತರ ಪ್ರಗತಿ ಪ್ರೇರಣಾದಾಯಕವಾಗಿದೆ.

ತೋಟಗಾರಿಕೆ ಇಲಾಖೆಯ ಅಂಕಿ-ಅಂಶದ ಪ್ರಕಾರ ಜಿಲ್ಲೆಯ ರೈತರು ಈವರೆಗೆ 12.40 ಲಕ್ಷ ಮಾನವ ದಿನ ಕೆಲಸ ಮಾಡಿ ಬರೋಬ್ಬರಿ 32.5 ಕೋಟಿ ರೂ.ಗಳಿಗೂ ಅಧಿಕ ಅನುದಾನವನ್ನು ಉದ್ಯೋಗಖಾತ್ರಿ ಯೋಜನೆಯಡಿ ಪಡೆದು ದಾಖಲೆ ಮಾಡಿದ್ದಾರೆ. ಜಿಲ್ಲೆಯ ಒಟ್ಟು 4396 ರೈತರು 4087 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆಯುವ ಜತೆಗೆ ತೋಟಗಾರಿಕೆ ಅಭಿವೃದ್ಧಿ ಕೆಲಸಗಳನ್ನೂ ಮಾಡಿಕೊಂಡಿದ್ದಾರೆ.

ಬಾಳೆ, ನುಗ್ಗೆ, ಗುಲಾಬಿ, ತೆಂಗು, ಡ್ರಾಗನ್‌ ಫ‌ೂಟ್‌, ಪಪ್ಪಾಯಿ, ಎಲೆಬಳ್ಳಿ ಬೆಳೆಯಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಒಟ್ಟು 12.40 ಲಕ್ಷ ಮಾನವ ದಿನಗಳನ್ನು ನೀಡಲಾಗಿದ್ದು, ಈವರೆಗೆ ರೈತರಿಗೆ ಒಟ್ಟು 32 ಕೋಟಿ ರೂ. ಪಾವತಿಸಲಾಗಿದೆ. ಇದರಲ್ಲಿ ಅಡಕೆ ಬೆಳೆಯುವ ತಾಲೂಕುಗಳಾದ ಚನ್ನಗಿರಿ ಮತ್ತು ಹೊನ್ನಾಳಿಯಲ್ಲಿ 8.90 ಲಕ್ಷ ಮಾನವ ದಿನಗಳನ್ನು ನೀಡಿ, 24 ಕೋಟಿ ರೂ.ಗಳನ್ನು ರೈತರಿಗೆ ಪಾವತಿಸಲಾಗಿದೆ.

ಯಾವ ಬೆಳೆ, ಎಷ್ಟಿದೆ?: 12 ಎಕರೆ ಮಾವು, 35 ಎಕರೆ ಗುಲಾಬಿ, 10 ಎಕರೆನಿಂಬೆ, 22 ಎಕರೆ ತೆಂಗು, 211 ಎಕರೆ ನುಗ್ಗೆ, 2.5 ಎಕರೆ ಚಿಕ್ಕು, 3.5ಎಕರೆ ಸೀಬೆ, 6 ಎಕರೆ ದಾಳಿಂಬೆ, 4 ಎಕರೆ ಹುಣಸೆ, 2.5 ಎಕರೆ ನೇರಳೆ, 212 ಎಕರೆ ಬಾಳೆ, 15 ಎಕರೆ ಬಾರೆ, 17 ಎಕರೆ ಎಲೆಬಳ್ಳಿ, 19 ಎಕರೆ ಪಪ್ಪಾಯಿ, 1 ಎಕರೆ ಅಂಜೂರ, 2.5 ಎಕರೆ ಕಿತ್ತಲೆ, 109 ಎಕರೆ ಕಾಳುಮೆಣಸು, 3358 ಎಕರೆ ಅಡಕೆ, 34 ಎಕರೆ ಕೋಕೋ, 10 ಎಕರೆ ಗೋಡಂಬಿ, 1 ಎಕರೆ ಡ್ರಾಗನ್‌ ಫ್ರೂಟ್‌ ಬೆಳೆಗಳನ್ನು ಜಿಲ್ಲೆಯ ರೈತರು ನರೇಗಾದಡಿ ಬೆಳೆದಿದ್ದಾರೆ.

ಇದರ ಜತೆಗೆ 119 ಕೃಷಿ ಹೊಂಡ, 1 ಕೊಳವೆ ಬಾವಿ ಮರುಪೂರಣ, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿ (120), ಪೌಷ್ಟಿಕ ತೋಟ (50) ನಿರ್ಮಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.