ಸುಡುಗಾಡು ಸಿದ್ಧರ ಸಂಕಷ್ಟಕ್ಕೆ ಸ್ಪಂದಿಸಲು ಮನವಿ
Team Udayavani, May 17, 2021, 10:08 PM IST
ಸಂಡೂರು: ಚೋರುನೂರು ಗ್ರಾಮದ ಹೊರವಲಯದಲ್ಲಿ ನಿತ್ಯ ಕೂಲಿ ಮತ್ತು ಭಿಕ್ಷೆ ಬೇಡಿ ಬದುಕುವಂತಹ ಸುಡುಗಾಡು ಸಿದ್ಧರ 100ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು ಸಹಾಯ ಹಸ್ತಕ್ಕಾಗಿ ಮನವಿ ಮಾಡಿದ್ದಾರೆ.
ನಿತ್ಯ ಕೂಲಿ ಮಾಡಿ ಬದುಕು ಸಾಗಿಸುತ್ತಿದ್ದೇವೆ. ಚೋರುನೂರು ಹೊರವಲಯದಲ್ಲಿ ಜೋಪಡಿಗಳಲ್ಲಿ ವಾಸಿಸುತ್ತಿದ್ದು ಕೊರೊನಾ ಕರ್ಫ್ಯೂನಿಂದಾಗಿ ಕೂಲಿ ಮಾಡಲು ಅಗದೇ ಭಿಕ್ಷೆ ಎತ್ತಲೂ ಆಗದೆ ಸಂಕಷ್ಟದಲ್ಲಿದ್ದೇವೆ. ಸರ್ಕಾರ ನಮ್ಮ ಸಹಾಯಕ್ಕೆ ಬರಬೇಕು ಎಂದು ಜೋಗ್ಯಾರು ಹರೀಶ್ ಮನವಿ ಮಾಡಿದ್ದಾರೆ.
ಇದಕ್ಕೆ ತಹಶೀಲ್ದಾರ್ ರಶ್ಮಿ ಅವರು ಪ್ರತಿಕ್ರಿಯಿಸಿ, ಎಲ್ಲ ಕುಟುಂಬಗಳಿಗೆ ಜಾಬ್ ಕಾರ್ಡ್ ನೀಡಲು ಸೂಚಿಸಿದ್ದಾರೆ. ನ್ಯಾಯಬೆಲೆ ಅಂಗಡಿಯಿಂದ ಉಚಿತ ಪಡಿತರ ನೀಡಲು ವ್ಯವಸ್ಥೆ ಮಾಡಲಾಗುವುದು. ಯಾರೂ ಉಪವಾಸ
ಇರದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!