ನಾನು ನಿಮ್ಮೊಂದಿಗೆ ಇದ್ದೇನೆ ಎಂಬ ಮಾತಿನಿಂದ ಕೋವಿಡ್ ಗೆದ್ದೆ


Team Udayavani, May 18, 2021, 9:29 AM IST

Untitled-1

ಬೆಂಗಳೂರು: “ನಾನು ಕೋವಿಡ್ ಮೊದಲನೆ ಅಲೆ ಮತ್ತು ಎರಡನೇ ಅಲೆಯಲ್ಲೂ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಈ ಮಧ್ಯೆ ಏ.17ರಂದು ಗಂಟಲಿನಲ್ಲಿ ತುರಿಕೆ ಹಾಗೂ ಸಣ್ಣ ಪ್ರಮಾಣದಲ್ಲಿ ಕೆಮ್ಮು ಆರಂಭವಾಯಿತು. ಅನುಮಾನಗೊಂಡು ಕೂಡಲೇ ಮನೆಗೆ ಹೋಗಿ ಪ್ರತ್ಯೇಕವಾಗಿದ್ದೆ. ಮರುದಿನ ಆರ್‌ ಟಿಪಿಆರ್‌ ಪರೀಕ್ಷಿಸಿದಾಗ ಕೋವಿಡ್  ದೃಢಪಟ್ಟಿತ್ತು. ಆದರೆ, ಧೃತಿಗೆಡಲಿಲ್ಲ, ಧೈರ್ಯ ತೆಗೆದುಕೊಂಡೆ. ಕೋವಿಡ್ ಮಾನಸಿಕವಾಗಿ ಹೊರಗಡೆ ಬಂದರೆ ಅರ್ಧ ರೋಗ ಕಡಿಮೆಯಾದಂತೆ.’

ಇದು, ಕೋವಿಡ್ ಗೆದ್ದು ಬಂದ ಮಡಿವಾಳ ಉಪ ವಿಭಾಗದ ಎಸಿಪಿ ಸುಧೀರ್‌ ಎಂ. ಹೆಗಡೆ ಅವರ ಕಥೆ. “ನನ್ನ ಪಾತ್ರೆ, ನೀರಿನ ಬಾಟಲಿ, ಬಟ್ಟೆಗಳೇ, ಆಕ್ಸಿಮೀಟರ್‌ ಹಾಗೂ ಇತರೆ ವಸ್ತುಗಳನ್ನು ಇಟ್ಟುಕೊಂಡು ಪ್ರತ್ಯೇಕ ಕೊಠಡಿಯಲ್ಲಿದ್ದೆ. ಪತ್ನಿ ‌ ಮತ್ತು ಮಗಳಿಗೆ ದಿನನಿತ್ಯ ಸ್ಟೀಮ್‌ ಮತ್ತು ಗಂಟಲು, ಮೂಗು ಸ್ವಚ್ಛಗೊಳಿಸಲು ಸೂಚಿಸಿದೆ.

“ಸಾಮಾನ್ಯವಾಗಿ ಈ ಹಿಂದೆ ನೆಗಡಿ,ಕೆಮ್ಮು, ಜ್ವರ ಬಂದು ಅನುಭವಿಸಿದ್ದೇವೆ. ಆದರೆ, ಕೋವಿಡ್ ಗೆ ಧೈರ್ಯ ಮತ್ತು ಆತ್ಮವಿಶ್ವಾಸ ಮುಖ್ಯ. ಬಳಿಕ ವೈದ್ಯರ ಸೂಚನೆಮೇರೆಗೆನಿತ್ಯಔಷಧಿ,ಜತೆಗೆಪ್ರಾಣಾಯಾಮ, ಬೆಳಗ್ಗೆ ಸ್ಟೀಮ್‌, ಬಿಸಿ ನೀರುಕುಡಿಯುವುದು, ಉತ್ತಮ ಆಹಾರಕ್ರಮ ಅನುಸರಿಸುತ್ತಿದೆ.’ ಸಿನಿಮಾ, ಇತರೆ ಮನರಂಜನಾ ಕಾರ್ಯ ಕ್ರಮಗಳನ್ನು ನೋಡುತ್ತಿದ್ದೆ. ಒಟ್ಟಾರೆ ಕೋವಿಡ್ ಭಯದಿಂದ ಹೊರ ಬರಲು ಯಾವಾಗಲೂ ಬ್ಯುಸಿ ಆಗುತ್ತಿದೆ’ ಪತ್ನಿ,ಮಗಳ ಜತೆ ಪಗಡೆ ಆಡುತ್ತಿದ್ದೆ.

ನಾನು ಕೊಣೆಯಲ್ಲೇ ನಾಲ್ಕು ಪಗಡೆ ಹಾಕಿ ಇಷ್ಟು ಕಾಯಿ ಬಿದ್ದಿದೆ ಎಂದು ಹೇಳುತಿ‌ದ್ದೆ. ಹೊರಗಡೆಯಿಂದ ಅವರು ಕಾಯಿ ನಡೆಸುತ್ತಿದ್ದರು. ಅದನ್ನು ವಿಡಿಯೊ ಮೂಲಕ ನನಗೆ ತೋರಿಸುತ್ತಿದ್ದರು.

ಧನ್ಯವಾದಗಳು: ಈ ಮಧ್ಯೆ ನನಗೆ ವೈದ್ಯಕೀಯ ನೆರವು ನೀಡಿದ ಬೊಮ್ಮನ ಹಳ್ಳಿಯ ಸರ್ಕಾರಿ ವೈದ್ಯರಾದ ಕೃಷ್ಣಪ್ಪ ಹಾಗೂ ದಿನ ನಿತ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಹೋದ್ಯೋಗಿ ಎಸಿಪಿ ಕರಿಬಸವನಗೌಡ ಮತ್ತು ನಗರ ಪೊಲೀಸ್‌ ಆಯುಕ್ತರು ಡ್ರೈಫ್ರೂಟ್ಸ್, ವಿಟಮಿನ್‌, ಜಿಂಕ್‌ ಮಾತ್ರೆಗಳನ್ನು ಕಳುಹಿಸಿ, ಜತೆಗೆ ಒಂದು ಪತ್ರ ಕಳುಹಿಸಿ “ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಧೈರ್ಯ ತುಂಬಿದ್ದರು. ಹೆಚ್ಚುವರಿ ಪೊಲೀಸ್‌ ಆಯುಕ್ತರಾದ ಎಸ್‌.ಮುರುಗನ್‌, ಡಿಸಿಪಿ ಶ್ರೀನಾಥ್‌ ಜೋಶಿ ಅವರಿಗೆ ಧನ್ಯವಾದಗಳು. ಯಾಕೆಂದರೆ ಪ್ರತಿಯೊಂದು ಹಂತದಲ್ಲೂ ನನಗೆ ಧೈರ್ಯ ತುಂಬಿ ಆತ್ಮವಿಶ್ವಾಸ ತುಂಬಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.