ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಗವಿಶ್ರೀಗಳಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ
Team Udayavani, May 18, 2021, 1:10 PM IST
ಕೊಪ್ಪಳ: ನಾಡಿನ ಪ್ರಸಿದ್ದ ಕೊಪ್ಪಳದ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು ಸೋಂಕಿತರಿದ್ದು ಅವರ ಆರೈಕೆ ಬಗ್ಗೆ ಹೆಚ್ಚು ಗಮನ ಹರಿಸಿರುವ ಶ್ರೀಗಳು, ನಿಮಗೆ ಏನೂ ಆಗಲ್ಲ. ಧೈರ್ಯವಾಗಿರಿ. ನಿಮ್ಮನ್ನು ಪ್ರತಿ ದಿನವೂ ವೈದ್ಯರು ಚಿಕಿತ್ಸೆ ನೀಡುವ ಮೂಲಕ ನಿಮ್ಮ ಆರೋಗ್ಯದ ಹೆಚ್ಚು ನಿಗಾ ಇರಿಸಿದ್ದಾರೆ. ನಿಮಗೆ ಏನೇ ಸಮಸ್ಯೆಯಾದರೂ ಕೂಡಲೇ ಗಮನಕ್ಕೆ ನಮ್ಮ, ವೈದ್ಯರ ಗಮನಕ್ಕೆ ತನ್ನಿ, ನಿತ್ಯವೂ ಚಿಕಿತ್ಸೆಗೆ ಸ್ಪಂದಿಸಿ ಎಂದರು.
ಇದನ್ನೂ ಓದಿ:ಕೊಪ್ಪಳದಲ್ಲಿ ಎರಡನೇ ದಿನ ಬಿಗಿ ಲಾಕ್ ಡೌನ್: ಪೊಲೀಸರ ಬಿಗಿ ಬಂದೋಬಸ್ತ್
ಅಲ್ಲದೇ ಸೋಂಕಿತರಿಗೆ ಧ್ಯಾನ, ಯೋಗಾಸನ ಹಾಗೂ ಅವರ ಜೊತೆ ಕೇರಂ ಆಡುವ ಮೂಲಕ ನಿಮ್ಮೊಟ್ಟಿಗೆ ನಾವಿದ್ದೇವೆ ಎಂದು ಶ್ರೀಗಳು ಆತ್ಮಸ್ಥೈರ್ಯದ ಮಾತನ್ನಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ