ಕೋವಿಡ್‌ ತಡೆಯುವಲ್ಲಿ ಸರ್ಕಾರ ವಿಫಲ


Team Udayavani, May 18, 2021, 2:03 PM IST

ಕೋವಿಡ್‌ ತಡೆಯುವಲ್ಲಿ ಸರ್ಕಾರ ವಿಫಲ

ಮಂಡ್ಯ: ಕೋವಿಡ್‌ 2ನೇ ಅಲೆ ಅಪಾಯಕಾರಿ ಎಂದು ತಜ್ಞರು ವರದಿ ನೀಡಿದ್ದರೂ ಇದನ್ನು ಕೇಂದ್ರ-ರಾಜ್ಯ ಸರ್ಕಾರ ನಿರ್ಲಕ್ಷ್ಯಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ದೂರಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಕಾಲದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳದೇದೇಶದ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ಕೋವಿಡ್‌ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಿಫಲ ವಾಗಿವೆ ಸೋಮವಾರಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.

ಸಮರೋಪಾದಿಯಲ್ಲಿ ಕಾರ್ಯಕ್ರಮ ಅಗತ್ಯ: ಕೋವಿಡ್‌ ಹಾವಳಿ ನಿಯಂತ್ರಿಸಲು ಯುದ್ಧೋಪಾದಿಯಲ್ಲಿ ಕಾರ್ಯಕಮಗಳನ್ನುಹಮ್ಮಿಕೊಂಡು ನಿವೃತ್ತ ವೈದ್ಯರು ಇತರೆ ವೈದ್ಯ ಸಿಬ್ಬಂದಿಬಳಸಿಕೊಂಡುಅತಿಹೆಚ್ಚುಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆದು ಕೋವಿಡ್‌

ಸೋಂಕಿತರನ್ನು ಉಪಚರಿಸುವ ಕಾರ್ಯ ಕೈಗೊಳ್ಳದಿರುವಹಿನ್ನೆಲೆಯಲ್ಲಿಇಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮುಂದಾದರೂ ಈ ನಿಟಿ®r ‌ಲ್ಲಿ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಮೋದಿಯಿಂದ ಏನನ್ನು ನಿರೀಕ್ಷಿಸಲು ಸಾಧ್ಯ: ದೇಶದ ಜನತೆಗೆ 30 ಸಾವಿರ ಕೋಟಿ ರೂ.ವ್ಯಯಿಸಿ ಲಸಿಕೆ ನೀಡುವ ಕಾರ್ಯಕ್ರಮವನ್ನುಜಾರಿಗೊಳಿಸಲಾಗದ ಮೋದಿ ಅವರಿಂದದೇಶದ ಜನತೆ ಏನನ್ನೂ ತಾನೇ ನಿರೀಕ್ಷಿಸಲು ಸಾಧ್ಯ?. ರಾಜ್ಯದಲ್ಲಿ ಪ್ರತಿದಿನ ಕೋವಿಡ್‌ಪ್ರಕರಣಗಳು ವೃದ್ದಿಯಾಗುತ್ತಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಉತ್ತಮ ಉದಾಹರಣೆಯಾಗಿದ್ದು, ಈ ಸಂಬಂಧ ಕೇಂದ್ರದ ಮೇಲೆಒತ್ತಡ ತಂದು ಸಾಂದರ್ಭಿಕ ವೈದ್ಯಕೀಯ ಪರಿಕರಗಳನ್ನು ಒದಗಿಸುವಲ್ಲಿ ರಾಜ್ಯದ ಸಂಸದರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

3ನೇ ಅಲೆ ಮೆಟ್ಟಿ ನಿಲ್ಲಲು ಸೂಕ್ತ ಮಾರ್ಗಬೇಕು: 2ನೇ ಅಲೆಗೆ ರಾಜ್ಯದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಮೂರನೇ ಅಲೆ ಆರಂಭವಾದರೆ, ಯಾವ ವಿಷಮ ಪರಿಸ್ಥಿತಿ ಉಂಟಾಗಲಿದೆ ಎಂಬುದನ್ನು ರಾಜ್ಯ ಸರ್ಕಾರ ಹಾಗೂ ಅಧಿಕಾರಿ ವರ್ಗ ಅರಿತುಕೊಳ Ûಬೇಕು. ಮುಂದಿನ ಸವಾಲುಗಳನ್ನು ಮೆಟ್ಟಿನಿಲ್ಲಲು ಸೂಕ್ತ ಮಾರ್ಗೋಪಾಯ ಕಂಡುಕೊಂಡು, ಆಕ್ಸಿಜನ್‌ ಉತ್ಪಾದನೆ, ತೀವ್ರ ನಿಗಾ ಘಟಕ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕು. ಸಿಎಂತುರ್ತು ಅಗತ್ಯತೆಗೆ ಹಣ ವ್ಯಯಿಸಬೇಕು ಎಂದರು.

ಮಾಜಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ, ಯುವ ಮುಖಂಡ ಗಣಿಗ ರವಿಕುಮಾರ್‌, ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್‌, ಎಸ್‌.ಡಿ.ಜಯರಾಂ, ರುದ್ರಪ್ಪ, ಸಿ.ಎಂ.ದ್ಯಾವಪ್ಪ ಇತರರಿದ್ದರು.

ಆಡಳಿತ ವ್ಯವಸ್ಥೆಕ್ರಿಯಾಶೀಲವಾಗಿಲ್ಲ  :

ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕ್ರಿಯಾಶೀಲತೆ ಕಂಡು ಬರುತ್ತಿಲ್ಲ. ಸಿಎಂಗಿಂತ ಸಂಪುಟದ ಸಚಿವರುಗಳು ಕ್ರಿಯಾಶೀಲತೆಯಿಂದ ಏಕಧ್ವನಿಯಲ್ಲಿ ಕೆಲಸ ಮಾಡಲು ಮುಂದಾಗುತ್ತಿಲ್ಲ. ಸಚಿವರುಗಳ ನಿರ್ಲಿಪ್ತತೆ ಎದ್ದು ಕಾಣುತ್ತಿದೆ ಎಂದು ಎನ್‌.ಚಲುವರಾಯಸ್ವಾಮಿ ದೂರಿದರು. ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ಮಧ್ಯೆ ಪ್ರವೇಶಿಸಿ ಸರ್ಕಾರಗಳಿಗೆ ನಿರ್ದೇಶನ ನೀಡಿದರೂ, ವಸ್ತುಸ್ಥಿತಿಯನ್ನು ಸರಿದಾರಿಗೆ ತರುವಲ್ಲಿ ಆಡಳಿತ ವ್ಯವಸ್ಥೆ

ವಿಫಲವಾಗಿದೆ. ಕೇಂದ್ರ ಸಚಿವ ಸದಾನಂದಗೌಡ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಸಿ.ಟಿ.ರವಿ ಕುಹುಕದ ಮಾತುಗಳು ಸರಿಯಲ್ಲ. ರಾಜ್ಯದ ಮುಖ್ಯಕಾರ್ಯದರ್ಶಿಗಳು ಅಸಹಾಯಕತೆ ವ್ಯಕ್ತಪಡಿಸುವ ಬದಲು ರಾಜ್ಯಾಂಗದತ್ತ ಅಧಿಕಾರವನ್ನು ಬಳಸಿಕೊಂಡು ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಮಾರ್ಗಸೂಚಿ ಹಾಗೂ ಪರಿಹಾರಕಂಡುಹಿಡಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.