ಜಿಲ್ಲೆಯಲ್ಲೇ ಠಿಕಾಣಿ ಹೂಡಿದ ಚವ್ಹಾಣ


Team Udayavani, May 18, 2021, 8:40 PM IST

dghfgfds

ಬೀದರ: ಕೋವಿಡ್‌-19 ಎರಡನೇ ಅಲೆ ಆರಂಭವಾದ ಬಳಿಕವೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೇಂದ್ರ ಸ್ಥಾನ ಬೀದರ ಜಿಲ್ಲೆಯಲ್ಲಿಯೇ ವಾಸ್ತವ್ಯ ಇದ್ದು, ಹೆಚ್ಚಿನ ಸಮಯ ಕೋವಿಡ್‌ ತಡೆ ಕ್ರಮಗಳ ನಿರ್ವಹಣೆಯ ಸಮನ್ವಯಕ್ಕಾಗಿಯೇ ಮೀಸಲಿಡುತ್ತಿದ್ದಾರೆ.

ಕೋವಿಡ್‌ ನಿಗದಿತ ಬ್ರಿàಮ್ಸ್‌ ಆಸ್ಪತ್ರೆಗೆ ಈಗಾಗಲೇ ಹಲವಾರಿ ಭಾರಿ ಭೇಟಿ ನೀಡಿ, ಅಲ್ಲಿನ ಬೇಕು ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದಿರುವ ಸಚಿವರು, ಜಿಲ್ಲೆಯ ವಿವಿಧ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಿಗೆ ತಮ್ಮ ಎರಡನೇ ಭೇಟಿಯಲ್ಲೂ ಕೂಡ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಸಂಬಂ ಧಿಸಿದಂತೆ ಆಯಾ ತಾಲೂಕು ಆಸ್ಪತ್ರೆಗಳ ಬೇಕು-ಬೇಡಿಕೆಗಳ ಮಾಹಿತಿ ಪಡೆದುಕೊಳ್ಳಲು ವಿಶೇಷ ಗಮನ ನೀಡಿದರು.

ಔರಾದ ಮತ್ತು ಕಮಲನಗರ ಆಸ್ಪತ್ರೆಗಳಿಗೆ ಆಕ್ಸಿಜನ್‌ ಸಿಲಿಂಡರ್‌, ಒಬ್ಬರು ವಿಶೇಷ ತಜ್ಞ ವೈದ್ಯರು, ಕಮಲನಗರಕ್ಕೆ ಜಂಬೋ ಸಿಲಿಂಡರ್‌ ಬೇಕು ಎಂದು ಔರಾದ ತಾಲೂಕು ಆರೋಗ್ಯಾಧಿ  ಕಾರಿ ಡಾ| ಶರಣಯ್ಯ ಅವರು ಸಚಿವರಿಗೆ ಮಾಹಿತಿ ನೀಡಿದರು. ಈ ವೇಳೆ ಸಚಿವರು, ಔರಾದನಿಂದ ತಕ್ಷಣ 5 ಜಂಬೋ ಸಿಲಿಂಡರ್‌ಗಳನ್ನು ಕಮಲನಗರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದರು. ಬಸವಲ್ಯಾಣ ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಪ್ರಮಾಣದಲ್ಲಿ ವೈದ್ಯರು ಸೇರಿದಂತೆ ಆಕ್ಸಿಜನ್‌, ಬೆಡ್‌ ಹಾಗೂ ಎಲ್ಲ ರೀತಿಯ ವ್ಯವಸ್ಥೆ ಇದೆ.

ಹುಲಸೂರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್‌ ಜಂಬೋ ಸಿಲಿಂಡರ್‌ ಬೇಕು. ಕೊರೊನಾ ಚಿಕಿತ್ಸೆಗೆ ಸಂಬಂಧಿ ಸಿದ ಆ್ಯಂಟಿ ವೈರಲ್‌ ಡ್ರಗ್ಸ್‌ ಕೂಡ ತುಸು ಪ್ರಮಾಣದಲ್ಲಿ ಬೇಕು ಎಂದು ಬಸವಕಲ್ಯಾಣ ತಾಲೂಕಾರೋಗ್ಯಾ ಧಿಕಾರಿ ಡಾ| ವಿಷ್ಣುಕಾಂತ ಅವರು ಸಚಿವರಿಗೆ ಮಾಹಿತಿ ನೀಡಿದರು. ಹುಮನಾಬಾದ ತಾಲೂಕಾಸ್ಪತ್ರೆಯಲ್ಲಿ ಎಲ್ಲ ಅವಶ್ಯಕ ಸೌಲಭ್ಯಗಳಿವೆ. ಕೋವಿಡ್‌ ವಾರ್ಡ್‌ಗಳಿಗೆ ಹೆಚ್ಚುವರಿಯಾಗಿ 4 ಸ್ಟಾಪ್‌ ನರ್ಸ್‌ ಮತ್ತು 9 ಗ್ರೂಪ್‌ ಡಿ ಮಾನವ ಸಂಪನ್ಮೂಲದ ಅವಶ್ಯಕತೆ ಇದೆ ಎಂದು ಹುಮಾನಾಬಾದ ತಾಲೂಕು ಆರೋಗ್ಯಾಧಿ ಕಾರಿ ಡಾ| ನಾಗನಾಥ ಹುಲಸೂರೆ ಅವರು ಸಚಿವರಿಗೆ ಮಾಹಿತಿ ನೀಡಿದರು.

ಭಾಲ್ಕಿ ಆಸ್ಪತ್ರೆಯಲ್ಲಿ ಎರಡು ಆಂಬ್ಯುಲೆನ್ಸ್‌ ಇದೆ. ಆಕ್ಸಿಜನ್‌ ಕೊರತೆ ಇಲ್ಲ. ವೈದ್ಯರ ಕೊರತೆ ಇಲ್ಲ. ಆಸ್ಪತ್ರೆಗೆ ಸ್ಯಾನಿಟೈಸರ್‌ ಮತ್ತು ಎನ್‌-95 ಮಾಸ್ಕ್ಗಳ ಅವಶ್ಯಕತೆ ಇದೆ ಎಂದು ಭಾಲ್ಕಿ ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿ ಕಾರಿ ಡಾ| ಅಬ್ದುಲ್‌ ಖಾದರ್‌ ಅವರು ಸಚಿವರಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.