ರಾಮನಗರ ಜಿಲ್ಲೆಯಲ್ಲಿ ಆಕ್ಸಿಜನ್‌ಗೆ ಕೊರತೆ ಇಲ್ಲ


Team Udayavani, May 19, 2021, 9:37 PM IST

There is no shortage of oxygen in Ramanagar district

ರಾಮನಗರ: ಜಿಲ್ಲೆಯಲ್ಲಿ  ಕೆಎಲ್‌ ಆಕ್ಸಿಜನ್‌ ಅಲೋಕೇಷನ್‌ ಆಗಿದೆ. ಈ ಪೈಕಿ ಸದ್ಯ3.5ಕೆಎಲ್‌ ಆಕ್ಸಿಜನ್‌ ಬಳಕೆಯಾಗುತ್ತಿದೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂಡಾ.ಅಶ್ವತ್ಥನಾರಾಯಣ ಹೇಳಿದರು.

ಕೋವಿಡ್‌ ನಿರ್ವಹಣೆ ವ್ಯವಸ್ಥೆ ‌ ಪರಿಶೀಲನೆಗಾಗಿನಗರಕ್ಕೆ ಭೇಟಿ ನೀಡಿದ್ದ ಅವರು, ಸುದ್ದಿಗಾರರೊಂದಿಗೆಮಾತನಾಡಿದರು. ಜಿಲ್ಲೆಯಲ್ಲಿ  ಆಕ್ಸಿಜನ್‌ ಕೊರತೆ ಇದೆ ಎಂದು ಸಂಸದಡಿ.ಕೆ.ಸುರೇಶ್‌ರ ಹೇಳಿಕೆಗೆ ಪ್ರತಿಕ್ರಿಯಿಸಿದರು.  ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲ ಹೀಗಾಗಿ ಆಕ್ಸಿಜನ್‌ಬೆಡ್‌ ಅಳವಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದರು.

ಜಿಲ್ಲಾಸ್ಪತ್ರೆ ನೂತನ ಕಟ್ಟಡದಲ್ಲಿ ಆಕ್ಸಿಜನ್‌ಜನರೇಟರ್‌,6ಕೆಎಲ್‌ ಆಕ್ಸಿಜನ್‌ ಸಂಗ್ರಹದ ಟ್ಯಾಂಕ್‌ಅಳವಡಿಕೆ ಆಗುತ್ತಿದೆ. ಹಾಲಿ ಜಿಲ್ಲಾಸ್ಪತ್ರೆ ಕಟ್ಟಡ,ತಾಲೂಕುಕೇಂದ್ರಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲೂಆಕ್ಸಿಜನ್‌ ಜನರೇಟರ್‌ ಸ್ಥಾಪನೆಯಾಗಲಿವೆ ಎಂದುಮಾಹಿತಿ ನೀಡಿದರು.

131 ಆಕ್ಸಿಜನ್ಬೆಡ್‌: ಜಿಲ್ಲಾ ಆಸ್ಪತ್ರೆ ನೂತನ ಕಟ್ಟಡದಲ್ಲಿ ಸದ್ಯದಲ್ಲೇ 131 ಆಕ್ಸಿಜನ್‌ ಬೆಡ್‌ ಅಳವಡಿಕೆಪೂರ್ಣಗೊಳ್ಳಲಿದೆ. ಉಳಿಕೆ 19 ಬೆಡ್‌ಗೆ ಆಕ್ಸಿಜನ್‌ಸಾಂದ್ರಕ ಅಳವಡಿಸಲಾಗುವುದು. ಈ ವ್ಯವಸ್ಥೆ ತ್ವರಿತವಾಗಿ ಪೂರ್ಣಗೊಳ್ಳಲು ಡೀಸಿ, ಜಿಪಂ ಸಿಇಒ ಮತ್ತುಆರೋಗ್ಯ ಇಲಾಖೆ ಅಧಿಕಾರಿಗಳ ಶ್ರಮವಿದೆ ಎಂದು ಶ್ಲಾ ಸಿದರು.

ಕಂದಾಯ ಭವನದಲ್ಲಿ ಸದ್ಯ 35 ಆಕ್ಸಿಜನ್‌ ಬೆಡ್‌ಗಳಿವೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ200ಕ್ಕೇರಿಸಲಾಗುವುದು, ಜಿಲ್ಲೆಯಲ್ಲಿ 100 ಐಸಿಯುಸ್ಥಾಪನೆಯಾಗಲಿದೆ ಎಂದರು. ಬೆಡ್‌, ಆಕ್ಸಿಜನ್‌ ಬೆಡ್‌ಗೆ ಎಷ್ಟೇ ಬೇಡಿಕೆ ಬಂದರೂ ಪೂರೈಸುವ ವ್ಯವಸ್ಥೆಗೆಸರ್ಕಾರ ಮುಂದಾಗಲಿದೆ. ದೊಡ್ಡ ಪ್ರಮಾಣದಲ್ಲಿವ್ಯವಸ್ಥೆ ನಿರ್ಮಾಣಕ್ಕೆ ಪ್ರಯತ್ನ ನಡೆದಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ವೈದ್ಯಕೀಯ ಉಪಚಾರಕ್ಕೆ ವ್ಯವಸ್ಥೆನಡೆಯಲಿದೆ ಎಂದರು.

ಸ್ವಾಬ್ಪರೀಕ್ಷೆ ಕಡಿಮೆಯಾಗಿಲ್ಲ:ಜಿಲ್ಲೆಯಲ್ಲಿ  ಆರ್‌ಟಿಪಿಸಿಆರ್‌ ಪರೀಕ್ಷೆಕಡಿಮೆ ಮಾಡಿಲ್ಲ. ಸರಾಸರಿ ದಿನವೊಂದಕ್ಕೆ1500 ಪರೀಕ್ಷೆ ನಡೆಯುತ್ತಿದೆ. ಅಲ್ಲದೆ ಸೋಂಕು ಲಕ್ಷಣ ಉಳ್ಳವರಿಗೆ ತಕ್ಷಣ ರ್ಯಾಪಿಡ್‌ ಆಂಟಿಜನ್‌ ಟೆಸ್ಟ್‌ ಅನ್ನುಶೇ.30ಕ್ಕೇರಿಸಲು ಸೂಚಿಸಲಾಗಿದೆ. ಕೋವಿಡ್‌ ಸೋಂಕಿಗೆ ಬೇಕಾದ ಚಿಕಿತ್ಸೆ,ಔಷಧ ಮುಂತಾದ ಎಲ್ಲಾ ಸವಲತ್ತು ಒದಗಿಸಲಾಗುವುದೆಂದರು. ಸಚಿವರೊಂದಿಗೆ ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌, ಜಿಪಂ ಸಿಇಒಇಕ್ರಂ, ಡಿಎಚ್‌ಒ ಡಾ.ನಿರಂಜನ್‌,ಆರ್‌ಸಿಎಚ್‌ ಅಧಿಕಾರಿ ಡಾ.ಪದ್ಮಾ, ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುರುಳೀ‌ ಧರ್‌ಮತ್ತಿತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.