ಬಂಗಾಲಕೊಲ್ಲಿಯಲ್ಲಿ “ಯಾಸ್‌’ ಚಂಡಮಾರುತ : ಕರಾವಳಿಯಲ್ಲಿ ಮತ್ತಷ್ಟು ಮಳೆ ಸಾಧ್ಯತೆ


Team Udayavani, May 20, 2021, 6:53 AM IST

ಬಂಗಾಲಕೊಲ್ಲಿಯಲ್ಲಿ “ಯಾಸ್‌’ ಚಂಡಮಾರುತ : ಕರಾವಳಿಯಲ್ಲಿ ಮತ್ತಷ್ಟು ಮಳೆ ಸಾಧ್ಯತೆ

ಮಂಗಳೂರು: ಅರಬಿ ಸಮುದ್ರ ದಲ್ಲಿ ಸೃಷ್ಟಿಯಾದ “ತೌಖೆ¤à’ ಚಂಡಮಾರುತ ರಾಜ್ಯದ ಕರಾವಳಿ ಭಾಗದಲ್ಲಿ ಪರಿಣಾಮ ಬೀರಿದ ಬೆನ್ನಲ್ಲೇ ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೂಂದು ಚಂಡಮಾರುತ ಸೃಷ್ಟಿಯಾಗಲಿದೆ. ಪರಿಣಾಮ ಮುಂದಿನ ವಾರದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಮುಂಗಾರಿಗೆ ಇನ್ನೇನು ದಿನಗಣನೆ ಆರಂಭ ವಾಗಿದ್ದು, ಐಎಂಡಿ ಪ್ರಕಾರ ಮೇ 31ರಂದು ಕೇರಳ ಕರಾವಳಿ ತೀರಕ್ಕೆ ಮುಂಗಾರು ಪ್ರವೇಶ ಪಡೆಯಲಿದೆ. ಬಳಿಕ ಒಂದೆರಡು ದಿನಗಳಲ್ಲಿ ರಾಜ್ಯ ಕರಾವಳಿಗೆ ಆಗಮಿಸಲಿದೆ. ಇದಕ್ಕೂ ಮುನ್ನ ಚಂಡಮಾರುತ ಅಪ್ಪಳಿಸಲಿದ್ದು, ಮುಂಗಾರಿನ ಮೇಲೆ ಪರಿಣಾಮ ಸಾಧ್ಯತೆ ಇದೆ.

ಬಂಗಾಲಕೊಲ್ಲಿಯ ಚಂಡಮಾರುತಕ್ಕೆ “ಯಾಸ್‌’ ಎಂದು ಹೆಸರಿಡಲಾ ಗಿದ್ದು, ಅದು ಕೇರಳ ಅಥವಾ ಪಶ್ಚಿಮ ಬಂಗಾಲಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೇ 23ರಿಂದಲೇ ಉತ್ತಮ ಮಳೆ ಆರಂಭ ವಾಗಲಿದ್ದು, ಮೂರ್‍ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಬಹುದು ಎನ್ನುವುದು ಹವಾಮಾನ ಇಲಾಖೆ ಅಧಿಕಾರಿ ಗಳ ಅಭಿಪ್ರಾಯ.

ಪೂರ್ವ ಮುಂಗಾರು ಉತ್ತಮ
ರಾಜ್ಯ ಕರಾವಳಿ ಭಾಗದಲ್ಲಿ ಈ ಬಾರಿಯ ಪೂರ್ವ ಮುಂಗಾರು ಉತ್ತಮವಾಗಿದೆ. ಪೂರ್ವ ಮುಂಗಾರು ಪೂರ್ಣಗೊಳ್ಳಲು ಇನ್ನೂ ಎರಡು ವಾರ ಇದ್ದು, ಕರಾವಳಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿದೆ. ಮಾರ್ಚ್‌ 1ರಿಂದ ಮೇ 19ರ ವರೆಗೆ ದ.ಕ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 188, ಉಡುಪಿ ಜಿಲ್ಲೆಯಲ್ಲಿ ಶೇ. 284, ಉತ್ತರ ಕನ್ನಡದಲ್ಲಿ ಶೇ. 435ರಷ್ಟು ಮತ್ತು ಕೊಡಗಿನಲ್ಲಿ ಶೇ. 66ರಷ್ಟು ಹೆಚ್ಚು ಮಳೆಯಾಗಿದೆ.

ಮುಂಗಾರು ಮೇಲೆ “ತೌಖ್ತೇ’ ಭೀತಿ ಇಲ್ಲ
ಅರಬಿ ಸಮುದ್ರದಲ್ಲಿ ಕಳೆದ ವಾರ ಸೃಷ್ಟಿಯಾಗಿದ್ದ ತೌಖ್ತೇ ಚಂಡಮಾರುತ ಈ ಬಾರಿಯ ಮುಂಗಾರು ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಮತ್ತೂಂದು ಚಂಡಮಾರುತ ಸೃಷ್ಟಿಯಾಗಲಿದ್ದು, ಮುಂಗಾರು ಆಗಮನ ವಿಳಂಬವಾಗುವ ಸಾಧ್ಯತೆ ಕಡಿಮೆ.

ಅರಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೌಖ್ತೇ ಚಂಡಮಾರುತ ದುರ್ಬಲ ಗೊಂಡಿದೆ. ಮೇ 23ರಂದು ಬಂಗಾಲ ಕೊಲ್ಲಿಯಲ್ಲಿ ಯಾಸ್‌ ಚಂಡಮಾರುತ ಸೃಷ್ಟಿಯಾಗಲಿದ್ದು, ಅದರ ಪರಿಣಾಮ ರಾಜ್ಯ ಕರಾವಳಿ ಭಾಗ ದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈ ಬಾರಿಯ ಮುಂಗಾರು ವಾಡಿಕೆಗಿಂತ ಮೊದಲು ಆಗಮಿಸಬಹುದು.
– ಸುನಿಲ್‌ ಗವಾಸ್ಕರ್‌, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ಟಾಪ್ ನ್ಯೂಸ್

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

bಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

ಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.