ಈ ರಾಶಿಯವರಿಗೆ ನಾನಾ ರೀತಿಯಲ್ಲಿ ಹಣ ಸಂಗ್ರಹವಾದರೂ ಎಚ್ಚರಿಕೆಯ ಅಗತ್ಯವಿದೆ.


Team Udayavani, May 20, 2021, 7:05 AM IST

ಈ ರಾಶಿಯವರಿಗೆ ನಾನಾ ರೀತಿಯಲ್ಲಿ ಹಣ ಸಂಗ್ರಹವಾದರೂ ಎಚ್ಚರಿಕೆಯ ಅಗತ್ಯವಿದೆ.

20-5-2021

ಮೇಷ: ವೃತ್ತಿರಂಗದಲ್ಲಿ ನಿಮ್ಮ ದುಡಿಮೆ ವೃತ್ತಿ ಬದುಕಿನ ಮೇಲೆ ಭಾರೀ ಪರಿಣಾಮ ಬೀರುವ ದಿನಗಳಾಗಲಿವೆ. ಸದುಪಯೋಗಿಸಿಕೊಳ್ಳಿರಿ. ಸಾಂಸಾರಿಕವಾಗಿ ಎಲ್ಲವನ್ನೂ ಸಂಭಾಳಿಸಿಕೊಂಡು ಹೋಗುವುದು ನಿಮ್ಮ ಮೇಲಿದೆ.

ವೃಷಭ: ರಾಜಕೀಯ ವರ್ಗದವರಿಗೆ ಎಷ್ಟೋ ದಿನಗಳಿಂದ ನಿರೀಕ್ಷಿಸಿರುವ ಕೆಲಸ ಕಾರ್ಯಗಳ ಚಾಲನೆಗೆ ಸೂಕ್ತ ಕಾಲವಿದು. ಗೃಹದಲ್ಲಿ ಮಿತ್ರ ಬಾಂಧವರ ಆಗಮನದಿಂದ ಸಂತಸವಾಗಲಿದೆ. ನಿಮ್ಮ ಕರ್ತವ್ಯವನ್ನು ಪಾಲಿಸಿರಿ.

ಮಿಥುನ: ಹಿನ್ನಡೆಗೊಂಡ ವೈವಾಹಿಕ ಸಂಬಂಧಗಳು ಪುಷ್ಟಿಗೊಳ್ಳಲಿದೆ. ತಾತ್ಕಾಲಿಕ ಉದ್ಯೋಗಗಳು ಖಾಯಂ ಆಗುವ ಸೂಚನೆ ತಂದೀತು. ಆರ್ಥಿಕವಾಗಿ ನಾನಾ ರೀತಿಯಲ್ಲಿ ಹಣ ಸಂಗ್ರಹವಾದರೂ ಎಚ್ಚರಿಕೆಯ ಅಗತ್ಯವಿದೆ.

ಕರ್ಕ: ವಿದ್ಯಾರ್ಥಿಗಳಿಗೆ ಬದಲಾವಣೆಯ ಸಾಧ್ಯತೆ ತೋರಿಬರುತ್ತದೆ. ವೃತ್ತಿರಂಗದಲ್ಲಿ ಅವಸರ, ದುಡುಕು ನಿರ್ಧಾರಗಳ ಬಗ್ಗೆ ಯೋಚಿಸುವಂತಾದೀತು. ಸಾಂಸಾರಿಕವಾಗಿ ಹೆಂಡತಿ, ಮಕ್ಕಳಿಂದ ಸಹಕಾರ ದೊರಕಲಿದೆ.

ಸಿಂಹ: ಆತ್ಮವಿಮರ್ಶೆಗೆ ಸಕಾಲವಿದು. ವೃತ್ತಿರಂಗದಲ್ಲಿ ಭವಿಷ್ಯ ನಿರ್ಧಾರವಾಗಲಿದೆ. ಆರ್ಥಿಕವಾಗಿ ವಿವಿಧ ರೀತಿಯ ಅನುಕೂಲಗಳು ತೋರಿಬರುತ್ತದೆ. ವೈವಾಹಿಕ ಮಾತುಕತೆಗಳು ನಿಮ್ಮ ಪರವಾಗಲಿದೆ.

ಕನ್ಯಾ: ಧಾರ್ಮಿಕವಾಗಿ, ಸಾಮಾಜಿಕವಾಗಿ ಹೊಸ ಆಯಾಮವಿದೆ. ಅರ್ಧಂಬರ್ಧಗೊಂಡ ಕೆಲಸ ಕಾರ್ಯಗಳು ಪುನಃ ಚಾಲನೆಗೆ ಬರಲು ಇದು ಸಕಾಲವಾಗಿದೆ. ಆರ್ಥಿಕ ಸ್ಥಿತಿಯಲ್ಲಿ ಗಮನಾರ್ಹ ಪ್ರಗತಿಯಿಂದ ಸಂತಸವಿದೆ.

ತುಲಾ: ಹಂತಹಂತವಾಗಿ ಶತ್ರುಗಳ ಪ್ರಭಾವವು ಕ್ಷೀಣಿಸಲಿದೆ. ಸಾಹಿತಿಗಳಿಗೆ ಬರವಣಿಗೆಯಿಂದ ಉತ್ತಮ ಆದಾಯವು ತೋರಿಬರುವುದು. ಕಾರ್ಯಕ್ಷೇತ್ರದಲ್ಲಿ ಆಗಾಗ ವಿಘ್ನಗಳು ತೋರಿಬರಲಿದೆ. ತಾಳ್ಮೆಯಿಂದ ವರ್ತಿಸಿರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಲಾಭವಿದೆ. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗ್ರತೆ ಮಾಡುವುದು. ವೃತ್ತಿರಂಗದಲ್ಲಿ ಹಿತಶತ್ರುಗಳಿಂದ ಆಗಾಗ ಮನಸ್ಸಿಗೆ ತೊಳಲಾಟವನ್ನು ಅನುಭವಿಸುವಂತಾದೀತು. ಶುಭವಿದೆ.

ಧನು: ಸಾಂಸಾರಿಕವಾಗಿ ಬೇಡಿಕೆ, ಈಡೇರಿಕೆಗಳ ಕಿರಿಕಿರಿಯ ಕಾಲವಿದು. ಕೌಟುಂಬಿಕವಾಗಿ ಸಂಬಂಧಗಳನ್ನು ಗಟ್ಟಿಗೊಳಿಸಬೇಕಾಗುತ್ತದೆ. ಅವಿವಾಹಿತರಿಗೆ ಅಚ್ಚರಿಯ ಕಂಕಣಭಾಗ್ಯದ ಯೋಗ ತಂದೀತು. ಜಾಗ್ರತೆ ಅಗತ್ಯ.

ಮಕರ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ನೀವೇ ಹತೋಟಿಯನ್ನು ಇಟ್ಟುಕೊಳ್ಳುವುದು ಅಗತ್ಯವಿದೆ. ಹಾಗೆಂದು ವೃತ್ತಿರಂಗದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ತೀರಾ ಚ್ಯುತಿಯೇನೂ ತೋರಿಬಾರದು. ಸಿಟ್ಟು ಸಿಡುಕು ಅದುಮಿರಿ.

ಕುಂಭ: ನಿಮ್ಮ ಪರಿಶ್ರಮ, ಆತ್ಮವಿಶ್ವಾಸ, ದೃಢನಿರ್ಧಾರಗಳು ಕಾರ್ಯಸಾಧನೆಗೆ ಅನುಕೂಲವಿರುತ್ತದೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕವಾಗಲಿದೆ. ಈ ಮಧ್ಯೆ ಅನಿರೀಕ್ಷಿತ ಧನಾಗಮನವಿದೆ.

ಮೀನ: ತಾಳ್ಮೆ ಸಮಾಧಾನದಿಂದ ಮಾತನ್ನುಆಡಿರಿ. ಇಲ್ಲದಿದ್ದಲ್ಲಿ ಕಷ್ಟವಾದೀತು. ಕೌಟುಂಬಿಕ ಸಮಸ್ಯೆಗಳು ಆಗಾಗ ಋಣಾತ್ಮಕ ಚಿಂತನೆಗೆ ಗುರಿ ಮಾಡಲಿದೆ. ಕಾರ್ಯರಂಗದಲ್ಲಿ ಎಡರುತೊಡರುಗಳಿದ್ದರೂ ಅಭಿವೃದ್ಧಿ ಇದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.