ಪಡುಬಿದ್ರಿ: ಖಡ್ಗೇಶ್ವರೀ ಬ್ರಹ್ಮಸ್ಥಾನದ ಪ್ರಥಮ ಪಾತ್ರಿ ಪಿ.ಜಿ ನಾರಾಯಣ ರಾವ್ ನಿಧನ
Team Udayavani, May 20, 2021, 12:59 PM IST
ಪಡುಬಿದ್ರಿ: ಸುಮಾರು 50 ವರ್ಷಗಳಿಗೂ ಅಧಿಕ ಕಾಲ ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಪ್ರಥಮ ಪಾತ್ರಿಯಾಗಿ ಸೇವೆ ಸಲ್ಲಿಸಿದ್ದ ಪಡುಬಿದ್ರಿ ನಿವಾಸಿ ಪಿ. ಜಿ. ನಾರಾಯಣ ರಾವ್ (82) ಗುರುವಾರ ಅಸೌಖ್ಯದಿಂದ ನಿಧನ ಹೊಂದಿದರು.
ಪಡುಬಿದ್ರಿ ವಿಪ್ರ ಸಮಾಜದಲ್ಲಿ ಖ್ಯಾತನಾಮರಾಗಿದ್ದ ನಾರಾಯಣ ರಾಯರಿಗೆ ‘ನಡೆದಾಡುವ ದೇವರು” ಎಂಬಂತೆ ದೇಶ ವಿದೇಶದಲ್ಲಿ ಬಹಳಷ್ಟು ಅನುಯಾಯಿಗಳಿದ್ದಾರೆ.
ಪಿ. ಜಿ. ನಾರಾಯಣ ರಾವ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇದನ್ನೂ ಓದಿ: ಸೂರಿಂಜೆ: ಗದ್ದೆ, ತೋಟಗಳಿಗೆ ನುಗ್ಗಿದ ಸಂಸ್ಕರಿಸದ ತೈಲಯುಕ್ತ ನೀರು; ಗ್ರಾಮಸ್ಥರಿಂದ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ