ಕೋವಿಡ್ ನಿರ್ವಹಣೆ ಜವಾಬ್ದಾರಿಯಿಂದ ನಲಪ್ಪಾಡ್, ರಕ್ಷಾ ರಾಮಯ್ಯ ಹೊರಗಿಟ್ಟ ಯುವ ಕಾಂಗ್ರೆಸ್
Team Udayavani, May 20, 2021, 1:30 PM IST
ಬೆಂಗಳೂರು: ಕೋವಿಡ್ 19 ನಿರ್ವಹಣೆಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು, ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪ್ಪಾಡ್ ರನ್ನು ಹೊರಗಿಡಲಾಗಿದೆ.
ದಾವಣಗೆರೆ ಮೂಲದ ಸೈಯದ್ ಖಾಲಿದ್ ಅಹಮದ್ ಗೆ ಕಚೇರಿ ಮೇಲುಸ್ತುವಾರಿ ನೀಡಲಾಗಿದೆ. ಯುವ ಕಾಂಗ್ರೆಸ್ ಚಟುವಟಿಕೆಗಳನ್ನು ಹೈಕಮಾಂಡ್ ಗೆ ವರದಿ ನೀಡಲು ಸೈಯದ್ ಖಾಲಿದ್ ಅಹಮದ್ ಗೆ ಜವಾಬ್ದಾರಿ ನೀಡಲಾಗಿದೆ.
ಕೇಂದ್ರ ವಲಯಕ್ಕೆ ಸಂದೀಪ್ ನಾಯಕ್, ದಕ್ಷಿಣ ವಲಯಕ್ಕೆ ಭವ್ಯ ಕೆ.ಆರ್, ಉತ್ತರ ವಲಯಕ್ಕೆ ಮಂಜುನಾಥ್ ಎಚ್.ಎಸ್ ರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯನವರೇ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ: ಎಚ್ ಡಿಕೆ
ರಕ್ಷಾ ರಾಮಯ್ಯ ಹಾಗೂ ಮೊಹಮ್ಮದ್ ನಲಪಾಡ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಕಚ್ಚಾಟ ನಡೆಯುತ್ತಿರುವ ಕಾರಣ ಇಬ್ಬರನ್ನೂ ಹೈ ಕಮಾಂಡ್ ದೂರ ಇಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ