ನಿಯಮ ಪಾಲಿಸದ ಅಂಗಡಿ, ಗ್ರಾಹಕರ ವಿರುದ್ಧ ಕ್ರಮ


Team Udayavani, May 20, 2021, 3:56 PM IST

lockdown effect

ವಿಜಯಪುರ:ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಅನಗತ್ಯ ಅಂಗಡಿ ಮುಂಗಟ್ಟುಗಳು ತೆರೆಯುತ್ತಿರುವ ಬಗ್ಗೆ ಹಾಗೂ ಬೆಳಗಿನ ಸಮಯದಲ್ಲಿ ಜನದಿನಸಿ ಹಾಗೂ ಅಗತ್ಯ ವಸ್ತುಗಳನ್ನು ಕೊಳ್ಳಲು ಅಂತರಕಾಯ್ದುಕೊಳ್ಳದೆ ಜನಜಂಗುಳಿಸೇರುತ್ತಿದ್ದರ ಬಗ್ಗೆಉದಯವಾಣಿಯಲ್ಲಿ ಮೇ 18 ರಂದುವರದಿ ಬಂದಿದ್ದು, ಮೇ 19ರ ಬೆಳ್ಳಂ ಬೆಳಗ್ಗೆ ಪೊಲೀಸ್‌ ಸಿಬ್ಬಂದಿ ಮತ್ತುಪುರಸಭಾ ಅಧಿಕಾರಿಗಳು ರಸ್ತೆಗಿಳಿದು ಕಾರ್ಯಚರಣೆ ಮಾಡಿದರು.

ದಿನಸಿ, ಹಾಲು, ತರಕಾರಿ ಹಾಗೂಇನ್ನಿತರೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ತೆರವಾಗಿದ್ದ ಫ್ಯಾನ್ಸಿ ಸ್ಟೋರ್‌, ಚಪ್ಪಲಿ ಅಂಗಡಿ, ಜ್ಯುವೆಲ್ಲರಿ ಶಾಪ್‌, ಬಟ್ಟೆ ಅಂಗಡಿಮತ್ತಿತರೆ ಅಂಗಡಿಗಳನ್ನು ಬಂದ್‌ಮಾಡಿಸಿದರು. ಅಂಗಡಿ ಮಾಲೀಕರು ಅಂಗಡಿ ತೆರೆಯಬಾರದು ಎಂಬ ವಿಷಯ ಗೊತ್ತಿರಲಿಲ್ಲ. ಬೇರೆಯವರೆಲ್ಲಾ ಅಂಗಡಿತೆರೆದು ವ್ಯಾಪಾರ ಮಾಡುತ್ತಿರುವುದು ನೋಡಿ, ನಾವು ಒಬ್ಬೊಬ್ಬರಾಗೇ ಅಂಗಡಿ ತೆರೆಯುತ್ತಿರುವುದಾಗಿ ತಿಳಿಸಿದರು.ಅಂಗಡಿ ತೆರೆದಿದ್ದರಿಂದಲೇ ವ್ಯಾಪಾರಕ್ಕೆಬಂದೆವು ಎಂದು ಸಾರ್ವಜನಿಕರು ಸಮಜಾಯಿಷಿ ನೀಡಿದರು.

ಗಸ್ತು ತಿರುಗಿ,ಅನಗತ್ಯವಾಗಿ ತೆರೆದಿದ್ದ ಎಲ್ಲಾ ಅಂಗಡಿಗಳನ್ನುಮುಚ್ಚಲು ಸೂಚನೆನೀಡಿದ್ದೇವೆ. ಅಂಗಡಿಮಾಲೀಕರು ನಾಳೆಯಿಂದ ಅಂಗಡಿ ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಅಗತ್ಯವಸ್ತುಗಳುಹೊರತು ಪಡಿಸಿ ಬೇರೆ ಅಂಗಡಿಗಳನ್ನುತೆರೆದರೆ ತೆರೆದರೆ,ಕ್ರಮಕೈಗೊಳ್ಳುತ್ತೇವೆ.

 ನಂದೀಶ್‌, ಪಿಎಸ್‌ಐ, ವಿಜಯಪುರ

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.