ಖಾಸಗಿ ವೈದ್ಯರು ಕೋವಿಡ್‌ ಲಕ್ಷಣಗಳಿಗೆ ಚಿಕಿತ್ಸೆ ನೀಡಬೇಡಿ


Team Udayavani, May 20, 2021, 4:28 PM IST

Do not treat private doctors to covid symptoms patients

ಯಳಂದೂರು: ಖಾಸಗಿ ಕ್ಲಿನಿಕ್‌ಗಳಲ್ಲಿವೈದ್ಯರು ಜ್ವರ, ನೆಗಡಿ, ಕೆಮ್ಮು,ಬೇಧಿಯಂತಹ ಕಾಯಿಲೆಗಳಿಗೆ ಚಿಕಿತ್ಸೆನೀಡಬಾರದು, ಇವರನ್ನು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಲು ಶಿಫಾರಸು ಮಾಡಬೇಕು ಎಂದು ಶಾಸಕ ಎನ್‌.ಮಹೇಶ್‌ ಸೂಚಿಸಿದರು.

ತಾಪಂ ಕಚೇರಿ ಆವರಣದಲ್ಲಿಬುಧವಾರ ನಡೆದ ಟಾಸ್ಕ್ಫೋರ್ಸ್‌ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,ತಾಲೂಕಿನಲ್ಲಿ 8 ಕ್ಲಿನಿಕ್‌ ಹಾಗೂ ನರ್ಸಿಂಗ್‌ಹೋಂ ಇದೆ. ಇಲ್ಲಿನ ವೈದ್ಯರಿಗೆ ಈಗಾಗಲೇ ಈ ಬಗ್ಗೆ ಸೂಚಿಸಲಾಗಿದೆ. ಸಾರ್ವಜನಿಕರು ಇಂತಹ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆಪಡೆದುಕೊಂಡಲ್ಲಿ ಅದು ತಾತ್ಕಾಲಿಕಶಮನವಷ್ಟೆ, ನಂತರ ಕೋವಿಡ್‌ ಲಕ್ಷಣಇದ್ದರೆ ಇದು ಉಲ½ಣವಾಗಿ ಕಡೆಯಹೊತ್ತಿನಲ್ಲಿ ಕೋವಿಡ್‌ ಕೇಂದ್ರಕ್ಕೆ ಬಂದರೆಪ್ರಾಣಕ್ಕೆ ಆಪತ್ತು ಬರುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದರು.

2 ಆ್ಯಂಬುಲೆನ್ಸ್‌ ಕೊಡುಗೆ: ಶಾಸಕರಪ್ರದೇಶಾಭಿವೃದ್ಧಿಯ ಅನುದಾನದಿಂದಶೇ.25ರಷ್ಟು ಕೋವಿಡ್‌ಗೆ ಬಳಸಿಕೊಳ್ಳಲು ಅವಕಾಶವಿದೆ. ಇದರಲ್ಲಿ ಯಳಂದೂರುಹಾಗೂ ಸಂತೆಮರಹಳ್ಳಿ ಆಸ್ಪತ್ರೆಗಳಿಗೆ 2ಆ್ಯಂಬುಲೆನ್ಸ್‌ ಅವಶ್ಯಕತೆ ಇದ್ದು ಇದನ್ನು ಖರೀದಿಸಲು ಕ್ರಮ ವಹಿಸಲಾಗಿದೆ.ಇದರೊಂಗೆ ಕೊಳ್ಳೇಗಾಲ ಉಪವಿಭಾಗಆಸ್ಪತ್ರೆಗೆ 82 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತ ಆಕ್ಸಿಜನ್‌ ಜನರೇಟರ್‌ ಅಳವಡಿಸಲು ಈಗಾಗಲೇ ಕೆಆರ್‌ಐಡಿಎಲ್‌ಗೆ ಗುತ್ತಿಗೆ ನೀಡಲಾಗಿದ್ದು, 15 ದಿನದೊಳಗೆ ಇದುಪೂರ್ಣಗೊಳ್ಳಲಿದೆ.

ಸಭೆಯಲ್ಲಿ ತಹಶೀಲ್ದಾರ್‌ಜಯಪ್ರಕಾಶ್‌, ಇಒ ಉಮೇಶ್‌,ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್‌ ಸಿಪಿಐ ಶೇಖರ್‌, ಸಿಡಿಪಿಒದೀಪಾ, ಮುಖ್ಯಾಧಿಕಾರಿ ಎಂ.ಸಿ. ನಾಗರತ್ನಗ್ರಾಪಂ ಪಿಡಿಒಗಳು ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಹಾಜರಿದ್ದರು

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.