ವೈದ್ಯಕೀಯ ಪೂರಕ ಉಪಕರಣ ಕೊಡುಗೆ


Team Udayavani, May 20, 2021, 5:34 PM IST

Medical Complimentary Equipment Contribution

ಚಿಕ್ಕಬಳ್ಳಾಪುರ: ನಗರದ ಜೈನ್‌ ಖಾಸಗಿ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯನ್ನಾಗಿಸಲು ಯೋಜಿಸಲಾಗಿದ್ದು ಬೇಕಾಗಿರುವ ಹಲವು ವೈದ್ಯಕೀಯ ಪೂರಕ ಉಪಕರಣ ಪೂರೈಸಲು ಇಶಾ ಫೌಂಡೇಶನ್‌ ಸ್ವಇಚ್ಛೆಯಿಂದ ಮುಂದೆ ಬಂದಿರುವುದು ಶ್ಲಾಘನೀಯಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಬುಧವಾರ ನಗರ ಹೊರವಲಯದ ಜೈನ್‌ಖಾಸಗಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತದ ವತಿಯಿಂದಕೋವಿಡ್‌ ಆಸ್ಪತ್ರೆ ಮಾಡಲು ಸುಮಾರು 15ಲಕ್ಷ ರೂ.ಮೌಲ್ಯದ ವೈದ್ಯಕೀಯ ಪೂರಕ ಉಪಕರಣಗಳನ್ನುಇಶಾ ಫೌಂಡೇಶನ್‌ ಅವರಿಂದ ಪಡೆದು ಮಾತನಾಡಿದರು. ಜಿಲ್ಲಾಡಳಿತ ಮತ್ತು ಜೈನ್‌ ಟ್ರಸ್ಟ್‌ ಸಂಸ್ಥೆಯ ಸಹಯೋಗದಲ್ಲಿ ನಗರದ ಜೈನ್‌ ಖಾಸಗಿ ಆಸ್ಪತ್ರೆಯನ್ನುಸದ್ಯದಲ್ಲೇ ಕೋವಿಡ್‌ ಆಸ್ಪತ್ರೆಯನ್ನಾಗಿ ಮಾಡಲುಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜತೆಗೆ ಇಶಾಫೌಂಡೇಶನ್‌ 15 ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಇಸಿಜಿ ಯಂತ್ರ, ಆಟೋಮ್ಯಾಟಿಕ್‌ಮಲ್ಟಿ ಪ್ಯಾರಾಮೀಟರ್‌, ಕಾರ್ಡಿಯಾಕ್‌ ಮಿಷನ್‌,ಫೇಸ್‌ ಟ್ರ್ಯಾಕ್ , ಡ್ರೆಸ್ಸಿಂಗ್‌ ಬಿನ್‌, ಹಾಟ್‌ ವಾಟರ್‌ಬ್ಯಾಗ್‌ ಇನ್ನು ಮುಂತಾದ ವೈದ್ಯಕೀಯ ಪೂರಕ ಉಪಕರಣ ಕೊಡುಗೆಯಾಗಿ ನೀಡಿದ್ದಾರೆಂದರು.

ಇದಲ್ಲದೆಮುಂದಿನದಿನಗಳಲ್ಲಿ100ಆಮ್ಲಜನಕಜಂಬೋ ಸಿಲಿಂಡರ್‌ ನೀಡುವುದಾಗಿಇಶಾಫೌಂಡೇಶನ್‌ ಸಂಸ್ಥೆಯ ರಾಘವೇಂದ್ರ ಶಾಸ್ತ್ರಿ ಮತ್ತು ಪ್ರಭಾಕರ್‌ ತಿಳಿಸಿದ್ದಾರೆ.ಕೋವಿಡ್‌ ಸಂಕಷ್ಟದಈಸ್ಥಿತಿಯಲ್ಲಿಸರ್ಕಾರೇತರ ಸಂಸ್ಥೆಗಳು ಈರೀತಿಯಾಗಿ ಕೋವಿಡ್‌ನಿಯಂತ್ರಿಸಲು ಜಿಲ್ಲಾಡಳಿತದ ಬೆಂಬಲಕ್ಕೆ ನಿಂತಿರುವಇಶಾ ಫೌಂಡೇಶನ್‌ ಮತ್ತು ಜೈನ್‌ ಟ್ರಸ್ಟ್‌ಸಂಸ್ಥೆಯವರಿಗೆ ವಿಶೇಷವಾದ ಧನ್ಯವಾದ ಎಂದರು.ಇದೇ ವೇಳೆ ರೋಟರಿ ಕ್ಲಬ್‌ ಸಂಸ್ಥೆಯವರುಜಿಲ್ಲಾ ಸರ್ಕಾರಿ ನೌಕರರ ಸಂಘದ ಮುಖಾಂತರ 1ಆಕ್ಸಿಜನ್‌ ಕಾನ್ಸಂಟ್ರೇಟರ್‌ ಅನ್ನು ಜಿಲ್ಲಾಡಳಿತಕ್ಕೆನೀಡಿದರು.

ಸರ್ಕಾರೇತರ ಸಂಸ್ಥೆಗಳು ನೀಡುವ ಈಅಮೂಲ್ಯ ಕೊಡುಗೆಗಳನ್ನು ಜಿಲ್ಲಾಡಳಿತ ಸದ್ವಿನಿಯೋಗ ಮಾಡಿಕೊಳ್ಳಲಿದೆ. ಕೋವಿಡ್‌ ಸೋಂಕುನಿಯಂತ್ರಿಸಲು ಈವರೆಗೆ ಸಹಕಾರ ಸಹಾಯಹಸ್ತಚಾಚಿದ ಸರ್ಕಾರೇತರ ಸಂಸ್ಥೆಗಳ ಮುಖ್ಯಸ್ಥರಿಗೆಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ರಮೇಶ್‌,ಉಪವಿಭಾಗಾಧಿಕಾರಿ ಎ.ಎನ್‌. ರಘುನಂದನ್‌,ಇಶಾ ಫೌಂಡೇಶನ್‌ ಸಂಸ್ಥೆಯ ರಾಘವೇಂದ್ರಶಾಸ್ತ್ರಿ,ಪ್ರಭಾಕರ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದಜಂಟಿ ಕಾರ್ಯದರ್ಶಿ ಸುನೀಲ್‌ ಪಿ.ಆರ್‌,ಪದಾಧಿಕಾರಿಗಳಾದ ಅಮರ್‌, ನಾಗರಾಜಪ್ಪ , ಜೈನ್‌ಟ್ರಸ್ಟ್‌ನ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.