ಹುಟ್ಟೂರಿನ ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ


Team Udayavani, May 20, 2021, 6:23 PM IST

19 hlr1b

ಹೊಳೆ ಆಲೂರ: ಮೃತ ಕೊರೊನಾ ಸೋಂಕಿತನ ಶವಸಂಸ್ಕಾರಕ್ಕೆ ಸ್ವತಃ ಗ್ರಾಮಸ್ಥರೇ ಅಡ್ಡಿಪಡಿಸಿದ ಘಟನೆ ಬುಧವಾರ ತಾಲೂಕಿನ ಅಮರಗೋಳದಲ್ಲಿ ನಡೆದಿದೆ.

ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧನೊಬ್ಬ ನೌಕರಿ ನಿಮಿತ್ತ 10-15 ವರ್ಷಗಳಿಂದ ಬಾಗಲಕೋಟೆಯಲ್ಲಿ ವಾಸವಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರು ಸ್ವಗ್ರಾಮ ಅಮರಗೋಳಕ್ಕೆ ಶವ ಸಂಸ್ಕಾರ ಮಾಡಲು ಬಂದಾಗ ಗ್ರಾಮಸ್ಥರು ವಿರೋಧಿಸಿದ ಹಿನ್ನೆಲೆಯಲ್ಲಿ ಜೆಸಿಬಿ ಮೂಲಕ ತಮ್ಮ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಉದ್ಯೋಗ ನಿಮಿತ್ತ ಬಾಗಲಕೋಟೆಯಲ್ಲಿ ವಾಸವಿದ್ದರೂ ವ್ಯಕ್ತಿ ಹುಟ್ಟೂರಿನ ಪ್ರೀತಿ ಬಿಟ್ಟಿರಲಿಲ್ಲ. ಗ್ರಾಮ ದೇವತೆ ಜಾತ್ರೆ, ಉತ್ಸವ, ಕುಟುಂಬ ಕಾರ್ಯಕ್ರಮಕ್ಕಾಗಿ ಸ್ವಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಕಳೆದೊಂದು ವಾರದ ಹಿಂದೆ ಕೊರೊನಾ ಪೀಡಿತರಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬುಧವಾರ ಬೆಳಗ್ಗೆ ಮೃತಪಟ್ಟಿದ್ದರು. ಆಗ ಕುಟುಂಬಸ್ಥರು ಆಂಬ್ಯುಲೆನ್ಸ್‌ ಮೂಲಕ ಮಧ್ಯಾಹ್ನ ಸ್ವಗ್ರಾಮ ಅಮರಗೋಳಕ್ಕೆ ಶವ ತಂದು ಸಂಸ್ಕಾರ ಮಾಡಲು ನಿರ್ಧರಿಸಿದ್ದಾರೆ. ಆಗ ವಿಷಯ ತಿಳಿದ ಗ್ರಾಮಸ್ಥರು ಒಪ್ಪಿಗೆ ನೀಡದ್ದರಿಂದ ಹೊಳೆಆಲೂರಿನ ನೀರಾವರಿ ಕಾಲುವೆ ಹತ್ತಿರದ ತಮ್ಮ ಹೊಲದಲ್ಲಿ ಶವ ಸಂಸ್ಕಾರ ಮಾಡಲು ನಿರ್ಧರಿಸಿದ್ದಾರೆ. ಆಗ ಮಳೆ ಬಂದು ಆಂಬ್ಯುಲೆನ್ಸ್‌ ಹೋಗದ ಪರಿಸ್ಥಿತಿ ಉಂಟಾಗಿದೆ. ಅನಿವಾರ್ಯವಾಗಿ ಜೆಸಿಬಿ ಮೂಲಕ ಅರ್ಧ ಕಿ.ಮೀ ಶವ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.