ಪೌರ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷಿಸಿದರೆ ಪ್ರಕರಣ ದಾಖಲು


Team Udayavani, May 20, 2021, 8:45 PM IST

covid news

ಮೈಸೂರು: ಕೋವಿಡ್‌ ಸಂದರ್ಭದಲ್ಲಿಯೂ ಸ್ವತ್ಛತಾಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಅಗತ್ಯಮೂಲಭೂತ ಸೌಲಭ್ಯ ಕಲ್ಪಿಸುವ ಜೊತೆಗೆ ಪ್ರತ್ಯೇಕಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸಫಾಯಿಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಹೇಳಿದರು.

ನಗರಪಾಲಿಕೆ ಹಳೇ ಕೌನ್ಸಿಲ್‌ ಸಭಾಂಗಣದಲ್ಲಿ ಪೌರ ಕಾರ್ಮಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು,ಪೌರ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ  ವಹಿಸಿದ್ದಲ್ಲಿಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು. ಪೌರ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳನ್ನೂ ನೀಡುವ ವಿಚಾರದಲ್ಲಿ ತಾರ ತಮ್ಯಮಾಡಿದರೆ ಸಹಿಸಲ್ಲ ಎಂದು ಹೇಳಿದರು.

ಪೌರಕಾರ್ಮಿಕರಿಗೆ ಮಾಸ್ಕ್, ಗ್ಲೌಸ್‌, ಗಂಬೂಟುಗಳನ್ನು ನೀಡಿದ್ದರೂ ಸರಿಯಾಗಿ ಬಳಸಿಕೊಳ್ಳದೆಇರುವುದು ನನ್ನ ಗಮನಕ್ಕೆ ಬಂದಿದೆ. ವಲಯಆಯುಕ್ತರು, ಆರೋಗ್ಯಾಧಿಕಾರಿಗಳು, ಪರಿಸರಎಂಜಿನಿಯರ್‌ ಪೌರಕಾರ್ಮಿಕರಲ್ಲಿ ಆರೋಗ್ಯದ ಬಗ್ಗೆಜಾಗೃತಿ ಮೂಡಿಸಿ, ಅವುಗಳನ್ನು ಬಳಸುವಂತೆ ನೋಡಿಕೊಳ್ಳಬೇಕು. ಒಂದು ವಾರದೊಳಗೆ ಈ ವ್ಯವಸ್ಥೆಆಗಬೇಕು ಎಂದು ಸೂಚನೆ ನೀಡಿದರು.ಪೌರ ಕಾರ್ಮಿಕರನ್ನು ಫ್ರಂಟ್‌ಲೆçನ್‌ ವಾರಿಯರ್‌ಗಳಂತೆಪರಿಗಣಿಸಬೇಕು.ಆರೋಗ್ಯಕಾರ್ಯಕರ್ತರು,ಪೊಲೀಸರು ಎಷ್ಟು ಮುಖ್ಯಮೋ ಅದೇ ರೀತಿ ಪೌರಕಾರ್ಮಿಕರೂ ಅಷ್ಟೇ ಮುಖ್ಯವಾಗಿದ್ದಾರೆ.

ಪೌರಕಾರ್ಮಿಕರ ಆರೋಗ್ಯ ಕಾಪಾಡುವ ವಿಚಾರದಲ್ಲಿತಾರತಮ್ಯ ಮಾಡಿದರೆ ಸ್ವಯಂಪ್ರೇರಿತ ಮೊಕದ್ದಮೆದಾಖಲಿಸಿ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಂ ಪೌರಕಾರ್ಮಿ ಕರು,ಹೊರಗುತ್ತಿಗೆ ಪೌರ ಕಾರ್ಮಿಕರು, ಒಳಚರಂಡಿಕಾರ್ಮಿಕರು, ಆಟೋ, ಟಿಪ್ಪರ್‌ಗಳ ಚಾಲಕರಿಗೆಒಂದೊಂದು ರೀತಿಯ ವೇತನ, ಸೌಲಭ್ಯಗಳು ಇವೆ.ಕಾಯಂ ಪೌರ ಕಾರ್ಮಿಕರಿಗೆ ಇರುವ ಸೌಲಭ್ಯಗಳು ಹೊರ ಗುತ್ತಿಗೆ ನೌಕರರಿಗೆ ಇಲ್ಲ. ಹೀಗಾಗಿ, ಒಂದೇಚೌಕಟ್ಟಿಗೆ ಎಲ್ಲರನ್ನೂ ತಂದು ಏಕರೂಪದ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲಾಗಿದೆಎಂದರು.ಸಭೆಯಲ್ಲಿ ಮೇಯರ್‌ ರುಕ್ಮಿಣಿ, ಪಾಲಿಕೆ ಆಯುಕ್ತೆಶಿಲ್ಪಾ ನಾಗ್‌, ಸಫಾಯಿ ಕರ್ಮಚಾರಿ ಆಯೋಗದಸದಸ್ಯ ವೆಂಕಟೇಶ್‌, ಕಾರ್ಯದರ್ಶಿ ರಮಾ,ಆರೋಗ್ಯಾಧಿಕಾರಿ ಹೇಮಂತರಾಜ್‌ ಇತರರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.