ಸೋಂಕಿಗೆ ಸರ್ಕಾರ ಕಡಿವಾಣ ಹಾಕಲಿ


Team Udayavani, May 20, 2021, 9:03 PM IST

covid effect

ತುಮಕೂರು: ಕೊರೊನಾ ಎರಡನೇ ಅಲೆ ಈಗ ತೀವ್ರವಾಗಿದೆ. ಈ ಮೊದಲು ಸೋಂಕು ನಗರ ಮತ್ತುಪಟ್ಟಣ ಪ್ರದೇಶಗಳಿಗೆ ಸೀಮಿತವಾಗಿತ್ತು. ಈಗ ಹಳ್ಳಿಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಕೊರೊನಾವೇಗವನ್ನು ಸರ್ಕಾರ ತಡೆಯದಿದ್ದರೆ ಮುಂದೆ ಭಾರೀಅನಾಹುತವಾಗುತ್ತದೆ ಎಂದು ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಆತಂಕ ವ್ಯಕ್ತಪಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾಸೋಂಕು2ನೇ ಅಲೆ ಈಗ ಗ್ರಾಮೀಣ ಭಾಗಕ್ಕೆ ಹೆಚ್ಚಾಗಿಹಬ್ಬಿರುವುದು ಕಳವಳ ಮೂಡಿಸಿದೆ. ಪಾವಗಡಸೇರಿದಂತೆ ಜಿಲ್ಲೆಯ ಗ್ರಾಮೀಣಭಾಗದಲ್ಲಿಕೊರೊನಾತೀವ್ರತೆ ಹೆಚ್ಚಾಗಿಯೇ ಇದೆ. ಇದರಿಂದ ಜನ ಸಂಕಷ್ಟಪಡುತ್ತಿದ್ದಾರೆ. ಸರ್ಕಾರ ಸರಿಯಾಗಿ ಕೆಲಸ ಮಾಡಿಜಾಗೃತಿ ಮೂಡಿಸದಿದ್ದರೆ ಇಡಿ ರಾಜ್ಯ ವಿನಾಶದಹಂಚಿಗೆ ತಲುಪಲಿದೆ ಎಂದರು.ಗ್ರಾಮೀಣ ಭಾಗದ ಜನರು ಸರಿಯಾಗಿ ಮಾಸ್ಕ್ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ.ಸೋಂಕಿತರು ಸೂಕ್ತ ಕಾಲದಲ್ಲಿ ಸರಿಯಾದ ಚಿಕಿತ್ಸೆ ಪಡೆಯುತ್ತಿಲ್ಲ.

ಇದುಕೊರೊನಾ ಹೆಚ್ಚಳಕ್ಕೆಕಾರಣವಾಗಿದೆ.ಅಲ್ಲಿಯ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸುತ್ತಿಲ್ಲ, ಮೊದಲು ಹಳ್ಳಿಯ ಜನರಲ್ಲಿ ಅರಿವು ಮೂಡಿಸಿಎನ್‌ಎಸ್‌ಎಸ್‌ ಮತ್ತು ಎನ್‌ಸಿಸಿ ಸೇರಿದಂತೆ ವಿವಿಧಸೇವಾ ಸಂಘಗಳನ್ನು ಬಳಸಿ ಜಾಗೃತಿ ಮೂಡಿಸಿ,ಅಲ್ಲದೇ ಸಮಾಜದಲ್ಲಿ ಹಲವಾರು ಸಂಘಗಳು ಇದ್ದುಅವುಗಳು ಸೇವಾ ಕಾರ್ಯದಲ್ಲಿ ತೊಡಗಿ ಜನರಲ್ಲಿಅರಿವು ಮೂಡಿಸಿ ಎಂದರು.

ಕೋವಿಡ್‌ ಗೆಲ್ಲಲು ಸಾಧ್ಯ: ಸರ್ಕಾರ ಜನರಿಗೆ ಅರಿವುಮೂಡಿಸುವ ಬಗ್ಗೆ ಗಮನಹರಿಸಲಿ. ರಾಜ್ಯದ ಎಲ್ಲಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಸಂಬಂಧಿಸಿದಔಷಧಿ, ಮಾತ್ರೆಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೋಟರಿ, ಲಯನ್ಸ್‌ ಸೇರಿದಂತೆ ಎಲ್ಲರೀತಿಯ ಸಂಘ, ಸಂಸ್ಥೆಗಳು, ಸಂಘಟನೆಗಳ ಸಹಕಾರಪಡೆದರೆ ಮತ್ತು ಇದಕ್ಕೆ ಪೂರಕವಾಗಿ ಸಾರ್ವಜನಿಕರುಸ್ಪಂದಿಸಿದರೆ ಕೋವಿಡ್‌ ಗೆಲ್ಲಲು ಸಾಧ್ಯ ಎಂದುಅಭಿಪ್ರಾಯಪಟ್ಟರು.ಬೆಂಗಳೂರಿನ ಇನ್ಫೋಸಿಸ್‌ ಫೌಂಡೇಷನ್‌ ಸಹಕಾರದೊಂದಿಗೆ ಶ್ರೀ ರಾಮಕೃಷ್ಣ ಸೇವಾಶ್ರಮ ನೇತೃತ್ವದಲ್ಲಿ ಕೋವಿಡ್‌ 2ನೇ ಅಲೆಯ ನಿಯಂತ್ರಣಕ್ಕೆ ಯೋಜನೆರೂಪಿಸಿದ್ದು, ಏ.18ರಿಂದ ಮಾರ್ಚ್‌ 19ರವರೆಗೆಮಧ್ಯಂತರ ವರದಿ ತಯಾರಿಸಿದ್ದು, ಸೋಂಕು ಹರಡುವುದನ್ನುತಡೆಯಲುಅಗತ್ಯಮಾರ್ಗೋಪಾಯಗಳನ್ನುಜಾರಿಗೊಳಿಸಲು ಮುಂದಾಗಿದೆ ಎಂದರು.

ಶಾಶ್ವತ ನೀರಿನ ಸೌಕರ್ಯ: ನಮ್ಮ ಆಶ್ರಮದವತಿಯಿಂದ ಪಾವಗಡ ತಾಲೂಕಿನ ಅಗತ್ಯವಿರುವಕಡೆಸೋಂಕು ನಿವಾರಕ ಔಷಧ ಸಿಂಪಡಿಸುವಿಕೆ,ಮಧ್ಯಾಹ್ನದ ಭೋಜನ ವಿತರಿಸುವ ಕಾರ್ಯಕ್ರಮ,ದವಸ ಧಾನ್ಯಗಳ ಕಿಟ್‌ ವಿತರಣೆ, ಆಮ್ಲಜನಕ ಸಿಲಿಂಡರ್‌ ಕೊಡುವುದು, ಹೋಂ ಕಾರ್ವಂಟೈನ್‌ನಲ್ಲಿರುವಸೋಂಕಿತರಿಗೆ ಉಚಿತವಾಗಿ ಔಷಧ ವಿತರಣೆ, ಅಗ್ನಿಶಾಮಕ ಠಾಣೆಗೆ ಶಾಶ್ವತ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ವಿವರಿಸಿದರು. ಆಶ್ರಮದ ಶಿವಕುಮಾರ್‌ ಮತ್ತಿತರರು ಇದ್ದರು

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.