ಕೋವಿಡ್ ನಿಯಂತ್ರಣಕ್ಕೆ  ಮತ್ತೆ ಸೀಲ್‌ಡೌನ್‌


Team Udayavani, May 21, 2021, 7:21 AM IST

ಕೋವಿಡ್ ನಿಯಂತ್ರಣಕ್ಕೆ  ಮತ್ತೆ ಸೀಲ್‌ಡೌನ್‌

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳನ್ನು ಹಿಡಿತಕ್ಕೆ ತರಲು ಜಿಲ್ಲಾಡಳಿತ ಇದೀಗ ಮತ್ತೆ ಪಾಸಿಟಿವ್‌ ಪತ್ತೆಯಾದ ಸ್ಥಳವನ್ನು ಸೀಲ್‌ಡೌನ್‌ ಮಾಡಲು ನಿರ್ಧರಿಸಿದೆ.

ಪಾಸಿಟಿವ್‌ ಪ್ರಕರಣ ದಾಖಲಾದರೂ, ಮನೆಯವರು ಮಾರುಕಟ್ಟೆ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದು ವರದಿಯಾಗುತ್ತಿದೆ. ಇದರಿಂದಾಗಿ  ಕೋವಿಡ್  ವೈರಸ್‌ ಸಮುದಾಯಕ್ಕೆ ಹರಡಲು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಿಂದೆ ಬಳಸುತ್ತಿದ್ದ ಸೀಲ್‌ಡೌನ್‌ ಸೂತ್ರವನ್ನು ಅಳವಡಿಸಲು ಜಿಲ್ಲಾಡಳಿತ ಮುಂದಾಗಿದೆ.

 ಆಕ್ಸಿ ಮೀಟರ್ವಿತರಣೆ :

ಶಾಸಕ ಕೆ. ರಘುಪತಿ ಭಟ್‌ ಅವರ ಶಾಸಕರ ಅಭಿವೃದ್ಧಿ ನಿಧಿಯಿಂದ 10 ಲ.ರೂ. ವೆಚ್ಚದಲ್ಲಿ 1,000 ಆಕ್ಸಿಪಲ್ಸ್‌ ಮೀಟರ್‌ಗಳನ್ನು 35 ವಾರ್ಡ್‌ ಹಾಗೂ 19 ಗ್ರಾ.ಪಂ.ಗಳಿಗೆ ವಿತರಿಸಲಾಗಿದೆ. ರೋಬೊ ಸಾಫ್ಟ್ ಕಂಪೆನಿಯು ತನ್ನ ಸಿಎಸ್‌ಆರ್‌ ನಿಧಿಯಿಂದ 1,000 ಆಕ್ಸಿಪಲ್ಸ್‌ ಮೀಟರ್‌ಗಳನ್ನು ನೀಡಲಿದೆ. ಇವುಗಳನ್ನು ಕೊರೊನಾ ಲಕ್ಷಣವಿರದ ಹಾಗೂ ಹೋಂ ಐಸೊಲೇಶನ್‌ನಲ್ಲಿರುವ ರೋಗಿಗಳ ಆಮ್ಲಜನಕ ಮಟ್ಟವನ್ನು ಪರೀಕ್ಷಿಸಲು ಬಳಸ ಬಹುದಾಗಿದೆ.

ಎಂಐಟಿಯಲ್ಲಿ  ಕೇರ್ಸೆಂಟರ್‌  :

ಕೋವಿಡ್  ಲಕ್ಷಣವಿರದ ಹಾಗೂ ಮನೆಯಲ್ಲಿ ಐಸೊಲೇಶನ್‌ಗೆ ಕಷ್ಟ ವಾದವರಿಗೆ ಅನುಕೂಲವಾಗುವಂತೆ ಮಣಿಪಾಲದ ಎಂಐಟಿಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಲಾಗಿದೆ. ಸುಮಾರು 300 ಬೆಡ್‌ ಹಾಕಲಾಗಿದ್ದು, ಇಲ್ಲಿ 24 ಗಂಟೆಯೂ ವೈದ್ಯಕೀಯ ಸೇವೆ ಸಿಗಲಿದೆ. ಊಟದ ವ್ಯವಸ್ಥೆಯನ್ನು ನೀಡಲಾಗುತ್ತದೆ. ಇಲ್ಲಿ ಸಿಗುವ ವ್ಯವಸ್ಥೆ ಸಂಪೂರ್ಣವಾಗಿ ಉಚಿತವಾಗಿದೆ. ಸೆಂಟರ್‌ಗೆ ಸೇರಲು ಬಯಸುವ ಕೋವಿಡ್‌ ರೋಗಿಗಳು ಕೋವಿಡ್‌ ಕೇರ್‌ ಕಾಲ್‌ಸೆಂಟರ್‌ ದೂ.ಸಂ. 7204789104 ಕರೆ ಮಾಡಿ ದಾಖಲಾತಿ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.