ಗ್ರಾಮದಲ್ಲಿ ಕೋವಿಡ್ ಜಾಗೃತಿ ಜಾಥಾ
Team Udayavani, May 21, 2021, 5:39 PM IST
ಯಳಂದೂರು: ತಾಲೂಕಿನ ಯರಿಯೂರುಗ್ರಾಮದಲ್ಲಿ ಟಾಸ್ಕ್ಫೋರ್ಸ್ ಸಮಿತಿಯಿಂದಕೋವಿಡ್ ಜಾಗೃತಿ ಜಾಥಾ ನಡೆಸಲಾಯಿತು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಪಂಸದಸ್ಯರು, ನೌಕರರು, ಅಂಗನವಾಡಿ, ಆಶಾಕಾರ್ಯಕರ್ತೆಯರು ಜಾಥಾ ನಡೆಸಿ, ಕೋವಿಡ್ನ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.
ಮಾಸ್ಕ್ ಧಾರಣೆ ಮಹತ್ವ, ಅಗತ್ಯ ಸಂದರ್ಭದಲ್ಲಮಾತ್ರ ಹೊರಗೆ ಬರಬೇಕು, ಗುಂಪುಗೂಡಬಾರದು, ಜ್ವರ, ನೆಗಡಿ, ಕೆಮ್ಮಿನ ಲಕ್ಷಣ ಕಂಡರೆನಿರ್ಲಕ್ಷಿಸದೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು.ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದಿದ್ದರೆ ಕೋವಿಡ್ಕೇರ್ ಸೆಂಟರ್ಗೆ ದಾಖಲಾಗಬೇಕು ಎಂದು ಮನವಿ ಮಾಡಲಾಯಿತು.
ಇದೇ ವೇಳೆ ಗ್ರಾಮದಬೀದಿಗಳಿಗೆ ರಾಸಾಯನಿಕ ಸಿಂಪಡಿಸಲಾಯಿತು.ಗ್ರಾಪಂ ಅಧ್ಯಕ್ಷ ಮಹಾದೇವಯ್ಯ, ಪಿಡಿಒ ಮಮತಾಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!