2ನೇ ದಿನ ಸಂಪೂರ್ಣ ಲಾಕ್ಡೌನ್ ಯಶಸ್ವಿ
Team Udayavani, May 21, 2021, 9:32 PM IST
ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಯಲ್ಲಿ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಲಾಕ್ಡೌನ್ ಜಾರಿ ಮಾಡಿದ್ದು, ಎರಡನೇ ದಿನವಾದ ಗುರುವಾರ ಅನಾವಶ್ಯಕ ರಸ್ತೆಗೆ ಇಳಿದ ಬೈಕ್ ಮತ್ತು ಕಾರು ಚಾಲಕರಿಗೆ ಪೊಲೀಸರು ಬಿಸಿ ಮುಟ್ಟಿಸಿದರು.
ಬೆಳಿಗ್ಗೆ ಹಾಲು, ದಿನಪತ್ರಿಕೆ ಮಾತ್ರ ಖರೀದಿಗೆ ರಸ್ತೆಯಲ್ಲಿ ಕೆಲ ಗಂಟೆಗಳ ಕಾಲ ಜನರ ಓಡಾಟ ನಡೆಯಿತು. ಆಸ್ಪತ್ರೆ ಇತರೆ ದಾಖಲೆಗಳಿದ್ದವರಿಗೆ ಮಾತ್ರ ಪೊಲೀಸರು ಅವಕಾಶ ಮಾಡಿಕೊಟ್ಟರು. ಇದನ್ನು ಹೊರತು ಪಡಿಸಿ ಮದುವೆಗೆಂದು ದ್ವಿಚಕ್ರ ವಾಹನಗಳಲ್ಲಿ ಕುಟುಂಬ ಸಮೇತವಾಗಿ ಹೊರಟ್ಟಿದ್ದವರಿಗೆ ಬುದ್ಧಿ ಹೇಳಿದರು.
ರಸ್ತೆಗೆ ಇಳಿದಿದ್ದ ಕಾರನ್ನು ಬೆಳಿಗ್ಗೆ ಡಿಗ್ರಿ ಕಾಲೇಜಿನ ಎದುರು ಪೊಲೀಸರು ತಡೆದಾಗ ಬಿಡಿಸಲು ಹೋಂ ಐಸೋಲೇಷನ್ನಲ್ಲಿದ್ದ ಸೋಂಕಿತ ವ್ಯಕ್ತಿಯೊಬ್ಬ ಕಾರು ಬಿಡುವಂತೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದ. ಅನಾವಶ್ಯಕ ನಿಮಯ ಉಲ್ಲಂಘಿಸಿದ್ದರಿಂದ ಪೊಲೀಸರು ಕಾರ್ ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ