ಸೋಂಕಿತರಿಗೆ ಹೆಚ್ಚುವರಿ ಆರೈಕೆ ಕೇಂದ್ರದ ಆಸರೆ


Team Udayavani, May 21, 2021, 9:47 PM IST

Additional care for the infected

ದಾವಣಗೆರೆ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೊರೊನಾತಪಾಸಣೆ ಹೆಚ್ಚಿಸುವ ಜತೆಗೆ ಕೋವಿಡ್‌ ಆರೈಕೆ ಕೇಂದ್ರಗಳಸಂಖ್ಯೆಯನ್ನೂ ಹೆಚ್ಚಿಸಲು ಕ್ರಮ ವಹಿಸಿ ಸೋಂಕಿತರಸೇವೆಗೆ ಸಜ್ಜಾಗಿದೆ.ಕೊರೊನಾ ಮೊದಲ ಅಲೆ ವೇಳೆ ಜಿಲ್ಲೆಯಲ್ಲಿತಾಲೂಕಿಗೊಂದರಂತೆ ಕೊರೊನಾ ಆರೈಕೆಕೇಂದ್ರಗಳಿದ್ದವು. ಪ್ರಸ್ತುತ ಕೊರೊನಾ ಆರೈಕೆ ಕೇಂದ್ರಗಳಸಂಖ್ಯೆ ಒಂಭತ್ತಕ್ಕೇರಿದ್ದು ಇನ್ನೂ ಒಂಭತ್ತು ಕೇಂದ್ರಗಳನ್ನುತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

18ಕ್ಕೂಹೆಚ್ಚು ಆರೈಕೆ ಕೇಂದ್ರಗಳಲ್ಲಿ 1530ಕ್ಕೂ ಹೆಚ್ಚು ಹಾಸಿಗೆವ್ಯವಸ್ಥೆ ಮಾಡಿ ಸೋಂಕಿತರಿಗೆ ಸೇವೆ ನೀಡಲು ಕ್ರಮವಹಿಸಲಾಗಿದೆ.ಕೊರೊನಾ ಅಲೆ ಗ್ರಾಮೀಣ ಪ್ರದೇಶಗಳಲ್ಲಿಯೂವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಕೊರೊನಾ ಆರೈಕೆಕೇಂದ್ರಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿಯೂತೆರೆಯಲಾಗುತ್ತಿದೆ. ಪ್ರಸ್ತುತ ಹರಿಹರ ತಾಲೂಕಿನಗುತ್ತೂರು, ಮಾದನಬಾವಿ, ಹೊನ್ನಾಳಿ ತಾಲೂಕಿನಕಾಡದಕಟ್ಟಿ, ಜಗಳೂರು ತಾಲೂಕಿನ ಮೆದಾಗಿನಕೆರೆಗ್ರಾಮಗಳಲ್ಲಿ ಕೊರೊನಾ ಆರೈಕೆ ಕೇಂದ್ರಗಳುಕಾರ್ಯ ನಿರ್ವಹಿಸುತ್ತಿವೆ.

ಇವುಗಳಲ್ಲದೇ ಜಿಲ್ಲಾಡಳಿತಮುಂಜಾಗ್ರತಾ ಕ್ರಮವಾಗಿ ಇನ್ನೂ ಒಂಭತ್ತು ಕಡೆಗಳಲ್ಲಿಕೊರೊನಾ ಆರೈಕೆ ಕೇಂದ್ರಗಳನ್ನು ತೆರೆಯಲು ಸಿದ್ಧತೆನಡೆಸಿದೆ. ಕೊರೊನಾ ಆರೈಕೆ ಕೇಂದ್ರ ತೆರೆಯುವಲ್ಲಿಖಾಸಗಿ ಸಂಘ ಸಂಸ್ಥೆಗಳು ಸಹ ಕೈಜೋಡಿಸಿದ್ದುಜಿಲ್ಲೆಯಲ್ಲಿ ಪ್ರಸ್ತುತ ಐದು ಖಾಸಗಿ ಸಂಘ ಸಂಸ್ಥೆಗಳುಕೊರೊನಾ ಆರೈಕೆ ಕೇಂದ್ರಗಳನ್ನು ತೆರೆದು ಕೊರೊನಾಸೋಂಕಿತರ ಸೇವೆಯಲ್ಲಿ ತೊಡಗಿವೆ.

ಆರೈಕೆ ಕೇಂದ್ರಗಳ ವಿವರ: ಪ್ರಸ್ತುತ ದಾವಣಗೆರೆತಾಲೂಕಿನಲ್ಲಿ ದಾವಣಗೆರೆಯ ಜೆ.ಎಚ್‌. ಪಟೇಲ್‌ಬಡಾವಣೆ ಎರಡು ಹಾಸ್ಟೆಲ್‌ (90ಬೆಡ್‌), ತರಳಬಾಳುಮಹಿಳಾ ಹಾಸ್ಟೆಲ್‌ (90ಬೆಡ್‌), ಜೈನ್‌ ಸಮುದಾಯಭವನ (50ಬೆಡ್‌), ಹರಿಹರ ತಾಲೂಕಿನ ಗುತ್ತೂರಿನಬಿಸಿಎಂ ಹಾಸ್ಟೆಲ್‌ (100ಬೆಡ್‌), ಗುತ್ತೂರಿನಲ್ಲಿರುವಸಮಾಜ ಕಲ್ಯಾಣ ಹಾಸ್ಟೆಲ್‌ (30ಬೆಡ್‌), ಹೊನ್ನಾಳಿತಾಲೂಕಿನಲ್ಲಿ ಮಾದನಬಾವಿಯ ಮೊರಾರ್ಜಿದೇಸಾಯಿ ಹಾಸ್ಟೆಲ್‌ (100ಬೆಡ್‌), ಕಾಡದಕಟ್ಟಿಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ಶಾಲೆ (100 ಬೆಡ್‌),ಚನ್ನಗಿರಿ ತಾಲೂಕಿನಲ್ಲಿ ಚನ್ನಗಿರಿಯ ಕಿತ್ತೂರುರಾಣಿಚೆನ್ನಮ್ಮ ಶಾಲೆ (100 ಬೆಡ್‌), ಜಗಳೂರು ತಾಲೂಕಿನಲ್ಲಿಮೆದಗಿನಕೆರೆಯ ಮೊರಾರ್ಜಿ ಶಾಲೆ (100ಬೆಡ್‌) ಸೇರಿಒಟ್ಟು 760 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು 435ಕ್ಕೂಹೆಚ್ಚು ಸೋಂಕಿತರು ಸೇವೆ ಪಡೆಯುತ್ತಿದ್ದಾರೆ. ಕೊರೊನಾಅಲೆ ಎದುರಿಸಲು ಕೊರೊನಾ ಆರೈಕೆ ಕೇಂದ್ರಗಳನ್ನುತೆರೆದು, ಅವಶ್ಯ ವೈದ್ಯಕೀಯ ಹಾಗೂ ಇತರೆ ಸೇವೆನೀಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.