ಶಿವಮೊಗ್ಗ: ಲಸಿಕೆಗಾಗಿ ಬೆಳಗ್ಗೆ 5 ಗಂಟೆಯಿಂದ ಟೋಕನ್ ಪಡೆದು ಸರತಿ ಸಾಲಿನಲ್ಲಿ ನಿಂತ ಜನ!
Team Udayavani, May 22, 2021, 1:58 PM IST
ಶಿವಮೊಗ್ಗ: ಕೋವಿಡ್ ಪಾಸಿಟಿವ್ ಹಾಗೂ ಮರಣ ಪ್ರಮಾಣ ಏರಿಕೆಯಿಂದ ಲಸಿಕೆಗೆ ಭಾರೀ ಡಿಮಾಂಡ್ ವ್ಯಕ್ತವಾಗಿದೆ. ಆದರೆ ಲಸಿಕೆ ಸಂಬಂಧ ಸೂಕ್ತ ನಿರ್ವಹಣೆ ಇಲ್ಲದಿರುವುದು ಮತ್ತೊಮ್ಮೆ ಸಾಬೀತಾಗಿದೆ.
ಶನಿವಾರ ಕುವೆಂಪು ರಸ್ತೆಯ ಪಿಎಚ್ಸಿ ಸೆಂಟರ್ನಲ್ಲಿ ವ್ಯಾಕ್ಸಿನೇಷನ್ ಪಡೆಯಲು ಕಿ.ಮೀಗಟ್ಟಲೇ ಕ್ಯೂ ಕಂಡುಬಂತು. ಲಸಿಕ ಪಡೆಯಲು ಟೋಕನ್ ಅಗತ್ಯವಿರುವುದರಿಂದ ಬೆಳಗ್ಗೆ 5 ಗಂಟೆಗೆ ಜನ ಬಂದು ಕ್ಯೂನಲ್ಲಿ ನಿಂತಿದ್ದು ಕಂಡುಬಂತು.
ಶುಗರ್, ಬಿಪಿ ಪೀಡಿತರು ಕ್ಯೂನಲ್ಲಿ ಆಗುವುದಿಲ್ಲ. ಲಸಿಕೆ ನೀಡಲು ಸರಿಯಾದ ವ್ಯವಸ್ಥೆ ಮಾಡಬೇಕು. 9 ಗಂಟೆಗೆ ಬಂದು ಟೋಕನ್ ನೀಡುವುದಾಗಿ ಹೇಳಿ ತಡ ಮಾಡುತ್ತಿದ್ದಾರೆ. ಟೋಕನ್ ಪಡೆದ ಮೇಲೂ ಲಸಿಕೆಗಾಗಿ ಕಾಯಬೇಕು. ಲಸಿಕೆ ಲಭ್ಯತೆ ಕಡಿಮೆ ಇದ್ದರೆ ಸರಿಯಾಗಿ ಮಾಹಿತಿ ಕೊಡಬೇಕು. ಅದಕ್ಕಾಗಿ ಬೆಳಗ್ಗೆಯಿಂದಲೇ ಕ್ಯೂನಿಲ್ಲಬೇಕೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್