ಭಾರತದಲ್ಲಿ ಆಗಸ್ಟ್ ನಿಂದ ಸ್ಫುಟ್ನಿಕ್ ಲಸಿಕೆ ತಯಾರಿಕೆ; 850 ಮಿಲಿಯನ್ ಡೋಸ್ ಉತ್ಪಾದನೆ ಗುರಿ

ಕೋವಿಡ್ 19 ಲಸಿಕೆಯನ್ನು ಪ್ರಾಯೋಗಿಕವಾಗಿ ಬಿಡುಗಡೆಗೊಳಿಸಿತ್ತು ಸ್ಫುಟ್ನಿಕ್ ಲಸಿಕೆ ಬೆಲೆ 948 ರೂಪಾಯಿ ಎಂದು ನಿಗದಿಪಡಿಸಿದೆ.

Team Udayavani, May 22, 2021, 2:39 PM IST

ಭಾರತದಲ್ಲಿ ಆಗಸ್ಟ್ ನಿಂದ ಸ್ಫುಟ್ನಿಕ್ ಲಸಿಕೆ ತಯಾರಿಕೆ; 850 ಮಿಲಿಯನ್ ಡೋಸ್ ಉತ್ಪಾದನೆ ಗುರಿ

ನವದೆಹಲಿ: ಭಾರತದಲ್ಲಿ ರಷ್ಯಾದ ಸ್ಫುಟ್ನಿಕ್-v ಲಸಿಕೆ ಆಗಸ್ಟ್ ನಲ್ಲಿ ತಯಾರಾಗಲಿದ್ದು, 850 ಮಿಲಿಯನ್ ಡೋಸ್ ಉತ್ಪಾದನೆಯಾಗಲಿದೆ. ಜಗತ್ತಿನ ಶೇ.65ರಿಂದ 70ರಷ್ಟು ಸ್ಫುಟ್ನಿಕ್ ಲಸಿಕೆ ಭಾರತದಲ್ಲಿಯೇ ಉತ್ಪಾದನೆಯಾಗಲಿದೆ ಎಂದು ರಷ್ಯಾದ ಭಾರತೀಯ ರಾಯಭಾರಿ ಬಾಲ ವೆಂಕಟೇಶ್ ವರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ:ಧಾರವಾಡದಲ್ಲಿ ಎರಡು ದಿನದ ಸಂಪೂರ್ಣ ಲಾಕ್ ಡೌನ್: ಜನತೆಯಿಂದ ಉತ್ತಮ ಬೆಂಬಲ

ಸುದ್ದಿಗಾರರ ಜತೆ ಮಾತನಾಡಿದ ಬಾಲ ವೆಂಕಟೇಶ್ ವರ್ಮಾ ಅವರು, ಭಾರತ ಸುಮಾರು 850 ಮಿಲಿನ್ ಡೋಸ್ ನಷ್ಟು ಸ್ಫುಟ್ನಿಕ್v ಲಸಿಕೆಯನ್ನು ಉತ್ಪಾದಿಸಲಿದೆ ಎಂದು ಹೇಳಿದರು.

ರಷ್ಯಾ ಈಗಾಗಲೇ ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ 1,50,000ಕ್ಕಿಂತಲು ಅಧಿಕ ಸ್ಫುಟ್ನಿಕ್ v ಲಸಿಕೆಯನ್ನು ಸರಬರಾಜು ಮಾಡಿದೆ. ಮೇ ಕೊನೆಯ ವಾರದೊಳಗೆ ರಷ್ಯಾ ಭಾರತಕ್ಕೆ 3 ಮಿಲಿಯನ್ ಸ್ಫುಟ್ನಿಕ v ಲಸಿಕೆಯನ್ನು ಸರಬರಾಜು ಮಾಡಲಿದೆ ಎಂದು ವರದಿ ವಿವರಿಸಿದೆ.

ಭಾರತದಲ್ಲಿ ಆಗಸ್ಟ್ ನಿಂದ ಸ್ಫುಟ್ನಿಕ್ v ಲಸಿಕೆ ಉತ್ಪಾದನೆ ಆರಂಭವಾಗಲಿದೆ. ಸದ್ಯದ ಯೋಜನೆ ಪ್ರಕಾರ ಭಾರತದಲ್ಲಿ 850 ಮಿಲಿಯನ್ ಸ್ಫುಟ್ನಿಕ್ v ಲಸಿಕೆಯನ್ನು ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ ಎಂದು ವರ್ಮಾ ತಿಳಿಸಿದ್ದಾರೆ. ಭಾರತದಲ್ಲಿ ಸ್ಫುಟ್ನಿಕ್ v ಲಸಿಕೆಯನ್ನು ಮೂರು ಹಂತಗಳಲ್ಲಿ ಉತ್ಪಾದಿಸಲಾಗುತ್ತದೆ.

ಮೊದಲ ಹಂತದಲ್ಲಿ ಲಸಿಕೆ ರಷ್ಯಾದಿಂದ ಸರಬರಾಜಾಗಲಿದೆ.ಎರಡನೇ ಹಂತದಲ್ಲಿ ಆರ್ ಡಿಐಎಫ್ ರಖಂ ಆಗಿ ಲಸಿಕೆಯನ್ನು ಭಾರತಕ್ಕೆ ರವಾನಿಸಲಿದೆ. ಹೈದರಾಬಾದ್ ನ ಡಾ.ರೆಡ್ಡೀಸ್ ಲ್ಯಾಬೋರೇಟರಿಯಲ್ಲಿ ಮೇ 14ರಂದು ರಷ್ಯಾದ ಕೋವಿಡ್ 19 ಲಸಿಕೆಯನ್ನು ಪ್ರಾಯೋಗಿಕವಾಗಿ ಬಿಡುಗಡೆಗೊಳಿಸಿತ್ತು ಸ್ಫುಟ್ನಿಕ್ ಲಸಿಕೆ ಬೆಲೆ 948 ರೂಪಾಯಿ ಎಂದು ನಿಗದಿಪಡಿಸಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.