ಮಂಡ್ಯ: 297 ಮಂದಿಗೆ ಸೋಂಕು, 9ಮಂದಿ ಬಲಿ
Team Udayavani, May 22, 2021, 6:11 PM IST
ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಇಳಿಕೆಯಾಗಿದ್ದು, ಶುಕ್ರವಾರ297 ಮಂದಿಗೆ ಸೋಂಕು ಆವರಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.
ಮೃತ 9 ಮಂದಿಯ ಪೈಕಿ ಮಂಡ್ಯ,ಪಾಂಡವಪುರ ತಲಾ 2, ಮಳವಳ್ಳಿ 3 ಹಾಗೂ ಮದ್ದೂರು, ಹೊರಜಿಲ್ಲೆಯ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಎಲ್ಲರೂ ಕೊರೊನಾಸೋಂಕಿನ ಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇದರಿಂದ ಸಾವಿನ ಸಂಖ್ಯೆ391ಕ್ಕೇರಿದೆ.ಜಿಲ್ಲೆಯಾದ್ಯಂತ 297 ಮಂದಿಗೆ ಸೋಂಕು ಆವರಿಸಿದೆ.ಮಂಡ್ಯ 79, ಮದ್ದೂರು 31, ಮಳವಳ್ಳಿ 14, ಪಾಂಡವಪುರ 15,ಶ್ರೀರಂಗಪಟ್ಟಣ 14, ಕೆ.ಆರ್.ಪೇಟೆ 73, ನಾಗಮಂಗಲ 63ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಸೋಂಕು ಆವರಿಸಿದೆ.ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 54046 ಪ್ರಕರಣ ದಾಖಲಾಗಿವೆ.
ಅದರಂತೆ 965 ಮಂದಿ ಸೋಂಕಿನಿಂದ ಗುಣಮುಖರಾಗಿಬಿಡುಗಡೆಯಾಗಿದ್ದಾರೆ. ಇದುವರೆಗೂ 47,372 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,281 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ 680 ಸರ್ಕಾರಿ ಆಸ್ಪತ್ರೆ, 157 ಖಾಸಗಿಆಸ್ಪತ್ರೆ,1025 ಮಂದಿ ಕೋವಿಡ್ಕೇರ್ ಸೆಂಟರ್ ಹಾಗೂ 4,419ಮಂದಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 3,600 ಮಂದಿಗೆಪರೀಕ್ಷೆ ನಡೆಸಲಾಗಿತ್ತು.ಅದರಲ್ಲಿ 3059ಆರ್ಟಿಪಿಸಿಆರ್ಹಾಗೂ541 ಮಂದಿಗೆ ರ್ಯಾಪಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ