ವಿರಾಟ್‌ ಕೊಹ್ಲಿಯ ಬಾಲ್ಯದ ಕೋಚ್‌ ಸುರೇಶ್‌ ಬಾತ್ರಾ ನಿಧನ


Team Udayavani, May 22, 2021, 10:35 PM IST

ವಿರಾಟ್‌ ಕೊಹ್ಲಿಯ ಬಾಲ್ಯದ ಕೋಚ್‌ ಸುರೇಶ್‌ ಬಾತ್ರಾ ನಿಧನ

ಹೊಸದಿಲ್ಲಿ : ವಿರಾಟ್‌ ಕೊಹ್ಲಿ ಅವರ ಬಾಲ್ಯದ ದಿನಗಳ ಕ್ರಿಕೆಟ್‌ ಕೋಚ್‌ ಸುರೇಶ್‌ ಬಾತ್ರಾ (53) ಇನ್ನಿಲ್ಲ. ಈ ಸುದ್ದಿ ವಿಳಂಬವಾಗಿ ತಿಳಿದು ಬಂದಿದೆ. ಹಿರಿಯ ಪತ್ರಕರ್ತ ವಿಜಯ್‌ ಲೋಕಪಳ್ಳಿ ಇದನ್ನು ಮಾಧ್ಯಮಗಳಿಗೆ ತಿಳಿಸಿದರು.
ಆರೋಗ್ಯವಾಗಿಯೇ ಇದ್ದ ಸುರೇಶ್‌ ಬಾತ್ರಾ ಕಳೆದ ಗುರುವಾರ ಬೆಳಗ್ಗೆ ದೇವರ ಪೂಜೆ ಮುಗಿಸಿದ ಬಳಿಕ ದಿಢೀರ್‌ ಕುಸಿದು ಬಿದ್ದು ಮೃತಪಟ್ಟರೆಂದು ಲೋಕಪಳ್ಳಿ ಮಾಹಿತಿ ನೀಡಿದರು.

ಬಾತ್ರಾ ಮಹತ್ವ ಪಾತ್ರ
ವಿರಾಟ್‌ ಕೊಹ್ಲಿ ಆರಂಭದ ದಿನಗಳಲ್ಲಿ “ವೆಸ್ಟ್‌ ಡೆಲ್ಲಿ ಕ್ರಿಕೆಟ್‌ ಅಕಾಡೆಮಿ’ಗೆ ಕೋಚಿಂಗ್‌ಗಾಗಿ ಬರುತ್ತಿದ್ದಾಗ ಸುರೇಶ್‌ ಬಾತ್ರಾ ಅವರೇ ಕೋಚಿಂಗ್‌ ನೀಡಿದ್ದರು. ಆಗ ಅವರು ರಾಜ್‌ಕುಮಾರ್‌ ಶರ್ಮ ಅವರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ವಿರಾಟ್‌ ಕೊಹ್ಲಿ ಇಂದು ವಿಶ್ವ ದರ್ಜೆಯ ಕ್ರಿಕೆಟಿಗನಾಗಿ ರೂಪುಗೊಳ್ಳುವಲ್ಲಿ ಸುರೇಶ್‌ ಬಾತ್ರಾ ಅವರ ಪಾಲು ಮಹತ್ವದ್ದಾಗಿದೆ.
ಈ ಸಂದರ್ಭದಲ್ಲಿ ಟ್ವೀಟ್‌ ಮಾಡಿದ ರಾಜ್‌ಕುಮಾರ್‌ ಶರ್ಮ, “ನನ್ನ ಕಿರಿಯ ಸಹೋದರನನ್ನು ಕಳೆದುಕೊಂಡೆ. 1985ರಿಂದಲೂ ನನ್ನ ಒಡನಾಡಿಯಾಗಿದ್ದ. ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ :ಕೊಲೆ ಪ್ರಕರಣ: ಖ್ಯಾತ ಕುಸ್ತಿಪಟು ಸುಶೀಲ್‌ ಕುಮಾರ್‌ ಬಂಧನ

ವಿರಾಟ್‌ ಕೊಹ್ಲಿ ಸೇರಿದಂತೆ ಅನೇಕ ಮಂದಿ ಕ್ರಿಕೆಟಿಗರನ್ನು ರೂಪುಗೊಳಿಸಿದ ಹಿರಿಮೆ ಸುರೇಶ್‌ ಬಾತ್ರಾ ಅವರದು. ಇದಕ್ಕೊಂದು ತಾಜಾ ಉದಾಹರಣೆ, 2018ರ ಅಂಡರ್‌-19 ವಿಶ್ವಕಪ್‌ ವಿಜೇತ ಭಾರತ ತಂಡದ ಸದಸ್ಯ ಮನೋಜ್‌ ಕಾರ್ಲಾ. ಆಸ್ಟ್ರೇಲಿಯ ವಿರುದ್ಧದ ಫೈನಲ್‌ ಹಣಾಹಣಿಯಲ್ಲಿ ಆರಂಭಕಾರ ಕಾರ್ಲಾ ಅಜೇಯ 101 ರನ್‌ ಬಾರಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.