ಚಿಕ್ಕಮಗಳೂರಿನಲ್ಲಿ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್
Team Udayavani, May 23, 2021, 2:15 PM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ವಿಧಿಸಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಡಳಿತವು ಮೇ 24 ರಿಂದ 28ರ ತನಕ ಕಠಿಣ ಲಾಕ್ ಡೌನ್ ಮುಂದುವರೆಸಿದೆ. ಆದರೆ ಕಠಿಣ ನಿಯಮಗಳಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಠಾಣಾಧಿಕಾರಿ?
ಹೋಟೆಲ್, ದಿನಸಿ ಅಂಗಡಿಗೆ ಹೋಂ ಡೆಲವರಿಗೆ ಅವಕಾಶ ನೀಡಲಾಗಿದ್ದು, ತಳ್ಳುವ ಗಾಡಿಯಲ್ಲಿ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶವಿದೆ. ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬೆಳಗ್ಗೆ 6-10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಚಿಕ್ಕಮಗಳೂರು ನಾಲ್ಕು ದಿನ ಲಾಕ್ ಡೌನ್ ಯಶಸ್ವಿಯಾಗಿದೆ ಇನ್ನೂ ನಾಲ್ಕು ದಿನ ಲಾಕ್ ಡೌನ್ ಮುಂದುವರೆಸಿದ್ದೇವೆ. ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ