ಇಂದಿನ ಗ್ರಹಬಲ: ಯಾರಿಗೆ ಶುಭ? ಯಾರಿಗೆ ಲಾಭ?


Team Udayavani, May 24, 2021, 7:21 AM IST

ಇಂದಿನ ಗ್ರಹಬಲ: ಯಾರಿಗೆ ಶುಭ? ಯಾರಿಗೆ ಲಾಭ?

24-5-2021

ಮೇಷ: ಸಣ್ಣ ಸಣ್ಣ ಗೃಹಗಳ ಪ್ರತಿಕೂಲತೆಯ ಪರಿಣಾಮ ನಿಮ್ಮ ವ್ಯವಹಾರಗಳು ಸರಾಗವಾಗಿ ನಡೆದರೂ ಲಾಭಾಂಶ ನಿಮ್ಮ ಕೈಗೆ ಹತ್ತದೇ ಬೇಸರವೆನಿಸುವುದು. ಅದರಿಂದ ಕುಟುಂಬದಲ್ಲಿ ಮನಸ್ತಾಪ ಬರಬಹುದು.

ವೃಷಭ: ನಿಮಗೆ ತಾಳ್ಮೆ ಇದ್ದರೆ ಒಳ್ಳೆಯದು. ಸಾಮಾಜಿಕ ಚಟುವಟಿಕೆಗಳು ನಿಮ್ಮ ಮನಸ್ಸಿಗೆ ಸಂತಸ ನೀಡಿದರೂ ಮಿಥ್ಯಾರೋಪ ಕಾಡಲಿದ್ದು ಜಾಗರೂಕರಾಗಿರಿ. ಅವಿವಾಹಿತರಿಗೆ ಅಚ್ಚರಿಯ ವಾರ್ತೆ ತೋರಿ ಬರುತ್ತದೆ.

ಮಿಥುನ: ಪ್ರೀತಿಪಾತ್ರರ ಸಮಾಗಮದಿಂದ ಉತ್ಸಾಹ ತೋರುವುದು. ವಾಹನ ಖರೀದಿ ಅಥವಾ ಗೃಹನಿರ್ಮಾಣ, ಭೂಮಿ ಖರೀದಿದಾರರಿಗೆ ಅಧಿಕ ಧನ ವ್ಯಯವಾದರೂ ಸಮಾಧಾನವೆನಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ.

ಕರ್ಕ: ಆರ್ಥಿಕವಾಗಿ ಅಭಿವೃದ್ಧಿ ಕಾಡುವುದು. ಉದ್ಯೋಗಾಕಾಂಕ್ಷಿಗಳಿಗೆ ಆಕಸ್ಮಿಕ ಉದ್ಯೋಗ ಲಾಭ ಒದಗಿ ಬರಲಿದೆ. ಹಿಂದಿನ ಕೆಲಸಕಾರ್ಯ ಬಗ್ಗೆ ಸಿಂಹಾವಲೋಕನ ಅಗತ್ಯವಿದೆ. ಮಹಿಳೆಯರಿಗೆ ಋಣಾತ್ಮಕ ಚಿಂತನೆ ಕಾಡಲಿದೆ.

ಸಿಂಹ: ಪುರುಷರಿಗೆ ವ್ಯಾಪಾರ ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ. ತಕ್ಕಮಟ್ಟಿಗೆ ಮಾತಿಗೆ ಮಾತು ಬೆಳೆಸದೆ ಮೌನದಿಂದ ಕಾರ್ಯಸಾಧಿಸಬೇಕು. ನಿಷ್ಠುರತೆಯು ಒಳ್ಳೆಯದಲ್ಲ.

ಕನ್ಯಾ: ಸಾಂಸಾರಿಕವಾಗಿ ಸಮಾಧಾನವಿದ್ದರೂ ಹಿತಶತ್ರುಗಳ ಉಪಟಳ ಹಾಗೂ ದಾಯಾದಿಗಳು ಕಿರಿಕಿರಿಯನ್ನು ತಂದಾರು.ಆಪ್ತ ಸ್ನೇಹಿತರ ನೆರವಿನಿಂದ ಕಾರ್ಯಾನುಕೂಲವಾಗಲಿದೆ. ಕೃಷಿಕರಿಗೆ ಮಳೆಯಿಂದ ತುಸು ನೆಮ್ಮದಿ.

ತುಲಾ: ಆಚಾರವಂತರಿಗೆ ದೂರಕ್ಷೇತ್ರಗಳ ದರ್ಶನ ಭಾಗ್ಯ ದೊರೆತು ನೆಮ್ಮದಿ ತರುವುದು. ಕೂಡಿಟ್ಟ ಹಣದ ವ್ಯಯದಿಂದ ಸದುಪಯೋಗವಾಗಿ ಬಂಧು ಮಿತ್ರರಿಂದ ಪ್ರಶಂಸೆಗೆ ಒಳಗಾಗುವಿರಿ. ಶುಭವಿದೆ.

ವೃಶ್ಚಿಕ: ನಿರುದ್ಯೋಗಿಗಳು ಉದ್ಯೋಗ ಲಾಭದ ಅವಕಾಶಗಳನ್ನು ಸದುಪಯೋಗಿಸಬೇಕು. ಕಚೇರಿ ಕೆಲಸಗಳು ಉತ್ತಮವಾಗಿ ಸಾಗುತ್ತವೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ರೀತಿಯಲ್ಲಿ ಫ‌ಲಿತಾಂಶ ದೊರೆಯಲಿದೆ. ಶುಭವಿದೆ.

ಧನು: ನಿರುದ್ಯೋಗಿಗಳಿಗೆ ಅವರ ಇಚ್ಛೆಗೆ ಅನುಗುಣವಾಗಿ ಉದ್ಯೋಗ ಲಭಿಸಲಿದೆ. ಆರೋಗ್ಯ ಭಾಗ್ಯ ಸಾವಕಾಶವಾಗಿ ಸುದಾರಿಸಿ ತೃಪ್ತಿ ಎನಿಸಲಿದೆ. ವ್ಯಾಪಾರಿಗಳಿಗೆ ತಕ್ಕಮಟ್ಟಿಗೆ ಲಾಭ ಸಿಗಲಿದೆ. ಶುಭ ವಾರ್ತೆ ಇದೆ.

ಮಕರ: ಆಕಸ್ಮಿಕ ವಿದೇಶ ಯೋಗದಿಂದ ವಿದೇಶಿ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ ಅತೀ ಇದೆ. ಮಹತ್ವದ ವಿಚಾರದಲ್ಲಿ ದುಡುಕದೆ ವಿವೇಚನಾವಂತರಾಗಿ ಹೆಜ್ಜೆ ಇಡಬೇಕು. ತಾಳ್ಮೆ ಸಮಾಧಾನದಿಂದಿರಿ.

ಕುಂಭ: ಬಹುದಿನಗಳಿಂದ ಕಾದು ವಿವಾಹಕ್ಕೆ ಸಿದ್ಧತೆಯಲ್ಲಿರುವವರಿಗೆ ಕಂಕಣಬಲ ಕೂಡಿ ಬರಲಿದೆ. ಸಾಂಸಾರಿಕವಾಗಿ ಸ್ವಲ್ಪ ಕಿರಿಕಿರಿ ಎನಿಸಿದರೂ ಸಮಾಧಾನದಿಂದ ಸುದಾರಿಸಿಕೊಂಡು ಹೋಗುವುದು ಒಳಿತು.

ಮೀನ: ಮುಖ್ಯವಾಗಿ ಆತ್ಮವಿಶ್ವಾಸ, ಸ್ವಪ್ರಯತ್ನ ಬಲದಲ್ಲಿ ನಂಬಿಕೆ ಅಗತ್ಯವಿದೆ. ನಿಮಗೆ ಆಕಸ್ಮಿಕ ಧನಾಗಮನದಿಂದ ಕಾರ್ಯಸಿದ್ಧಿ ಎನಿಸಿ ಮನೆಯಲ್ಲಿ ಧಾರ್ಮಿಕ ಶುಭಮಂಗಲ ಕಾರ್ಯವು ನಡೆಯಬಹುದು.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.