ಥಾಣೆ: ಕೊರೊನಾ ಪ್ರಕರಣದಲ್ಲಿ ಗಣನೀಯ ಇಳಿಕೆ


Team Udayavani, May 24, 2021, 12:56 PM IST

Substantial decrease in corona case

ಥಾಣೆ: ಕಳೆದ ಕೆಲವು ದಿನಗಳಿಂದ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬರುತ್ತಿದ್ದು, ಕೊರೊನಾ ಆಸ್ಪತ್ರೆಗಳ ಒತ್ತಡವೂ ಕಡಿಮೆಯಾಗಲು ಪ್ರಾರಂಭಿಸಿದೆ. ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿನ ಒಟ್ಟು 17,133 ಹಾಸಿಗೆಗಳಲ್ಲಿ 11,012 ಹಾಸಿಗೆಗಳು ಖಾಲಿಯಾಗಿವೆ. ಈ ಪ್ರಮಾಣವುಶೇ. 64ಕ್ಕಿಂತ ಹೆಚ್ಚಾಗಿದೆ.

ಚೇತರಿಕೆ ಪ್ರಮಾಣ ಶೇ. 95.13 ಆಗಿದೆ.ಸುಮಾರು ಒಂದು ತಿಂಗಳ ಹಿಂದೆ ರೋಗಿಗಳು ಮತ್ತು ಅವರ ಸಂಬಂಧಿಕರು ಚಿಕಿತ್ಸೆಗಾಗಿ ಹಾಸಿಗೆ ಪಡೆಯಲು ಹರಸಾಹಸ ಪಡುವಂತಾಗಿದ್ದು, ಇದೀಗ ಚಿತ್ರಣ ಸಂಪೂರ್ಣವಾಗಿ ಬದಲಾಗುತ್ತಿದೆ. ಮಾರ್ಚ್‌ನಿಂದ ಥಾಣೆ ಜಿÇÉೆಯಲ್ಲಿ ಕೊರೊನಾ ಏಕಾಏಕಿ ಹೆಚ್ಚಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಪ್ರತೀದಿನ 5,000ರಿಂದ 6,000 ರೋಗಿಗಳು ಕಂಡುಬರುತ್ತಿದ್ದರು. ಈ ಚಿತ್ರಣವು ಎಪ್ರಿಲ್‌ ಅಂತ್ಯದವರೆಗೂ ಇತ್ತು.

ಈ ಅವಧಿಯಲ್ಲಿ ಸುಮಾರು 50,000 ಸಕ್ರಿಯ ರೋಗಿಗಳಿದ್ದು, ಕೊರೊನಾ ಆಸ್ಪತ್ರೆಯಲ್ಲಿ ಸಾಕಷ್ಟು ಹಾಸಿಗೆಗಳು ಇರಲಿಲ್ಲ.ರೋಗಿಗಳ ಸಂಖ್ಯೆ ಸುಮಾರು 15,000ಕಳೆದ ಕೆಲವು ದಿನಗಳಲ್ಲಿ ಚಿತ್ರಣ ಬದಲಾಗಿದೆ. ಮೇ ಆರಂಭದಿಂದಲೂ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಪ್ರತೀದಿನ ಸುಮಾರು 1,500 ರೋಗಿಗಳು ಕಾಣಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಒಳಗಾಗುವ ರೋಗಿಗಳ ಸಂಖ್ಯೆ ಸುಮಾರು 15,000ರಷ್ಟಿದೆ. ರೋಗಿಗಳ ಸಂಖ್ಯೆಯಲ್ಲಿನ ಇಳಿಕೆ ಆರೋಗ್ಯ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಿದೆ.

ಕೊರೊನಾ ಹರಡುವುದನ್ನು ತಡೆಯಲು ರಾಜ್ಯ ಸರಕಾರ ವಿಧಿಸಿರುವ ಲಾಕ್‌ಡೌನ್‌ ಸಕಾರಾತ್ಮಕ ಫಲಿತಾಂಶವನ್ನು ತೋರಿಸುತ್ತಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ರೋಗಿಗಳ ಸಂಖ್ಯೆಯಲ್ಲೂ ದೊಡ್ಡ ಕುಸಿತ ಕಂಡುಬಂದಿದೆ. ಅಲ್ಲದೆ ರೋಗಿಗಳಿಗೆ ಸಮಯಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಿಂದ ರೋಗಿಗಳ ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.ಕೊರೊನಾ ಮುಕ್ತ ರೋಗಿಗಳಲ್ಲಿ ಹೆಚ್ಚಳಥಾಣೆ ಮುನ್ಸಿಪಲ್‌ ಕಾರ್ಪೊರೇಶನ್‌ ಪ್ರದೇಶದಲ್ಲಿ ಪ್ರತೀದಿನ 200ಕ್ಕಿಂತ ಕಡಿಮೆ ರೋಗಿಗಳು ಕಂಡುಬರುತ್ತಾರೆ.

ಚೇತರಿಕೆ ಪ್ರಮಾಣವು ಶೇ. 96ರಷ್ಟಿದೆ. ಪುರಸಭೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 71ರಷ್ಟು ಹಾಸಿಗೆಗಳು ಖಾಲಿಯಾಗಿವೆ. ಎನ್‌ಎಂಸಿಯ ಜಿಲ್ಲಾಧಿಕಾರಿ ಸಂದೀಪ್‌ ಮಾಲ್ವಿ ಅವರ ಪ್ರಕಾರ ಲಾಕ್‌ಡೌನ್‌, ಕೊರೊನಾ ತಡೆಗಟ್ಟುವ ಕ್ರಮಗಳು, ಮನೆಯಿಲ್ಲದ ರೋಗಿಗಳ ಆರೋಗ್ಯ ಪರೀಕ್ಷಿಸಲು ಶರತಿ ಯೋಜನೆ ಜಾರಿಗೊಳಿಸುವುದರಿಂದ ರೋಗಿಗಳ ಸಂಖ್ಯೆ ಶೇ. 96ರಷ್ಟು ಕಡಿಮೆಯಾಗಿದೆ.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.