ಲಾಕ್ ಡೌನ್ : ಬೆಳಗಾವಿಯಿಂದ ಗೋವಾಕ್ಕೆ ತರಕಾರಿ ಪೂರೈಕೆ ಸ್ಥಗಿತ


Team Udayavani, May 24, 2021, 1:41 PM IST

ಲಾಕ್ ಡೌನ್ : ಬೆಳಗಾವಿಯಿಂದ ಗೋವಾಕ್ಕೆ ತರಕಾರಿ ಪೂರೈಕೆ ಸ್ಥಗಿತ

ಪಣಜಿ: ಕರ್ನಾಟಕದಲ್ಲಿ ಕಠಿಣ ಲಾಕ್‍ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಗೋವಾಕ್ಕೆ ತರಕಾರಿ ಪೂರೈಕೆ ಸ್ಥಗಿತಗೊಂಡಿದೆ. ಗೋವಾದಲ್ಲಿ ತರಕಾರಿಯ ಪೂರೈಕೆಯಿಲ್ಲದೆಯೇ ಗೋವಾದ ಜನತೆ ಬೆಲೆ ಏರಿಕೆ ಸಮಸ್ಯೆ ಎದುರಿಸುವಂತಾಗಿದೆ.

ಕಳೆದ ಶನಿವಾರದಿಂದ ಸೋಮವಾರದ ವರೆಗೆ ಬೆಳಗಾವಿಯಲ್ಲಿ ಲಾಕ್‍ಡೌನ್ ಕಠಿಣ ನಿಯಮದಿಂದಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿತ್ತು. ಆದರೆ ಮಂಗಳವಾರದಿಂದ ಬೆಳಗಾವಿಯಿಂದ ಗೋವಾಕ್ಕೆ ತರಕಾರಿ ಪೂರೈಕೆ ಆರಂಭಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೆಳಗಾವಿಯಿಂದ ಗೋವಾಕ್ಕೆ ತರಕಾರಿ ಪೂರೈಕೆಯಾಗದ ಕಾರಣ ರಾಜ್ಯದಲ್ಲಿ ತರಕಾರಿ ತುಟ್ಟಾಗೃತೆಯಿಂದಾಗಿ ತರಕಾರಿ ಬೆಲೆ ಗಗನಕ್ಕೇರಿದೆ. ಗೋವಾ ಫಲೋತ್ಪಾದನ ಮಹಾಮಂಡಳದ ವತಿಯಿಂದ ರಾಜ್ಯದಲ್ಲಿ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ನೀಡಲಾಗುತ್ತಿತ್ತು. ಆದರೆ ಸದ್ಯ ತರಕಾರಿ ಪೂರೈಕೆಯಿಲ್ಲದೆಯೇ ಜನತೆ ಹೆಚ್ಚಿನ ಬೆಲೆ ತೆತ್ತು ತರಕಾರಿ ಖರೀದಿಸುವಂತಾಗಿದೆ.

ಇದನ್ನೂ ಓದಿ : ಎನ್ ಟಿ ಆರ್ ಜೊತೆಗಿನ ಚಿತ್ರಕ್ಕೆ ಪ್ರಶಾಂತ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ?

ಗೋವಾ ರಾಜ್ಯವು ತರಕಾರಿ, ಹೂವು, ಹಣ್ಣು, ಕಿರಾಣಿ ಸಾಮಾನುಗಳಿಗಾಗಿ ಕರ್ನಾಟಕ ರಾಜ್ಯವನ್ನೇ ಅವಲಂಭಿಸಿದೆ. ಪ್ರತಿದಿನ ಗೋವಾಕ್ಕೆ ಅಗತ್ಯ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗುತ್ತದೆ. ಆದರೆ ಕರ್ನಾಟಕದಲ್ಲಿ ಕಠಿಣ ಲಾಕ್‍ಡೌನ್ ನಂತರ ಪ್ರಮುಖವಾಗಿ ತರಕಾರಿ ಪೂರೈಕೆ ಬಂದ್ ಆಗಿರುವುದರಿಂದ ಗೋವಾದಲ್ಲಿ ತರಕಾರಿ ತುಟ್ಟಾಗೃತೆಯುಂಟಾಗಿದೆ. ಮಂಗಳವಾರದಿಂದ ಗೋವಾಕ್ಕೆ ತರಕಾರಿ ಪೂರೈಕೆ ಪುನರಾರಂಭಗೊಳ್ಳುವ ಸಾಧ್ಯತೆಯಿದೆ ಎಂದು ಪಣಜಿ ತರಕಾರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.