ಲಸಿಕೆಯ ಉತ್ಪಾದನಾ ಮಟ್ಟವನ್ನು ಹೆಚ್ಚಿಸಿ, ಹೀಗೆ ಆದರೇ ಎರಡು ವರ್ಷಗಳಾಗುತ್ತವೆ : ಕೇಜ್ರಿವಾಲ್

ಫೈಜರ್ ಮತ್ತು ಮೊಡೆರ್ನಾ ಕಂಪೆನಿಗಳ ಲಸಿಕೆಗನ್ನು ಆಮದು ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

Team Udayavani, May 24, 2021, 2:49 PM IST

Arvind Kejriwal appeals to Centre to import COVID-19 vaccines after Pfizer, Moderna refuse to directly sell to Delhi govt

ನವ ದೆಹಲಿ : ಫೈಜರ್ ಮತ್ತು ಮೊಡೆರ್ನಾ ಕಂಪೆನಿಗಳು ನೇರವಾಗಿ ದೆಹಲಿ ಸರ್ಕಾರಕ್ಕೆ ಮಾರಾಟ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಇಂದು(ಸೋಮವಾರ , ಮೇ 24) ಫೈಜರ್ ಹಾಗೂ ಮಾಡೆರ್ನಾ ಕಂಪೆನಿಗಳ ಆ್ಯಂಟಿ ಕೋವಿಡ್ 19 ಲಸಿಕೆಗಳನ್ನು ಆಮದು ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.

“ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್,  ನಾವು ಲಸಿಕೆಗಳಿಗಾಗಿ  ಫೈಜರ್, ಮಾಡರ್ನಾ ಕಂಪೆನಿಗಳೊಂದಿಗೆ ಮಾತನಾಡಿದ್ದೇವೆ ಮತ್ತು ಎರಡೂ ಕಂಪನಿಗಳು ಲಸಿಕೆಗಳನ್ನು ನೇರವಾಗಿ ನಮಗೆ ಮಾರಾಟ ಮಾಡಲು ನಿರಾಕರಿಸಿವೆ. ಉಭಯ ಕಂಪೆನಿಗಳು ಭಾರತ ಸರ್ಕಾರದೊಂದಿಗೆ ಮಾತ್ರ ವ್ಯವಹರಿಸುವುದಾಗಿ ಹೇಳಿದ್ದಾರೆ. ಹಾಗಾಗಿ ಆದಷ್ಟು ಶೀಘ್ರದಲ್ಲಿ  ಲಸಿಕೆಗಳನ್ನು ಆಮದು ಮಾಡಿಕೊಂಡು ರಾಜ್ಯಗಳಿಗೆ ವಿತರಿಸುವಂತೆ ಕೇಂದ್ರಕ್ಕೆ ಅವರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : ಮೇ.25ರಿಂದ ಜೂ.7ರವರೆಗೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಮದುವೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ

ದೇಶದಾದ್ಯಂತ ಕೋವಿಡ್ ಸೋಂಕಿನ ಅಲೆಯ ಪರಿಣಾಮ ತುಂಬಾ ಕೆಟ್ಟದಾಗಿ ಬೀರಿರುವ ಕಾರಣ, ಸೋಂಕನ್ನು ತಡೆಗಟ್ಟಲು ಲಸಿಕೆ ನೀಡುವುದು ಕೂಡ ಹೆಚ್ಚಾಗಬೇಕು. ದೇಶದಲ್ಲಿ ಸದ್ಯಕ್ಕೆ ಲಸಿಕೆಗಳ ಕೊರತೆ ಇದೆ. ಲಸಿಕೆಗಳ ಅಭಾವವನ್ನು ನೀಗಿಸಲು ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸಬೇಕು.

ಇನ್ನು, ದೇಶದಲ್ಲಿ ಕೇಲವ ಎರಡು ಕಂಪೆನಿಗಳು ಮಾತ್ರ ಸದ್ಯಕ್ಕೆ ಲಸಿಕೆಗಳನ್ನು ಉತ್ಪಾದಿಸುತ್ತಿವೆ. ಆ ಕಂಪೆನಿಗಳು ತಿಂಗಳಿಗೆ ಕೇವಲ ಆರರಿಂದ ಏಳು ಕೋಟಿ ಡೋಸ್ ಗಳಷ್ಟು ಮಾತ್ರ ಲಸಿಕೆಗಳನ್ನ ತಯಾರಿಸುತ್ತಿವೆ. ಭಾರತದ ಸಧ್ಯದ ಸ್ಥಿತಿಗೆ ಅದು ಸಾಕಾಗುವುದಿಲ್ಲ. ಮತ್ತು ತಿಂಗಳಿಗೆ ಇಷ್ಟೇ ಪ್ರಮಾಣದಲ್ಲಿ ಲಸಿಕೆಗಳನ್ನು ದೇಶದಲ್ಲಿ ಉತ್ಪಾದನೆಯಾದರೇ, ದೇಶದ ಎಲ್ಲಾ ನಾಗರಿಕರಿಗೆ ಲಸಿಕೆ ಹಾಕಿಸುವಾಗ ಬರೋಬ್ಬರಿ ಎರಡು ವರ್ಷಗಳು ಕಳೆಯಬಹದು. ಅಷ್ಟರೊಳಗಾಗಿ ಸೋಂಕಿನ ಮತ್ತಷ್ಟು ಅಲೆಗಳು ಬರಬಹುದು. ಕೋವಿಡ್ ನ್ನು ಮೆಟ್ಟಿ ನಿಲ್ಲಲು ಲಸಿಕೆಗಳ ಉತ್ಪಾದನೆಯಲ್ಲಿ ಹೆಚ್ಚಳ ಹಾಗೂ ಎಲ್ಲರಿಗೂ ಲಸಿಕೆ ಹಾಕಿಸುವ ಯೋಜನೆ ಕೇಂದ್ರ ಸರ್ಕಾರದ್ದಾಗಬೇಕು ಎಂದು ಅವರು ಹೇಳಿದ್ದಾರೆ.


ಈ ಹಿಂದೆ, ಕೇಂದ್ರ ಸರ್ಕಾರಕ್ಕೆ ದೇಶ ವಿದೇಶಗಳ ಲಸಿಕೆ ಉತ್ಪಾದಿಸುವ ಕಂಪೆನಿಗಳಿಗೆ ಭಾರತದಲ್ಲಿ ಲಸಿಕೆಯನ್ನು ತಯಾರಿಸಲು ಅನುಮತಿಸುವಂತೆ ಕೇಜ್ರಿವಾಲ್ ಕೇಳಿಕೊಂಡಿದ್ದರು.

ಇದನ್ನೂ ಓದಿ : ಎನ್ ಟಿ ಆರ್ ಜೊತೆಗಿನ ಚಿತ್ರಕ್ಕೆ ಪ್ರಶಾಂತ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ?

ಸದ್ಯಕ್ಕೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್, ಭಾರತ್ ಬಯೋಟೆಕ್ನ ಕೋವಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳನ್ನು ಭಾರತವು ನೀಡುತ್ತಿದೆ.

ಫೈಜರ್ / ಬಯೋಎನ್‌ ಟೆಕ್ ಮತ್ತು ಮಾಡರ್ನಾ  ಕೋವಿಡ್ ಲಸಿಕೆಗಳು ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ಕೋವಿಡ್ -19 ರೂಪಾಂತರಗಳಾದ ಬಿ .1.617 ಮತ್ತು ಬಿ .1.618 ಗಳಿಂದ ರಕ್ಷಿಸುತ್ತವೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಏತನ್ಮಧ್ಯೆ, ದೇಶದಲ್ಲಿ ನೀಡಲಾಗುತ್ತಿರುವ ಲಸಿಕೆಗಳ ಪ್ರಮಾಣವು ಸೋಮವಾರ(ಮೇ. 24) ಬೆಳಿಗ್ಗೆಯ ಹೊತ್ತಿಗೆ 19.60 ಕೋಟಿ ಡೋಸ್ ಗಳು ದಾಟಿದ್ದು, ಅದರಲ್ಲಿ ಕೋವಿಡ್ 19 ಲಸಿಕೆ ಅಭಿಯಾನದ 3 ನೇ ಹಂತದ ಅಡಿಯಲ್ಲಿ 18-44 ವಯಸ್ಸಿನವರಿಗೆ 1 ಕೋಟಿ ಡೋಸ್ ಗಳು ಸೇರಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ಕಠಿಣ ಲಾಕ್ ಡೌನ್ ನಿಂದ ಬ್ಯಾಂಕ್ -ವಿಮಾ ಕಚೇರಿ ಬಂದ್: ಗ್ರಾಹಕರು, ರೈತರ ಪರದಾಟ

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.