ಕೊರೊನಾ ಆಟ ಬಲ್ಲವರಾರು ಹಾಡು ವೈರಲ್‌


Team Udayavani, May 24, 2021, 4:34 PM IST

tgfertyge

ಕಲಬುರಗಿ: ಕನ್ನಡ ಚಲನಚಿತ್ರ ಚಿತ್ರನಟ ವಿಷ್ಣುವರ್ಧನ ಮತ್ತು ನಟಿ ಜೂಲಿ ಲಕ್ಷಿ¾à ನಟಿಸಿರುವ “ಅವಳ ಹೆಜ್ಜೆಯಲ್ಲಿ’ ಚಿತ್ರದಲ್ಲಿ ಡಾ| ಚಿ. ಉದಯಶಂಕರ ಬರೆದ “ದೇವರ ಆಟ ಬಲ್ಲವರಾರು’ ಹಾಡಿನ ಮಾದರಿಯಲ್ಲಿ “ಕೊರೊನಾ ಆಟ ಬಲ್ಲವರಾರು?’ ಎನ್ನುವ ಹಾಡು ಸಖತ್‌ ವೈರಲ್‌ ಆಗುತ್ತಿದೆ.

ಪತ್ರಕರ್ತ, ಸಾಹಿತಿ ಸಂಗಮನಾಥ ರೇವತಗಾಂವ್‌ ಬರೆದ “ಕೊರೊನಾ ಆಟ ಬಲ್ಲವರಾರು, ಅದರ ಎದಿರು ಬದುಕುವರಾರು?’ ಹಾಡಿಗೆ ಜನ ತಲೆದೂಗಿದ್ದಾರೆ. ಈ ಹಾಡು ಫೇಸ್‌ ಬುಕ್‌- ವಾಟ್ಸ್‌ಆ್ಯಪ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಚಿ. ಉದಯಶಂಕರ ಅವರ ಕ್ಷಮೆ ಕೋರುತ್ತಾ ಎಂಬುದಾಗಿ ಹಾಡಿನ ಶಿರ್ಷಿಕೆಗಿಂತ ಮುಂಚೆ ಬರೆಯಲಾಗಿದೆ.

ಕೊರೊನಾ ಕಾಲಘಟ್ಟದಲ್ಲಿ ಸಾಂಸ್ಕೃತಿಕ ವಾತಾವರಣವೇ ಮರೆಯಾಗುತ್ತಿರುವ ದಿನಗಳಲ್ಲಿ ಸಂಗೀತ- ಸಾಹಿತ್ಯವನ್ನು ಮನೆಯಲ್ಲಿದ್ದುಕೊಂಡೇ ಮಡದಿ- ಮಕ್ಕಳೊಂದಿಗೆ ಇಂತಹದ್ದೊಂದು ಪ್ರಯೋಗಕ್ಕೆ ಮುಂದಾಗಿ ಹಾಡನ್ನು ಚಿತ್ರಿಕರಿಸಿ ಬಿಡಲಾಗಿದೆ ಎನ್ನುತ್ತಾರೆ ರೇವತಗಾಂವ್‌. ರೇವತಗಾಂವ ಅವರ ಮಕ್ಕಳಾದ ಸೃಜನಾ, ಸಂಪದಾ ಹಾಡಿದ್ದು, ಪತ್ನಿ ರಶ್ಮಿ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.